• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದಿಂದ ಶಿಲಾ ಸಮಾಧಿಗಳಿರುವ ಹಿರೇ ಬೆಣಕಲ್ ಅಭಿವೃದ್ಧಿ?

Jun 17 2025, 02:25 AM IST

ಹಿರೇಬೆಣಕಲ್ ಮೊರೇರ ತಟ್ಟೆಗಳ (ಶಿಲಾ ಸಮಾಧಿಗಳಿರುವ) ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಅಭಿವೃದ್ಧಿ ದೃಷ್ಟಿಯಿಂದ ದಳ-ಕಮಲ ದೋಸ್ತಿ

Jun 17 2025, 01:33 AM IST
ರಾಜ್ಯದಲ್ಲಿ ಪಕ್ಷ ಸಂಘಟಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಮ್ಮಿಕೊಂಡಿರುವ ಜನರೊಂದಿಗೆ ಜೆಡಿಎಸ್ ರಾಜ್ಯ ಪ್ರವಾಸ ವಿದ್ಯುಕ್ತವಾಗಿ ತುಮಕೂರಿನಿಂದ ಆರಂಭಗೊಂಡಿತು

ಕೊಪ್ಪಳ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಗವಿಶ್ರೀ ಜತೆ ಸಚಿವ ಎಚ್‌.ಕೆ. ಪಾಟೀಲ ಚರ್ಚೆ

Jun 17 2025, 12:57 AM IST
ಕೊಪ್ಪಳ ಕೋಟೆ, ಬಹದ್ದೂರುಬಂಡಿ ಕೋಟೆಯ ಅಭಿವೃದ್ಧಿ ಮಾಡುತ್ತಿದ್ದು ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಜತೆಗೆ ಎಕ್ಸಲೇಟರ್ ವ್ಯವಸ್ಥೆಯನ್ನು ಕೋಟೆ ಏರಲು ಮಾಡಲಾಗುವುದು ಎಂದು ಸಚಿವ ಎಚ್‌.ಕೆ. ಪಾಟೀಲ ತಿಳಿಸಿದ್ದಾರೆ.

ಗಾಂಧಿಪುರ ಪದವಿ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ

Jun 16 2025, 05:05 AM IST
ಕಾಲ ಕಾಲಕ್ಕೆ ಪಾಲಕರ ಸಭೆ ನಡೆಸಿ ಅವರ ಮಕ್ಕಳ ಪ್ರಗತಿ ಕಾಳಜಿ ಬಗ್ಗೆ ತಿಳಿಸಬೇಕು ಎಂದು ಸಲಹೆ ನೀಡಲಾಯಿತು.

ನಾಡಿನ ಪ್ರಮುಖ ಅಭಿವೃದ್ಧಿ ಕಾರ್ಯಗಳ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್‌: ರಾಜನ್

Jun 14 2025, 12:20 AM IST
ಕಡೂರುಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪಾತ್ರ ತುಂಬಾ ಹಿರಿದಾಗಿದ್ದು ಅವರಿಂದಾಗಿ ನಾಡಿನಲ್ಲಿ ಅತ್ಯುತ್ತಮ ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದು ಕಡೂರು ರೋಟರಿ ಕ್ಲಬ್ ಅಧ್ಯಕ್ಷ ಟಿ.ಡಿ. ರಾಜನ್ ಹೇಳಿದರು.

60 ವರ್ಷದಲ್ಲಿ ಆಗದ ಅಭಿವೃದ್ಧಿ 11 ವರ್ಷದಲ್ಲಿ ಸಾಧನೆ

Jun 13 2025, 06:04 AM IST
ಮೋದಿ ನೇತ್ವತ್ವದಲ್ಲಿ 60 ವರ್ಷದಲ್ಲಿ ಆಗದ ಅಭಿವೃದ್ಧಿ ಕೆಲಸಗಳನ್ನು 11 ವರ್ಷದಲ್ಲಿ ಮಾಡಲಾಗಿದೆ. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್'' ಘೋಷಣೆಯೊಂದಿಗೆ ದೇಶದ ೨೫ ಕೋಟಿಗೂ ಅಧಿಕ ಜನರನ್ನು ಬಡತನದಿಂದ ಹೊರ ಬರುವಂತೆ ಮಾಡಲಾಗಿದೆ.

