• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ

Sep 06 2025, 01:00 AM IST
ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಕೆರೆಗಳಿಗೂ ಕೆಸಿ ವ್ಯಾಲಿ ನೀರನ್ನು ತುಂಬಿಸಲಾಗುವುದು. ಈ ಭಾಗದಲ್ಲಿ ಸುಮಾರು 8 ವಸತಿ ಶಾಲೆಗಳನ್ನು ಪ್ರಾರಂಭಿಸುವುದು. ಜೊತೆಗೆ ತಾಲೂಕಿನ ಪಾತಪಾಳ್ಯದ ಬಳಿ ಇರುವ ಗಂಟ್ಲಮಲ್ಲಮ್ಮ ಕಣಿವೆಯಲ್ಲಿ ಅತೀ ಶೀಘ್ರದಲ್ಲಿಯೇ ಸುಮಾರು 190 ಕೋಟಿ ರೂ.ಗಳ ವೆಚ್ಚದಲ್ಲಿ ಅಣೆಕಟ್ಟು ನಿರ್ಮಿಣ ಮಾಡಲಾಗುವುದು

ವಿವಿಗಳನ್ನು ನಾವೀನ್ಯತೆ, ಸಂಶೋಧನೆ, ಅಭಿವೃದ್ಧಿ ಚಟುವಟಿಕೆಗಳ ಕೇಂದ್ರಗಳನ್ನಾಗಿಸಿ

Sep 05 2025, 01:00 AM IST
ಸ್ವಾಮಿ ವಿವೇಕಾನಂದರ ಮಾತುಗಳು ಯುವ ಸಮುದಾಯಕ್ಕೆ ಪ್ರೇರಣೆಯಾಗಲಿ

ಶ್ರೀರಂಗಪಟ್ಟಣ ಪುರಸಭೆ ವ್ಯಾಪ್ತಿ ಕೋಟ್ಯಂತರ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Sep 05 2025, 01:00 AM IST
ಈಗಾಗಲೇ ಕ್ಷೇತ್ರಕ್ಕೆ ನಮ್ಮ ಸರ್ಕಾರದಿಂದ 50 ಕೋಟಿ ರು. ಬಿಡುಗಡೆ ಮಾಡಿದ್ದು, ಅದರಲ್ಲಿ ಪಟ್ಟಣ ಪುರಸಭಾ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ 4 ಕೋಟಿ ರು.ಗಳನ್ನು ಈಗಾಗಲೇ ಕಾಮಗಾರಿಗೆ ಹಾಕಲಾಗಿದೆ. ಇನ್ನು 7 ಕೋಟಿಯಷ್ಟು ಹಣವಿದ್ದು, ರಸ್ತೆ ಕಾಮಗಾರಿ ಟೆಂಡರ್ ನಡೆಯುತ್ತಿದೆ.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಡಾ.ಮಂತರ್ ಗೌಡ ಚಾಲನೆ

Sep 04 2025, 01:01 AM IST
ಸೋಮವಾರಪೇಟೆ ತಾಲೂಕಿನ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಚಾಲನೆ ನೀಡಿದರು.

₹ ೨೫೦ ಕೋಟಿ ವೆಚ್ಚದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ

Sep 03 2025, 01:01 AM IST
ರಾಜ್ಯ ಸರ್ಕಾರದ ಸಚಿವರು, ಶಾಸಕರು ಮತ್ತು ಅಧಿಕಾರಿಗಳ ತಂಡ ಒಡಿಸ್ಸಾದ ವಿಶ್ವ ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲಿಸಿದೆ. ಅದೇ ಮಾದರಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ೨೫ ಎಕರೆಯಲ್ಲಿ ₹೨೫೦ ಕೋಟಿ ವೆಚ್ಚದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ-೨ ತಲೆ ಎತ್ತಲಿದೆ.

13 ಗ್ರಾಮಗಳ ಅಭಿವೃದ್ಧಿ ಗಣಿ ಹಣ: ಶಾಸಕ ಸುರೇಶಬಾಬು

Sep 02 2025, 01:00 AM IST
ತಾಲೂಕಿನ 13 ಹಳ್ಳಿಗಳ ಅಭಿವೃದ್ಧಿಗೆ ಗಣಿಬಾಧಿತ ಪ್ರದೇಶಗಳಿಗೆ ಇರುವ ವಿಶೇಷ ಹಣ ಬಳಸಿಕೊಳ್ಳಲಾಗುವುದು ಎಂದು ಶಾಸಕ ಸಿ.ಬಿ.ಸುರೇಶಬಾಬು ಹೇಳಿದರು.

ಬಿಜೆಪಿಗೆ ಅಭಿವೃದ್ಧಿ ಬೇಕಿಲ್ಲ; ಅಧಿಕಾರ ಬೇಕು: ಸಚಿವ ಡಿ.ಸುಧಾಕರ್ ಕಿಡಿ

Sep 02 2025, 12:00 AM IST
ಎಸ್ಐಟಿ ರಚನೆಯನ್ನು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಲ್ಲ ಪಕ್ಷದವರೂ ಸ್ವಾಗತ ಮಾಡಿದ್ದಾರೆ

ಹಳಿಯಾಳ ಅಭಿವೃದ್ಧಿ ಕಾಮಗಾರಿಗೆ ₹29 ಕೋಟಿ ಮಂಜೂರು: ಶಾಸಕ ಆರ್.ವಿ. ದೇಶಪಾಂಡೆ

Sep 01 2025, 01:04 AM IST
ದುಸಗಿ ಗ್ರಾಮದಲ್ಲಿರುವ ಜಿಲ್ಲಾ ಗೋಶಾಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹1 ಕೋಟಿ ಮಂಜೂರಾಗಿದೆ.

ಅಭಿವೃದ್ಧಿ ಸಹಿಸದೆ ಕೆಲಸ ಕಾರ್ಯಗಳಿಗೆ ಕೆಲವರಿಂದ ತೊಂದರೆ: ಕೆ.ಎಂ.ಉದಯ್

Aug 31 2025, 01:08 AM IST
ನಾನು ಶಾಸಕನಾಗಿ ಆಯ್ಕೆಯಾದ ಮೇಲೆ ಗ್ರಾಮಸ್ಥರ ಕೋರಿಕೆ ಮೇರೆಗೆ ಗ್ರಾಮದ ಅಭಿವೃದ್ಧಿಗಾಗಿ ಈಗಾಗಲೇ ಎರಡು ರಸ್ತೆಗಳನ್ನು ನಿರ್ಮಾಣ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಗ್ರಾಮದಲ್ಲಿನ ರಸ್ತೆ ಮತ್ತು ಚರಂಡಿಗಳ ಕಾಮಗಾರಿ ಕೈಗೊಂಡು ಅಭಿವೃದ್ಧಿಪಡಿಸಲಾಗವುದು.

ಪಂಚಾಯ್ತಿಗೊಂದು ಸರ್ಕಾರಿ ಮಾದರಿ ಶಾಲೆ ಅಭಿವೃದ್ಧಿ: ದರ್ಶನ್ ಪುಟ್ಟಣ್ಣಯ್ಯ

Aug 29 2025, 01:00 AM IST
ತಾಲೂಕಿನ ಈರೇಗೌಡನ ಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಪೋಷಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 140
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved