ಹಿರೇಬೆಣಕಲ್ ಮೊರೇರ ತಟ್ಟೆಗಳ (ಶಿಲಾ ಸಮಾಧಿಗಳಿರುವ) ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.