ಮಹಿಳಾ ಸಬಲೀಕರಣದಿಂದ ಮಾತ್ರ ದೇಶ ಅಭಿವೃದ್ಧಿ ಸಾಧ್ಯ

Jun 13 2025, 03:53 AM IST
ಮಹಿಳೆಯರು ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡುತ್ತಾ ಬಂದಿದ್ದಾರೆ. ದೇಶದ ಸಮಗ್ರ ಅಭಿವೃದ್ಧಿ ಮಹಿಳಾ ಸಬಲೀಕರಣದಿಂದ ಸಾಧ್ಯವೆಂದು ಪುಷ್ಪಗಿರಿ ಮಹಾಸಂಸ್ಥಾನದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು. ಮಹಿಳಾ ಸಂಘದ ಸದಸ್ಯರು ಕೇವಲ ಹಣಕಾಸು ವಹಿವಾಟು ಹೊರತುಪಡಿಸಿ ಅವರಿಗೆ ಕೌಟುಂಬಿಕ ಬದುಕಿನಲ್ಲಿ ಸುಗಮವಾಗಿ ನಡೆಸಲು ಮತ್ತು ಸಮಾಜದ ವಿವಿಧಸ್ತರದಲ್ಲಿ ಸಾಧನೆಗೆ ಮುಂದಾಗಬೇಕಿದೆ ಎಂಬ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರ ನಡೆಸಲಾಗುತ್ತದೆ.

ಅಭಿವೃದ್ಧಿ ಚಿಂತಕ, ನಿಷ್ಕಳಂಕಿತ ನಾಯಕ ಮೋದಿ

Jun 13 2025, 02:33 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶಕ್ಕೋಸ್ಕರ ರಾಜಕಾರಣ ಮಾಡುತ್ತಿರುವ ಅದ್ವಿತೀಯ ನಾಯಕ. ಅವರ ಗುರಿ, ಚಿಂತನೆ, ಅಭಿವೃದ್ಧಿ ದೃಷ್ಟಿಕೋನ, ವಿಚಾರ, ಆದರ್ಶಗಳು ಅವರನ್ನು ವಿಶ್ವನಾಯಕರನ್ನಾಗಿ ಮಾಡಿವೆ

ವಿರೋಧಿಗಳ ಮಾತು ಸುಳ್ಳಾಗಿಸುವ ಮೂಲಕ ಕ್ಷೇತ್ರಗಳ ಅಭಿವೃದ್ಧಿ: ಶಾಸಕ ಕೆ. ಎಸ್. ಆನಂದ್

Jun 13 2025, 02:28 AM IST
ಕಡೂರು, ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತ ಆಗುತ್ತೆ ಎಂಬ ವಿರೋಧಿಗಳ ಮಾತು ಸುಳ್ಳಾಗಿಸುವ ಮೂಲಕ ಕ್ಷೇತ್ರಗಳ ಅಭಿವೃದ್ಧಿ ಕೂಡ ಸರ್ಕಾರದಿಂದ ಮಾಡಲಾಗುತ್ತಿದೆ ಎಂದು ಶಾಸಕ ಕೆ. ಎಸ್. ಆನಂದ್ ಹೇಳಿದರು.

ನಮ್ಮದು ಅಭಿವೃದ್ಧಿ ರಾಜಕಾರಣ, ಪ್ರಚಾರದ ಗಿಮಿಕ್ ಅಲ್ಲ : ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

Jun 12 2025, 05:35 AM IST
ಚಿತ್ರದುರ್ಗ ತಾಲೂಕಿನ ಜಾನುಕೊಂಡ ಗ್ರಾಮದಲ್ಲಿ ನೂತನವಾಗಿ ನಿರ್ಮಸಲಾಗುತ್ತಿರುವ ಗ್ರಾಪಂ ಕಟ್ಟಡಕ್ಕೆ ಶಾಸಕ ವೀರೇಂದ್ರ ಪಪ್ಪಿ ಬುಧವಾರ ಶಂಕು ಸ್ಥಾಪನೆ ನೆರವೇರಿಸಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 147
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved