• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಕ್ಷನಿಷ್ಠೆಗೆ ಒಲಿದ ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷಗಿರಿ

Oct 16 2025, 02:00 AM IST
31 ವರ್ಷಗಳಿಂದ ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತ ರಾಜಕೀಯ ಕ್ಷೇತ್ರದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದೇನೆ. ಪಕ್ಷನಿಷ್ಠೆ ವಿಷಯ ಬಂದಾಗ ಯಾರೊಂದಿಗೂ ರಾಜೀಯಾಗದೇ ಅನೇಕ ಸ್ನೇಹಿತರು, ಬಂಧುಗಳನ್ನು ದೂರ ಮಾಡಿಕೊಂಡಿದ್ದೆ. ನನಗೆ ಕಾಂಗ್ರೆಸ್ ಪಕ್ಷವೇ ಸರ್ವಸ್ವವಾಗಿದೆ ಎಂದು ಜಿಲ್ಲಾಧ್ಯಕ್ಷ ಹಾಗೂ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ನೂತನ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದ್ದಾರೆ.

ಬಿರುನಾಣಿ ಗ್ರಾಮಕ್ಕೆ ಶಾಸಕ ಭೇಟಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Oct 15 2025, 02:08 AM IST
ಬಿರುನಾಣಿ ಗ್ರಾಮಕ್ಕೆ ಶಾಸಕರು ಭೇಟಿ ನೀಡಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ನಮ್ಮ ಕರ್ತವ್ಯ: ಶಾಸಕ ಕೆ.ಎಂ.ಉದಯ್

Oct 15 2025, 02:06 AM IST
ಮದ್ದೂರು ತಾಲೂಕಿನ ಕೆಲವು ಕಡೆಗಳಲ್ಲಿ ಕೆರೆ, ಕಟ್ಟೆಗಳಲ್ಲಿ ಸರಿಯಾದ ಪ್ರಮಾಣದಲ್ಲಿ ನೀರಿನ ಸಂಗ್ರಹಣೆ ಮಾಡಿದ ಕಾರಣ ಬೇಸಿಗೆಯಲ್ಲಿ ಜನ, ಜಾನುವಾರು ಮತ್ತು ಕೃಷಿ ಚಟುವಟಿಕೆಗೆ ನೀರಿನ ಸಮಸ್ಯೆ ಎದುರಾಗಿತ್ತು. ತಾವು ಶಾಸಕರಾಗಿ ಆಯ್ಕೆಯಾದ ನಂತರ ಕೆರೆಕಟ್ಟೆಗಳ ಅಭಿವೃದ್ಧಿ ಜೊತೆಗೆ ರಸ್ತೆ, ಮೂಲ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ.

ಗ್ಯಾರಂಟಿ ಯೋಜನೆ ಟೀಕೆಗೆ ಅಭಿವೃದ್ಧಿ ಕಾರ್ಯಗಳೇ ಉತ್ತರ: ಶಿವಣ್ಣನವರ

Oct 14 2025, 01:02 AM IST
ಗ್ಯಾರಂಟಿ ಯೋಜನೆ ಕುರಿತು ಟೀಕೆ ಮಾಡುವ ವಿಪಕ್ಷಗಳಿಗೆ ರಾಜ್ಯ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿವೆ. ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಕಾಡುಗೊಲ್ಲ ಅಭಿವೃದ್ಧಿ ನಿಗಮದ ಸೌಲಭ್ಯ ಪಡೆಯಿರಿ

Oct 14 2025, 01:00 AM IST
ತಾಲೂಕಿನ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಡಿಯಲ್ಲಿ ಸರ್ಕಾರದಿಂದ ನೀಡುವ ವಿವಿಧ ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸಿ ಎಂದು ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಹಾರೋಗೆರೆ ಮಹೇಶ್ ಹೇಳಿದರು.

ಅಧಿಕಾರ ಇದ್ದಲ್ಲಿ ಮಾತ್ರ ಅಭಿವೃದ್ಧಿ ಕೆಲಸ ಸಾಧ್ಯ

Oct 14 2025, 01:00 AM IST
ಕಾಂಗ್ರೆಸ್ ಮೂಲತಃ ಬಡವರ ಪರವಾಗಿದೆ. ಸಾಕಷ್ಟು ಕಾರ್ಯಕ್ರಮಗಳ ಮೂಲಕ ಜನರಲ್ಲಿ ನಂಬಿಕೆ, ವಿಶ್ವಾಸ ಉಂಟು ಮಾಡಿದ್ದು, ಜನರಿಗೆ ನಮ್ಮ ಕಾರ್ಯಕ್ರಮಗಳನ್ನು ಮನವರಿಕೆ ಮಾಡಬೇಕು.

ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್‌ಗೆ ಅದ್ಧೂರಿ ಸ್ವಾಗತ

Oct 13 2025, 02:00 AM IST
ನನಗೆ ಸಿಕ್ಕಿರುವ ಅಧಿಕಾರದ ಅವಧಿಯಲ್ಲಿ ರಾಜ್ಯದ ಕೈಮಗ್ಗ ಇಲಾಖೆ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಕೈಮಗ್ಗ ವೃತ್ತಿ ಮಾಡುವವರ ಹಿತ ಕಾಯಲು, ಕೈಮಗ್ಗ ಉತ್ಪನ್ನಗಳು ಹಾಗೂ ಮಾರಾಟ ವ್ಯವಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುವೆ.

ದೇಶ ಅಭಿವೃದ್ಧಿ ನೆಲೆಯಲ್ಲಿ ಹಿರಿಯ ನಾಗರಿಕರ ಮಾರ್ಗದರ್ಶನ ಅವಶ್ಯ: ರಾಜೇಶ್ ಹೊಸಮನೆ

Oct 11 2025, 12:03 AM IST
ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರನ್ನು ಕಡೆಗಣಿಸುತ್ತಿರುವುದು ಕಂಡುಬರುತ್ತಿದ್ದು, ವಿಷಾದನೀಯ ಸಂಗತಿಯಾಗಿದೆ.

ಡಿಸೆಂಬರ್‌ನಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಯೋಜನೆ ಕರಡು ಸಿದ್ಧ

Oct 09 2025, 02:01 AM IST
ಮಾರ್ಚ್ ತಿಂಗಳಲ್ಲಿ ರಾಜ್ಯ ಬಜೆಟ್ ಮಂಡನೆಯಾಗುತ್ತದೆ. ಅದಕ್ಕೆ ಪೂರ್ವದಲ್ಲಿ ಡಿಸೆಂಬರ್ ಒಳಗಾಗಿ ಗ್ರಾಪಂ, ವಾರ್ಡ್ ಯೋಜನೆಗಳ ಕರಡುಪ್ರತಿಗಳಿಗೆ ಅನುಮೋದನೆ ಪಡೆಯಬೇಕು ಎಂದು ಸಿಎಂ ನಿರ್ದೇಶನ ನೀಡಿದ್ದಾರೆ.

ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿ

Oct 09 2025, 02:00 AM IST
ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಕೂಡಲೇ 500 ಕೋಟಿ ರು. ಅನುದಾನ ಬಿಡುಗಡೆ ಮಾಡಬೇಕು.- ಡಾ.ಪ್ರಣಾವನಂದ ಸ್ವಾಮೀಜಿ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 147
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved