• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರ್ಮಿಕತೆ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿ: ಗಜೇಂದ್ರ ಸಿಂಗ್‌ ಶೇಖಾವತ್‌

May 09 2025, 12:32 AM IST
ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಅದರಲ್ಲೂ ಕಾರ್ಕಳ ತಾಲೂಕಿನ ಕೆರೆಗಳನ್ನು ಅಭಿವೃದ್ಧಿಪಡಿಸಲು ಅಗತ್ಯ‌ ನೆರವು ಒದಗಿಸುವುದಾಗಿ ಗಜೇಂದ್ರ ಸಿಂಗ್ ಭರವಸೆ ನಿಡಿದರು.

ಹೊಸ ಬಜೆಟ್‌ನಲ್ಲಿ ಅನುದಾನ ಬಿಡುಗಡೆಯಾದ ನಂತರ ಹೆಚ್ಚು ರಸ್ತೆ ಅಭಿವೃದ್ಧಿ: ಸಚಿವ ಸತೀಶ ಜಾರಕಿಹೊಳಿ

May 09 2025, 12:32 AM IST
ಬಜೆಟ್‌ನಲ್ಲಿ ಲೊಕೋಪಯೋಗಿ ಇಲಾಖೆಗೆ ನೀಡಿದ ಅನುದಾನ ಬಳಕೆ ಮಾಡಿಕೊಂಡು ಹೊಸ ರಸ್ತೆಗೆ ಹಣ ನೀಡಿದ್ದೇವೆ.

ಬಡಾವಣೆ ಅಭಿವೃದ್ಧಿ ಇಲ್ಲದೇ ಉತಾರ ನೀಡದಿರಿ

May 08 2025, 12:34 AM IST
ನೂತನ ಬಡಾವಣೆಗಳಲ್ಲಿ ವಿದ್ಯುತ್, ಚರಂಡಿ, ರಸ್ತೆ, ಉದ್ಯಾನ ವನ, ನೀರಿನ ಪೈಪ್‌ಲೈನ್ ಅಳವಡಿಕೆ ಸೇರಿದಂತೆ ಎಲ್ಲವನ್ನು ಒದಗಿಸಿಕೊಡಬೇಕು

ಪುತ್ತೂರು: ಜಲಾನಯನ ಅಭಿವೃದ್ಧಿ ಕುರಿತು ಮಾಹಿತಿ, ಜಾಗೃತಿ ಸಿದ್ಧತೆ

May 07 2025, 12:53 AM IST
ಜಲಾನಯನ ಅಭಿವೃದ್ಧಿಯ ಕುರಿತು ಮಾಹಿತಿ, ಜಾಗೃತಿ ಅನುಷ್ಠಾನದ ಯೋಜನೆಗೆ ಪುತ್ತೂರಿನ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯ ನೇತೃತ್ವದಲ್ಲಿ ಸಿದ್ದತೆ ನಡೆಸಲಾಗುತ್ತಿದೆ

ಅಧಿಕಾರಿಗಳ ಕಾರ್ಯ, ಅಭಿವೃದ್ಧಿ ದೃಷ್ಟಿ ಒಂದೇ ಆಗಿದ್ದರೆ ಪ್ರಗತಿ

May 07 2025, 12:47 AM IST
ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಎರಡು ತಿಂಗಳಿಗೊಮ್ಮೆ ಜರುಗುವ ದಿಶಾ ಸಭೆಯಲ್ಲಿ ಅಧಿಕಾರಿಗಳು ಶೇ.80ರಷ್ಟು ಪ್ರಗತಿ ಕಾರ್ಯ ತೋರಿಸುತ್ತಿದ್ದರು. ಆದರೆ, ಗ್ರಾಮಕ್ಕೆ ಹೋದಾಗ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲವೆಂದು ಗ್ರಾಮಸ್ಥರು ಮನವಿ ಮಾಡುತ್ತಿದ್ದರು.

ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷರಿಂದ ಅಹವಾಲು ಸ್ವೀಕಾರ

May 06 2025, 12:17 AM IST
ಕರ್ನಾಟಕ ಸರ್ಕಾರ ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್. ರವಿಕುಮಾರ್, ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ (ಭೋವಿ ನಿಗಮ) ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಭೋವಿ ಮುಖಂಡರೊಂದಿಗೆ ಜಾತಿ ಪ್ರಮಾಣ ಪತ್ರ, ಕಲ್ಲು ಕೋರೆ ಅನುಮತಿಗಳಲ್ಲಿನ ತೊಂದರೆ ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರದ ಭರವಸೆಯನ್ನಿತ್ತರು.

ಅಭಿವೃದ್ಧಿ ಕಾರ್ಯಗಳು ಸದ್ದು ಮಾಡಬೇಕು: ಸೋಮಣ್ಣ

May 05 2025, 12:53 AM IST
ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಮಾಡಬೇಕು. ಉಳಿದಂತೆ ಅಭಿವೃದ್ಧಿ ಕಾರ್ಯಗಳು ಸದ್ದು ಮಾಡಬೇಕು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಪುಟ..2 ಲೀಡ್‌ಪುಣ್ಯಕ್ಷೇತ್ರವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ

May 04 2025, 01:32 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಹಾಲುಮತ ಸಮುದಾಯದವರು ತಮ್ಮ ಶ್ರದ್ಧೆ, ಭಕ್ತಿ, ನಂಬಿಕೆ ಮತ್ತು ಸಂಸ್ಕೃತಿಯನ್ನು ನಿಸ್ವಾರ್ಥದಿಂದ ಮುಂದುವರಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಇಂದು ಅಕ್ಕಿಆಲೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

May 04 2025, 01:32 AM IST
ಅಕ್ಕಿಆಲೂರಿನ ಎಪಿಎಂಸಿ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣಗೊಂಡಿದೆ. 10 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ.

ಗ್ರಾಮೀಣ ರಸ್ತೆಗಳ ಸಮರ್ಪಕ ಅಭಿವೃದ್ಧಿ, ಹೆಚ್ಚಿನ ಸಾರಿಗೆ ಸೌಲಭ್ಯ ಕಲ್ಪಿಸಿ

May 04 2025, 01:30 AM IST
ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಹಾಗೂ ಶುದ್ಧ ಆಹಾರ ಕಲ್ಪಿಸಲು ತಾಪಂ ಇಒ, ಶಿಕ್ಷಣ ಇಲಾಖೆ ಅಧಿಕಾರಿಗಳು, ವೈದ್ಯಾಧಿಕಾರಿಗಳು ವಸತಿ ಶಾಲೆಗಳಿಗೆ ಭೇಟಿ ಕೊಟ್ಟು ವಿದ್ಯಾರ್ಥಿಗಳ ಜೊತೆ ಊಟ ಮಾಡುವ ಮೂಲಕ ನೈತಿಕ ಬಲ ತುಂಬಬೇಕು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 140
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved