ಕಾಂಗ್ರೆಸ್ ಸರ್ಕಾರ ಚನ್ನಪಟ್ಟಣದ ಜನತೆಯ ಆಶೋತ್ತರಗಳನ್ನು ಈಡೇರಿಸಲಿದೆ. ಮನೆ, ನಿವೇಶನ ಹಂಚಿಕೆ, ಬಗರ್ಹುಕುಂ ಜಮೀನು ಹಕ್ಕು ಪತ್ರ ವಿತರಣೆ ಸೇರಿದಂತೆ ಚುನಾವಣೆಗೆ ಮುನ್ನ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.