• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಲೂಕುವಾರು ಅಭಿವೃದ್ಧಿ ಸೂಚ್ಯಂಕಕ್ಕೆ ಒತ್ತು ನೀಡಿ

Apr 24 2025, 12:37 AM IST
Emphasis on taluk-wise development index

ಗಡಿಜಿಲ್ಲೆ ಚಾ.ನಗರದ ಅಭಿವೃದ್ಧಿ ಬಾಗಿಲು ತೆರೆಯುವುದೇ?

Apr 24 2025, 12:03 AM IST
ಆಡಳಿತ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೇ ಕೇಂದ್ರಿಕೃತವಾಗಿರಬಾರದು, ರಾಜ್ಯದ ಗಡಿ ಮತ್ತು ಕಾಡಂಚಿನ ಪ್ರದೇಶಕ್ಕೂ ತಲುಪಬೇಕು ಎಂಬ ಮಹತ್ವಾಕಾಂಕ್ಷೆಯಿಂದ ರಾಜ್ಯದ ಗಡಿ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣವಾದ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ೧೨ ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ.

ಸುರತ್ಕಲ್‌-ಬಿ.ಸಿ.ರೋಡ್‌ ಹೈವೇ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ

Apr 24 2025, 12:02 AM IST
ಸುರತ್ಕಲ್‌- ಬಿ.ಸಿ. ರೋಡ್‌ ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ ಸಂಬಂಧಪಟ್ಟ ಕಾಮಗಾರಿಗಳ ಆರಂಭಕ್ಕೆ ಏ.24 ರಂದು ಸಂಜೆ 3.30ಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಚಾಲನೆ ದೊರೆಯಲಿದೆ.

ಶಾಸಕರ ಆಸಕ್ತಿಯಿಂದಲೇ ಕಿತ್ತೂರು ಅಭಿವೃದ್ಧಿ ಪರ್ವ

Apr 23 2025, 12:39 AM IST
ಮಾದರಿ ಕ್ಷೇತ್ರವನ್ನಾಗಿಸಲು ಶಾಸಕರ ಆಸಕ್ತಿ ಬಹಳ ಮುಖ್ಯ. ಈ ಆಸಕ್ತಿಯಿಂದಲೇ ಕಿತ್ತೂರು ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿದೆ ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಗೋಕರ್ಣ ಪ್ರವಾಸಿತಾಣ ಅಭಿವೃದ್ಧಿ, ಸ್ವಚ್ಛತೆಗೆ ಆಗ್ರಹ

Apr 22 2025, 01:52 AM IST
ಮಾದನಗೇರಿಯಿಂದ ಗೋಕರ್ಣದವರೆಗಿನ ರಸ್ತೆಯ ಅಗಲೀಕರಣಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಅಭಿವೃದ್ಧಿ ಕೆಲಸಕ್ಕೆ ಬೆಂಗಳೂರಿಗೆ ಹೋಗೋದು ಅನಿವಾರ್ಯ

Apr 22 2025, 01:52 AM IST
ಕ್ಷೇತ್ರದ ಅಭಿವೃದ್ದಿಗೆ ಅನುದಾನದ ಅಗತ್ಯ ಇದೆ. ಅದಕ್ಕಾಗಿ ಶಾಸಕರಾದವರು ಬೆಂಗಳೂರಿಗೆ ಹೋಗಬೇಕಾಗುತ್ತದೆ. ಮುಖ್ಯಮಂತ್ರಿ, ಮಂತ್ರಿ ಮಹೋದಯರು ಹೇಳಿದ ಸಮಯಕ್ಕೆ ಸರಿಯಾಗಿ ಭೇಟಿಯಾಗಿ ಜನರ ಸಮಸ್ಯೆಗಳ ಗಮನಕ್ಕೆ ತಂದಾಗ ಅವರು ಪರಿಹಾರ ನೀಡುತ್ತಾರೆ. ಇದನ್ನು ಸಹಿಸದೇ ಬೆಂಗಳೂರು ಶಾಸಕ ಎಂದು ಆರೋಪ ಮಾಡುವವರಿಗೆ ಅನುಭವದ ಕೊರತೆ ಇದೆ ಎಂದು ಶಾಸಕ ಮಾನಪ್ಪ ಡಿ. ವಜ್ಜಲ್ ತಿವಿದರು

ಅಭಿವೃದ್ಧಿ ವಿಚಾರ; ನಂಜುಂಡಪ್ಪ ವರದಿಯಲ್ಲಿ ಲೋಪ

Apr 22 2025, 01:47 AM IST
ನಂಜುಂಡಪ್ಪ ಸಮಿತಿಯು ನೀಡಿರುವ ಶಿಫಾರಸ್ಸುಗಳು ಹಾಗೂ ಆ ವರದಿಯಲ್ಲೇನಿದೆ, ಜೊತೆಗೆ ಮುಂದೆ ಯಾವ ಅಂಶಗಳನ್ನು ಅಳವಡಿಸಿಕೊಳ್ಳಬೇಕು ಹಾಗೂ ಪ್ರಸ್ತುತ ಗೋವಿಂದ ರಾವ್ ಸಮಿತಿಯ ವರದಿಗಳು, ಪರಿಕಲ್ಪನೆ, ಒಳನೋಟಗಳು ಮತ್ತು ಹಾಸನ ಜಿಲ್ಲೆಯಲ್ಲಿ ಅಭಿವೃದ್ಧಿಗೆ ಇರುವ ಸವಾಲುಗಳ ಕುರಿತಾಗಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಸದಸ್ಯರಾದ ಸೂರ್ಯನಾರಾಯಣ ಎಂ.ಎಚ್ ಅವರು ಸವಿವರವಾಗಿ ವಿವರಿಸಿದರು.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

Apr 22 2025, 01:45 AM IST
ನಗರದ ಮಹಬೂಬ್ ನಗರದಲ್ಲಿನ ರಸ್ತೆ ಅಭಿವೃದ್ಧಿಗೆ 1.70 ಕೋಟಿ ರುಪಾಯಿ ಅನುದಾನ ಬಿಡುಗಡೆ ಮಾಡಿಸಿದ್ದಾರೆ ಎಂದು ನಗರಸಭೆ ಸದಸ್ಯ ಮೊಹಮ್ಮದ್ ಆರೀಫ್ ಹೇಳಿದರು.

ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಫೇಲ್‌: ಸಂಸದ ರಮೇಶ ಜಿಗಜಿಣಗಿ

Apr 22 2025, 01:45 AM IST
ಸರ್ಕಾರ ಸಂಪೂರ್ಣವಾಗಿ ಫೇಲ್ ಆಗಿದೆ. ಅಭಿವೃದ್ಧಿ ಕೆಲಸ‌ ಮಾಡಲಾಗದೆ ಸಿಎಂ ಅವರೇ ಹಣೆ ಹಣೆ ಚಚ್ಚಿಕೊಳ್ತಿದ್ದಾರೆ. ಕಾಂಗ್ರೆಸ್ ಶಾಸಕರು ಬಾರಿ ಬಾಯಿ ಬಡ್ಕೊಳ್ತಿದಾರೆ. ಹಳ್ಳಿಗಳಲ್ಲಿನ ರಸ್ತೆಗಳಲ್ಲಿ ಎಮ್ಮೆಗಳು ಸಹ ತಿರುಗಾಡದಂತಾಗಿದೆ. ಅಂತಹ ರಸ್ತೆಗಳಲ್ಲಿ ಜನರು ಓಡಾಡಲು ಆಗುತ್ತಿಲ್ಲ. ಹೀಗಾಗಿಯೇ ನಾವು ಕಾಂಗ್ರೆಸ್ ಸರ್ಕಾರದ ಭಷ್ಟಾಚಾರದ ವಿರುದ್ಧ ಹೋರಾಟ ಮಾಡಿದ್ದೇವೆ. ಇದುವರೆಗೂ ನಡೆದ ಜನಾಕ್ರೋಶ ಕಾರ್ಯಕ್ರಮಗಳಲ್ಲಿ ವಿಜಯಪುರದಲ್ಲೇ ನಂಬರ್ ಒನ್ ಆಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ದಲಿತರು ಸ್ವಾಭಿಮಾನದಿಂದ ಬದುಕಿದರೆ ಅಭಿವೃದ್ಧಿ

Apr 21 2025, 12:59 AM IST
ಸಿರಿಗೆರೆ ಸಮೀಪದ ಅಳಗವಾಡಿ ಗ್ರಾಮದಲ್ಲಿ ನಡೆದ ಡಾ.ಅಂಬೇಡ್ಕರ್‌ ಹಾಗೂ ಡಾ.ಬಾಬು ಜಗಜೀವನರಾಮ್‌ ಜಯಂತಿಯಲ್ಲಿ ಮಾಜಿ ಸಚಿವ ಎಚ್.‌ಆಂಜನೇಯ ಮಾತನಾಡೊಡಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 132
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved