• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾರಿತ್ರಿಕ ದಾಖಲೆಗಳಿಂದಲೇ ಮುಂದಿನ ಅಭಿವೃದ್ಧಿ ಸಾಧ್ಯ

Nov 25 2024, 01:06 AM IST
ರಾಜ್ಯ ಪತ್ರಾಗಾರ ಇಲಾಖೆಯು ಚಾರಿತ್ರಿಕ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿ ಸಂರಕ್ಷಿಸುವುದರ ಜೊತೆಗೆ ಸರ್ಕಾರದ ಸಚಿವಾಲಯದ ವಿವಿಧ ಇಲಾಖೆಗಳ ಚಾಲ್ತಿ ದಾಖಲೆಗಳ ನಿರ್ವಹಣೆ ಮಾಡಲಿದ್ದು ಸಂಶೋಧನಾ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯ ನಿರ್ದೇಶಕ ಡಾ.ಗವಿ ಸಿದ್ದಯ್ಯ ತಿಳಿಸಿದರು.

ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲ

Nov 25 2024, 01:04 AM IST
ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ, ನಗರದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಸ್ಥಳೀಯ ಶಾಸಕರ ಜತೆಗೂಡಿ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಜನಪ್ರತಿನಿಧಿಗಳು ಯಾವ ಪಕ್ಷದಲ್ಲಿ ಇದ್ದರೂ ಒಬ್ಬರಿಗೊಬ್ಬರ ಸಹಕಾರದಿಂದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ಕೊಡಬೇಕು.

ಬಿಜೆಪಿ -ಜೆಡಿಎಸ್ ಸಹಕಾರದಿಂದ ಕಾಂಗ್ರೆಸ್‌ ಜಯ : ಚನ್ನಪಟ್ಟಣ ಅಭಿವೃದ್ಧಿ ಭರವಸೆಗಳು ಈಡೇರಿಸುವೆವು : ಡಿಕೆಶಿ

Nov 25 2024, 01:03 AM IST

 ಕಾಂಗ್ರೆಸ್‌ ಸರ್ಕಾರ ಚನ್ನಪಟ್ಟಣದ ಜನತೆಯ ಆಶೋತ್ತರಗಳನ್ನು ಈಡೇರಿಸಲಿದೆ. ಮನೆ, ನಿವೇಶನ ಹಂಚಿಕೆ, ಬಗರ್‌ಹುಕುಂ ಜಮೀನು ಹಕ್ಕು ಪತ್ರ ವಿತರಣೆ ಸೇರಿದಂತೆ ಚುನಾವಣೆಗೆ ಮುನ್ನ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಹೈನುಗಾರಿಕೆಯಿಂದ ಆರ್ಥಿಕ ಅಭಿವೃದ್ಧಿ ಸಾಧ್ಯ: ರಾಮಚಂದ್ರ

Nov 25 2024, 01:02 AM IST
ಕೃಷಿ, ಕೃಷಿ ಅಧಾರಿತ ಉಪಕಸಬುಗಳು ಕೈಗೊಳ್ಳುವುದರೊಂದಿಗೆ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು

ಆಸಂದಿ ಗ್ರಾಮದ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ಆಸಂದಿ ಕಲ್ಲೇಶ್

Nov 25 2024, 01:02 AM IST
ಕಡೂರು, ತಾಲೂಕಿನ ಆಸಂದಿ ಗ್ರಾಪಂ ಹಾಗೂ ಆಸಂದಿ ಗ್ರಾಮದ ಅಭಿವೃದ್ಧಿಗೆ ಶಾಸಕ ಕೆ.ಎಸ್.ಆನಂದ್ ಅನುದಾನ ನೀಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಗ್ಯಾರಂಟಿ ಯೋಜನೆ ಸಮಿತಿ ತಾಲೂಕು ಘಟಕದ ಅಧ್ಯಕ್ಷ ಆಸಂದಿ ಕಲ್ಲೇಶ್ ಹೇಳಿದರು.

ಗ್ರಾಮೀಣ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ: ಶಾಸಕ ಭೀಮಣ್ಣ ನಾಯ್ಕ

Nov 25 2024, 01:01 AM IST
ರೈತನಿಗೆ ಬೇಕಾದ ಸೌಕರ್ಯಗಳು ಸಿಕ್ಕಾಗ ಮಾತ್ರ ರೈತರು ನೆಮ್ಮದಿಯಿಂದ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ಸಾಧ್ಯ.

ಜನಸಮುದಾಯದ ಆದ್ಯತೆಯ ಸಾಧನೆಯೇ ನಿಜವಾದ ಅಭಿವೃದ್ಧಿ

Nov 24 2024, 01:49 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯಗಳಿಲ್ಲ. ಐಟಿ ಕಾಲೇಜುಗಳಿಲ್ಲ. ಬಹು ವ್ಯವಸ್ಥೆಯ ಆಸ್ಪತ್ರೆಗಳಿಲ್ಲ ರೈಲ್ವೆ ಸಂಪರ್ಕಗಳು ಕೂಡ ಸಮರ್ಪಕವಾಗಿಲ್ಲ. ಇದಕ್ಕೆಲ್ಲ ಪರಿಹಾರ ಎಂದರೆ ಹೋರಾಟವೊಂದೇ ದಾರಿಯಾಗಿದೆ.

ಅಭಿವೃದ್ಧಿ ಮಾಡಿರುವವರ ಪರವಾಗಿ ಮತ ನೀಡಿ: ಎಸ್‌ಎಸ್

Nov 24 2024, 01:47 AM IST
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 21ನೇ ವಾರ್ಡ್ ನ ಬಸಾಪುರ ಗ್ರಾಮದಲ್ಲಿ ಮಹಾನಗರ ಪಾಲಿಕೆಯ 15ನೇ ಹಣಕಾಸು ನಿಧಿಯಡಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.

ವಿದ್ಯಾವಂತ ಯುವಕರಿಂದ ದೇಶ ಅಭಿವೃದ್ಧಿ: ಶಾಸಕ ಸಿದ್ದು ಸವದಿ

Nov 24 2024, 01:45 AM IST
ಮಹಾಲಿಂಗಪುರದ ಕೆಇಬಿ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತವಾಗಿ ನಿರ್ಮಿಸುತ್ತಿರುವ ಕೊಠಡಿಗಳ ಭೂಮಿ ಪೂಜೆಯನ್ನು ಶಾಸಕ ಸಿದ್ದು ಸವದಿ ಮಾಡಿದರು.

ಬೇಂಗ್ರೆ ಗ್ರಾಮ ಪಂಚಾಯಿತಿಯಲ್ಲಿ ಶಾಲೆ, ಊರಿನ ಅಭಿವೃದ್ಧಿ ಬಗ್ಗೆ ಚರ್ಚಿಸಿದ ಮಕ್ಕಳು

Nov 23 2024, 12:36 AM IST
ಗ್ರಾಮಸಭೆಯನ್ನು ಸಣ್ಬಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಲಹರಿ ದುರ್ಗಾದಾಸ ಮೊಗೇರ ಉದ್ಘಾಟಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 117
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved