• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಭೂಮಿ ಪೂಜೆ

Mar 16 2025, 01:45 AM IST
ಹೊಸಕನ್ನಂಬಾಡಿ ಗ್ರಾಮದಿಂದ ಕೆಆರ್‌ಎಸ್ ಹಿನ್ನೀರು ಶ್ರೀವೇಣುಗೋಪಾಲಸ್ವಾಮಿ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಯೋಜನೆಯಡಿ ಅಂದಾಜು 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ.

ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕುಂಠಿತ

Mar 16 2025, 01:45 AM IST
ಚಾಮರಾಜನಗರದಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಪ್ರದಾನ ಕಾರ್ಯದರ್ಶಿ ಎಚ್.ಶೀಗನಾಯಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ಅನುಮೋದನೆ ವಿಳಂಬ

Mar 14 2025, 12:36 AM IST
. ಕಾಲೇಜಿನ ಡಿ ಗ್ರೂಪ್ ನೌಕರರನ್ನು ಸರ್ಕಾರ ನೀಡಿದಿದ್ದ ಪಕ್ಷದಲ್ಲಿ ಸಿಡಿಸಿ ಸಮಿತಿಯೇ ನೇಮಕ ಮಾಡಿಕೊಂಡು ಸಿಡಿಸಿ ಮೂಲಕವೇ ವೇತನ ನೀಡಲಾಗುತ್ತದೆ.

ಉಡುಪಿ ಜಿ.ಶಂಕರ್‌ ಕಾಲೇಜಿನಲ್ಲಿ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

Mar 13 2025, 12:49 AM IST
ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿಗೆ ಕಾಲೇಜಿನ ಆಂತರಿಕ ಗುಣಮಟ್ಟಕೋಶದ (ಐ.ಕ್ಯೂ.ಎ.ಸಿ.) ವತಿಯಿಂದ ಒಂದು ದಿನದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು (ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್) ಆಯೋಜಿಸಲಾಗಿತ್ತು.

ಅಭಿವೃದ್ಧಿ ಕಾರ್ಯದಲ್ಲಿ ಧರ್ಮಸ್ಥಳ ಯೋಜನೆ ಪಾತ್ರ ಶ್ಲಾಘನೀಯ

Mar 12 2025, 12:49 AM IST
ಸಮುದಾಯ ಅಭಿವೃದ್ಧಿ ಕಾರ್ಯಗಳನ್ನು ವೃದ್ಧಿಸುವಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾತ್ರ ಶ್ಲಾಘನೀಯ ಎಂದು ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಹೇಳಿದರು.

ಅತ್ತಾಜೆ: ಜಿಲ್ಲೆಗೇ ಮಾದರಿ ಕೆರೆ ಅಭಿವೃದ್ಧಿ ಕಾಮಗಾರಿ

Mar 11 2025, 12:50 AM IST
ದ.ಕ. ಜಿಲ್ಲೆಗೇ ಮಾದರಿಯೆನಿಸುವಂತಹ ಕೆರೆ ಅಭಿವೃದ್ಧಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ಎಂಬಲ್ಲಿ ಆಗಿದೆ. ಸುಮಾರು ಒಂದು ಎಕರೆ ಪ್ರದೇಶದಲ್ಲಿರುವ ಕೆರೆ ಅಂದಾಜು 300 ಲಕ್ಷ ಲೀ. ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಇಲ್ಲಿ ಬೇಸಿಗೆಯಲ್ಲೂ ಉತ್ತಮ ಮಟ್ಟದ ನೀರು ಇರುತ್ತದೆ.

ಅಭಿವೃದ್ಧಿ ಕೆಲಸ ಮಾಡದಿದ್ದರೆ ಮತ ಕೇಳಲ್ಲ: ಶಾಸಕ ಎಚ್.ಸಿ. ಬಾಲಕೃಷ್ಣ

Mar 11 2025, 12:50 AM IST
ನಾನು ಕೂಟಗಲ್ ಹೋಬಳಿಯ ಎಲ್ಲ ಗ್ರಾಮಗಳನ್ನು ಅಭಿವೃದ್ಧಿ ಜೊತೆಗೆ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ.

ಅಭಿವೃದ್ಧಿ ಕಾಣದ ಸರ್ವಜ್ಞನ ಐಕ್ಯಸ್ಥಳ, ಸ್ಥಳೀಯ ಜನಪ್ರತಿನಿಧಿಗಳ ಆಕ್ರೋಶ

Mar 11 2025, 12:49 AM IST
ಮಾಸೂರು ಗ್ರಾಮದಲ್ಲಿರುವ ಸರ್ವಜ್ಞನ ಹುಟ್ಟೂರಿನ ಅಭಿವೃದ್ಧಿ ಯಾರಿಗೂ ಬೇಡವಾದಂತಿರುವುದು ವಿಪರ್ಯಾಸ.

ಶ್ರೀಶಂಭು ಸೇವಾ ಟ್ರಸ್ಟ್‌ನಿಂದ ಪಿಕಪ್ ನಾಲೆ ಅಭಿವೃದ್ಧಿ

Mar 11 2025, 12:46 AM IST
ಚಿಕ್ಕಮಂಡ್ಯ ಕೆರೆ ಮುಚ್ಚಿದ ನಂತರ ಕೆರೆ ವ್ಯಾಪ್ತಿಯ ನೂರಾರು ಎಕರೆ ಜಮೀನಿಗೆ ಬೇಸಿಗೆ ಹಂಗಾಮಿನಲ್ಲಿ ಬೆಳೆ ಬೆಳೆಯಲು ನೀರಿನ ಅಭಾವ ಎದುರಾಗಿತ್ತು. ಪಿಕಪ್ ನಾಲೆ ಹೂಳು ತುಂಬಿಕೊಂಡು ನೀರು ಹರಿಯದೆ ರೈತರು ಬೆಳೆ ಬೆಳೆಯಲು ಸಂಕಷ್ಟ ಎದುರಿಸುತ್ತಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಶ್ರೀ ಶಂಭು ಸೇವಾ ಟ್ರಸ್ಟ್ ನೆರವಿನೊಂದಿಗೆ ಪಿಕಪ್‌ನ ಹೂಳೆತ್ತುವ ಕೆಲಸ ಮಾಡಲಾಗಿದೆ.

ವಿವಿಧ ಯೋಜನೆಗಳ ಅನುದಾನ ಬಳಸಿಕೊಂಡು ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಮುಗಿಸಿ

Mar 10 2025, 01:33 AM IST

ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಮುಗಿಸಬೇಕು ಎಂದು ಸಂಸದ ರಾಜಶೇಖರ ಹಿಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.

  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 132
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved