ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು. ವಿರೋಧ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಸುಳ್ಳು, ಅಪಪ್ರಚಾರ, ಬಿಟ್ಟಿ ಕೆಲಸಗಳಲ್ಲಿ ಅವರು ನಿರತರಾಗಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.