• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಾವರಿ ಅಭಿವೃದ್ಧಿ ಯೋಜನೆಗೆ 230 ಕೋಟಿ ಅನುದಾನ

Feb 07 2025, 12:31 AM IST
230 crore grant for irrigation development project

ದರೆಗುಡ್ಡೆ: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿದ ಶಾಸಕ

Feb 06 2025, 12:18 AM IST
ದರೆಗುಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಾದ ಪಂಚಾಯಿತಿ ನೂತನ ಕಟ್ಟಡದಲ್ಲಿ ನವೀಕೃತ ಕೊಠಡಿ, ದರೆಗುಡ್ಡೆಯ ರು. 20ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ, ಕೆಲ್ಲಪುತ್ತಿಗೆಯಲ್ಲಿ ವಿವೇಕ ಶಾಲಾ ಕೊಠಡಿ, ಆದಿವಾಸಿ ಕೊರಗ ಸಮುದಾಯದ 18 ಲಕ್ಷದ ಸಮುದಾಯ ಭವನ, ರು. 5ಲಕ್ಷ ವೆಚ್ಚದ ಸೋಲಾರ್ ಲೈಟ್ ಕಾಮಗಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.

ಸಿಎಂ ವಿಶೇಷ ಅನುದಾನದಲ್ಲಿ ಚಿಕ್ಕಮಗಳೂರು ಸಮಗ್ರ ಅಭಿವೃದ್ಧಿ : ಶಾಸಕ ತಮ್ಮಯ್ಯ

Feb 06 2025, 12:17 AM IST
ಚಿಕ್ಕಮಗಳೂರು, ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆದು ಚಿಕ್ಕಮಗಳೂರು ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದ್ದಾರೆ.

ಟೀಕಿಸುವವರಿಗೆ ಅಭಿವೃದ್ಧಿ ಮಾಡಿ ಉತ್ತರ ನೀಡುತ್ತಿದ್ದೇನೆ

Feb 06 2025, 12:17 AM IST
ಸಿಎಂ ಸಿದ್ದರಾಮಯ್ಯ ಕರ್ನಾಟಕ ಸರ್ಕಾರದ ೧೭ನೇ ಬಜೆಟ್ ಮಂಡನೆ ಮಾಡುತ್ತಾರೆ. ಬಜೆಟ್‌ನಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಸಿಎಂಗೆ ನಾನು ಮನವಿ ಮಾಡಿದ್ದೇನೆ. ಗ್ಯಾರಂಟಿ ಯೋಜನೆಯ ಜೊತೆ ಗ್ರಾಮೀಣ ಭಾಗದ ಅಭಿವೃದ್ಧಿ ಆಗಲಿದೆ. ಟೀಕೆ ಮಾಡೋರಿಗೆ ನಾನು ಅಭಿವೃದ್ಧಿ ಮಾಡಿ ಉತ್ತರ ನೀಡುತ್ತೇನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಗ್ಯಾರಂಟಿಗಳಿಂದ ಅನೇಕ ಕುಟುಂಬಗಳು ಅಭಿವೃದ್ಧಿ: ಮೆಹರೋಜ್ ಖಾನ್

Feb 06 2025, 12:17 AM IST
ಗ್ಯಾರಂಟಿ ಯೋಜನೆಯಿಂದ ಅನೇಕ ಕುಟುಂಬಗಳು ಅಭಿವೃದ್ಧಿ ಹೊಂದಿವೆ. ಅನೇಕರು ಸ್ವಯಂ ಉದ್ಯೋಗ ನಡೆಸುತ್ತಿದ್ದಾರೆ.

ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ 400 ಎಕರೆ ಜಮೀನು ಅಭಿವೃದ್ಧಿ: ರುದ್ರಪ್ಪ ಲಮಾಣಿ

Feb 06 2025, 12:16 AM IST
ಬೆಂಗಳೂರಿನಲ್ಲಿ ನಡೆಯಲಿರುವ ಇನ್‌ವೆಸ್ಟ್ ಕರ್ನಾಟಕ ಮಾದರಿಯಲ್ಲಿ ಮುಂಬರುವ ದಿನಗಳಲ್ಲಿ ಹಾವೇರಿ ಇನ್‌ವೆಸ್ಟ್ ಕಾರ್ಯಕ್ರಮ ಮಾಡಲಾಗುವುದು ಎಂದು ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು.

೧೮ಲಕ್ಷ ಅಭಿವೃದ್ಧಿ ಕಾಮಗಾರಿಗೆ ಪರಿಷತ್ ಶಾಸಕ ಗುತ್ತೇದಾರ ಚಾಲನೆ

Feb 06 2025, 12:16 AM IST
18 Lakh development work, Parishad MLA contractor drive

ನಾವು ಬರಿ ಘೋಷಣೆಯಲ್ಲ, ಅಭಿವೃದ್ಧಿ ಮಾಡ್ತೇವೆ: ಕೈಗೆ ಮೋದಿ ತಿರುಗೇಟು

Feb 05 2025, 12:31 AM IST
‘ನಾವು ಕೇವಲ ಘೋಷಣೆಗಳನ್ನು ಕೊಡುವುದಿಲ್ಲ, ಬದಲಿಗೆ ಅಭಿವೃದ್ಧಿ ಮಾಡುತ್ತೇವೆ. 5 ದಶಕಗಳ ಕಾಲ ಗರೀಬೀ ಹಟಾವೋ ಘೋಷಣೆಯಷ್ಟೇ ಕೇಳುತ್ತಿತ್ತು. ಆದರೆ ಈಗ 25 ಕೋಟಿ ಜನ ಬಡತನದಿಂದ ಹೊರಬಂದಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ : ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ

Feb 03 2025, 12:30 AM IST
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಡಾ.ಎಚ್ಚೆನ್‌ ಅಭಿವೃದ್ಧಿ ಪ್ರಾಧಿಕಾರ ರಚನೆ ಪ್ರಸ್ತಾಪ

Feb 02 2025, 11:49 PM IST
ಡಾ.ಹೆಚ್.ಎನ್.ಅವರ ಹುಟ್ಟೂರು ಹೊಸೂರು ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಆರಂಭಿಸುವ ಜೊತೆಗೆ ಡಾ.ಹೆಚ್.ಎನ್. ಹೆಸರಿನ ಕಲಾಭವನ, ರಾಷ್ಟ್ರೀಯ ವಿಜ್ಞಾನ ಪಾರ್ಕ್, ಅಮರಧಾಮ ಮತ್ತು ಅವರು ಓದಿದ ಶಾಲೆಗಳನ್ನು ಒಟ್ಟಿಗೆ ಸೇರಿಸಿ ಡಾ.ಎಚ್.ನರಸಿಂಹಯ್ಯ ಅವರ ಹೆಸರಿನಲ್ಲಿ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಿ ಅದರ ಮೂಲಕ ಈ ಎಲ್ಲಾ ಸಂಸ್ಥೆಗಳನ್ನು ವ್ತವಸ್ಥಿತವಾಗಿ‌ ನಿರ್ವಹಿಸುವ ಬಗ್ಗೆ ಚಿಂತನೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 116
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved