• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಲಗಿ ಮಾಸನಕಟ್ಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Jan 17 2025, 12:46 AM IST
ಹಾನಗಲ್ಲ ತಾಲೂಕಿನ ನೀರಲಗಿ ಮ ಆಡೂರು ಗ್ರಾಮದಲ್ಲಿ ಗುರುವಾರ 2023-24ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ₹70 ಲಕ್ಷ ವೆಚ್ಚದಲ್ಲಿ ನೀರಲಗಿ - ಆಡೂರು - ಮಾಸನಕಟ್ಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

ಅರ್ಧಕ್ಕೆ ನಿಂತ ಅಭಿವೃದ್ಧಿ ಕಾರ್ಯ ಶೀಘ್ರದಲ್ಲಿ ಪೂರ್ಣ: ಮಂಕಾಳ ವೈದ್ಯ

Jan 16 2025, 12:50 AM IST
ನರಸಿಪುರ ಗ್ರಾಮದ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ ನಡೆಯುತ್ತಿರುವ ಅಂಬಿಗರ ಚೌಡಯ್ಯನವರ 7ನೇ ಶರಣ ಸಂಸ್ಕೃತಿ ಉತ್ಸವ ಮತ್ತು ವಚನ ಗ್ರಂಥ ಮಹಾ ರಥೋತ್ಸವ ಕಾರ್ಯಕ್ರಮ ಹಲವು ಮಠಾಧೀಶರು, ಗಣ್ಯರು ಭಾಗವಹಿಸಿದ್ದರು. ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳ ಗ್ರಂಥ ಬಿಡುಗಡೆ ಮಾಡಲಾಯಿತು.

ಕಾಂಗ್ರೆಸ್ ಸರ್ಕಾರ ತಾಲೂಕಿನ ಅಭಿವೃದ್ಧಿ ಕಡೆಗಣಿಸಿದೆ-ನಾನು ಯಾಕಾದರೂ ಶಾಸಕನಾದೆ ಎಂದು ಕೊರಗುವಂತಾಗಿದೆ: ಎಚ್.ಟಿ.ಮಂಜು

Jan 16 2025, 12:48 AM IST

ಕಾಂಗ್ರೆಸ್ ಸರ್ಕಾರ ಅನುದಾನ ನೀಡದೆ ತಾಲೂಕಿನ ಅಭಿವೃದ್ಧಿಯನ್ನು ಕಡೆಗಣಿಸಿದೆ. ನಾನು ಯಾಕಾದರೂ ಶಾಸಕನಾದೆ ಎನ್ನುವ ಕೊರಗುವಂತಾಗಿದೆ ಎಂದು ಶಾಸಕ ಎಚ್.ಟಿ.ಮಂಜು ದೂರಿದರು.

ಮೈತ್ರಿ ಪಕ್ಷಗಳಲ್ಲೇ ಶ್ರೀರಂಗಪಟ್ಟಣ-ಅರಸೀಕೆರೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಕ್ರೆಡಿಟ್‌ಗೆ ಫೈಟ್..!

Jan 16 2025, 12:47 AM IST

  ಶ್ರೀರಂಗಪಟ್ಟಣ-ಅರಸೀಕೆರೆ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ವಿಚಾರವಾಗಿ ಬಿಜೆಪಿ-ಜೆಡಿಎಸ್ ದೋಸ್ತಿ ಪಕ್ಷಗಳ ನಡುವೆ ಹೊಸ ಕ್ರೆಡಿಟ್ ವಾರ್ ಶುರುವಾಗಿದೆ.

ಕ್ಷೇತ್ರದ ಕಾಂಗ್ರೆಸ್‌ ಶಾಸಕರೇ ಅಭಿವೃದ್ಧಿ ಕಾರ್ಯಕ್ಕಾಗಿ ಸಂಸದರ ನಿಧಿ ಕೇಳುತ್ತಿದ್ದಾರೆ

Jan 15 2025, 12:46 AM IST

ಕ್ಷೇತ್ರದ ಕಾಂಗ್ರೆಸ್‌ ಶಾಸಕರೇ ಅಭಿವೃದ್ಧಿ ಕಾರ್ಯಕ್ಕಾಗಿ ಕೇಂದ್ರ ಸರ್ಕಾರದ ಅನುದಾನ ಕೇಳುತ್ತಿದ್ದರೆ ಎಂದರೆ ರಾಜ್ಯ ಸರ್ಕಾರದ ಆಡಳಿತ ಯಾವ ಪರಿಸ್ಥಿತಿಯಲ್ಲಿದೆ ಎಂಬುದು ಗೊತ್ತಾಗುತ್ತಿದೆ ಎಂದು ಲೋಕಸಭೆ ಸದಸ್ಯ ಮಲ್ಲೇಶ್‌ ಬಾಬು ಹೇಳಿದರು.

ಶಿಕ್ಷಣದಿಂದ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

Jan 14 2025, 01:02 AM IST
ಬೋವಿ ಸಮಾಜದವರು ಶ್ರಮಿಕರು. ದುಡಿಮೆ ನಂಬಿಕೊಂಡು ಪ್ರಾಮಾಣಿಕತೆಯಿಂದ ಎಲ್ಲ ವರ್ಗದ ಜತೆ ಬೆರೆತು ಬದುಕು ನಡೆಸುತ್ತಿದ್ದಾರೆ.

ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ 40 ಕೋಟಿ ರು. ಅನುದಾನ ಬಿಡುಗಡೆ: ಸಚಿವ ಸತೀಶ್ ಜಾರಕಿಹೂಳಿ

Jan 14 2025, 01:01 AM IST
ಕೊಡಗು ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ 40 ಕೋಟಿ ರುಪಾಯಿ ಅನುದಾನ ಬಿಡುಗಡೆಗೊಳಿಸಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಕೆಲವರು ಭಾರತ ಅಭಿವೃದ್ಧಿ ಕಷ್ಟ ಎಂದು ಭಾವಿಸಿದ್ದಾರೆ - ಚಲ್ತಾ ಹೈ ಮನೋಭಾವ ಬಿಡಿ: ಮೋದಿ ಕರೆ

Jan 13 2025, 12:49 AM IST
‘ಕೆಲವರು ಭಾರತ ಅಭಿವೃದ್ಧಿ ಹೊಂದುವುದು ಕಷ್ಟ ಎಂದು ಭಾವಿಸಿದ್ದಾರೆ. ಇದು ತಪ್ಪು. ಭಾರತದ ಯುವ ಜನಸಂಖ್ಯೆಯ ಸಾಮರ್ಥ್ಯವು ದೇಶ ಅಭಿವೃದ್ಧಿಗೆ ಬಲ ತುಂಬಿ, ಅದನ್ನು ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಸಶಕ್ತವಾಗಿಸಲಿದೆ’ ಎಂದು ಪ್ರಧಾನಿ ನರೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ

Jan 13 2025, 12:46 AM IST
ವಾರ್ಡ್-1ರ ಸ್ಕೇಟಿಂಗ್ ಮೈದಾನಕ್ಕೆ ಮಣ್ಣಿನಿಂದ ಸಮತಟ್ಟು ಮಾಡಿ ಚರಂಡಿ ಅಭಿವೃದ್ಧಿ ಹಾಗೂ ಫೆನ್ಸಿಂಗ್ ರಿಪೇರಿ ಮಾಡುವ ಕಾಮಗಾರಿ,

ಕೋಲಾರ ಅಭಿವೃದ್ಧಿ ಗುದ್ದಲಿ ಪೂಜೆ, ಪ್ರಚಾರಕ್ಕೆ ಸೀಮಿತ

Jan 12 2025, 01:20 AM IST
ಸರ್ಕಾರದ ಆರ್ಥಿಕ ಇಲಾಖೆಯಲ್ಲಿ ಸಣ್ಣಪುಟ್ಟ ಅಭಿವೃದ್ದಿ ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡಲು ಅನುಮತಿ ನೀಡುತ್ತಿಲ್ಲ, ಗುದ್ದಲಿ ಪೂಜೆಗಳನ್ನು ಕೇವಲ ಸರ್ಕಾರದ ಉಳಿವಿಗಾಗಿ ಅಸ್ತ್ರವನ್ನಾಗಿ ಬಳಸಿಕೊಂಡು ಸಾರ್ವಜನಿಕರನ್ನು ಯಾಮಾರಿಸಲಾಗುತ್ತಿದೆ. ಕೆ.ಸಿ.ವ್ಯಾಲಿ ನೀರಿನಿಂದ ಮಣ್ಣಿನ ಆರೋಗ್ಯ ಹದಗೆಟ್ಟು ರಾಸಾಯನಿಕ ಮಿಶ್ರಿತ ವಿಷಮಯವಾಗಿದೆ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 117
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved