ರಾಜ್ಯದಲ್ಲಿ ಜೀವನ ದುಬಾರಿ, ಅಭಿವೃದ್ಧಿ ಶೂನ್ಯ
May 20 2025, 01:27 AM ISTಭ್ರಷ್ಟ ಕಾಂಗ್ರೆಸ್ ಸರ್ಕಾರದ ಪಿತಾಮಹಾ ಸಿಎಂ ಸಿದ್ದರಾಮಯ್ಯರ ೨ ವರ್ಷದ ಸಾಧನೆಯೆಂದು ಸಾರ್ವಜನಿಕರ ಹಣ ಪೋಲು ಮಾಡುತ್ತಿದ್ದಾರೆ, ೨ ವರ್ಷದಲ್ಲಿ ಅವರ ಸಾಧನೆಯೇನು, ಗ್ಯಾರಂಟಿಗಳನ್ನು ಮುಂದೆ ತಲೆಮರೆಸಿಕೊಳ್ಳುತ್ತಿದ್ದವರು ಈಗ ಗ್ಯಾರಂಟಿಗಳ ಗೃಹಲಕ್ಷ್ಮೀ ಯೋಜನೆಗೆ ಕಳೆದ ೪ ತಿಂಗಳಿಂದ ಖಾತೆಗಳಿಗೆ ಹಣ ಹಾಕಿಲ್ಲ.