• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣದಿಂದ ಮಾತ್ರ ಸಮಾಜದ ಅಭಿವೃದ್ಧಿ: ಕೆ.ಶಾಂತಪ್ಪ

Feb 02 2025, 11:45 PM IST
ಹಿಂದುಳಿದ ಚಿಕ್ಕ ಸಮುದಾಯಗಳು ಅಭಿವೃದ್ದಿಯಾಗಲು ಶಿಕ್ಷಣ ಮಹತ್ವವಾಗಿದ್ದು, ಮುಂಬರುವ ದಿನಗಳಲ್ಲಿ ತಮ್ಮ ಮಕ್ಕಳನ್ನು ಉತ್ತಮ ಶಿಕ್ಷಣ ನೀಡುವಲ್ಲಿ ಪಾಲಕರು ಮುಂದಾಗಬೇಕು ಎಂದು ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಸಲಹೆ ನೀಡಿದರು.

ವಿಕಸಿತ ಭಾರತಕ್ಕಾಗಿ ನಿರ್ಮಲಾ ಬಜೆಟ್‌ನಲ್ಲಿ 10 ಅಭಿವೃದ್ಧಿ ಎಂಜಿನ್‌ಗಳು : ರೈತ, ಯುವಕರು, ಮಹಿಳೆ, ಬಡವರಿಗೆ ಒತ್ತು

Feb 02 2025, 07:20 AM IST

ವಿಕಸಿತ ಭಾರತಕ್ಕಾಗಿ ನಿರ್ಮಲಾ ಬಜೆಟ್‌ನಲ್ಲಿ 10 ಅಭಿವೃದ್ಧಿ ಎಂಜಿನ್‌ಗಳು, ರೈತರು, ಯುವಕರು, ಮಹಿಳೆಯರು, ಬಡವರಿಗೆ ಒತ್ತು

ಕೇಂದ್ರ ಬಜೆಟ್ : ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆ ಮರೀಚಿಕೆ ...! ಅಭಿವೃದ್ಧಿ ವಿಷಯ ಕನಸು

Feb 02 2025, 01:03 AM IST
ಅಭಿವೃದ್ಧಿ ವಿಷಯವಾಗಿ ಕನಸು ಕಾಣುವುದು ಮಂಡ್ಯ ಜಿಲ್ಲೆಯ ಜನರ ಹಣೆಬರಹ. ನಿರಾಸೆ ಎನ್ನುವುದು ಕಟ್ಟಿಟ್ಟಬುತ್ತಿ. ರಾಜಕೀಯವಾಗಿ ಯಾರು ಎಷ್ಟೇ ಉನ್ನತ ಹುದ್ದೆಗೇರಿದರೂ ಜಿಲ್ಲೆಯ ಅಭಿವೃದ್ಧಿಯ ಚಿತ್ರಣವನ್ನು ಬದಲಿಸುವುದಕ್ಕೆ ಇದುವರೆಗೂ ಸಾಧ್ಯವಾಗದಿರುವುದು ದೊಡ್ಡ ದುರಂತ...!

ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಹಲವು ಯೋಜನೆ: ಜಿಲ್ಲಾ ಪಂಚಾಯಿತಿ ಸಿಇಒ

Feb 02 2025, 01:01 AM IST
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶನಿವಾರ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ ನಡೆಯಿತು.

ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದರೆ ಮಾತ್ರ ಅಭಿವೃದ್ಧಿ

Feb 02 2025, 01:01 AM IST
ಭಾರತವು ಮುಂದುವರಿದ ದೇಶಗಳ ಸಾಲಿಗೆ ಸೇರ್ಪಡೆಗೊಳ್ಳಬೇಕಾದರೆ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಮಹತ್ವ ನೀಡಿದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಅಭಿಪ್ರಾಯಪಟ್ಟರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಸಾಧನೆ ಮಾಡುತ್ತಿದ್ದಾರೆ. ಇದರಿಂದ ದೇಶದಲ್ಲಿ ಆರ್ಥಿಕ ಪ್ರಗತಿ ಬೆಳವಣಿಗೆ ಆಗುವುದರ ಜೊತೆಗೆ ವಿದೇಶ ಮಟ್ಟದಲ್ಲಿ ಭಾರತ ದೇಶ ಹೆಚ್ಚು ಪ್ರಬಲಗೊಳ್ಳುತ್ತಿದೆ. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವಲ್ಲಿ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು.

ಸಮಾಜದ ಅಭಿವೃದ್ಧಿ ಜ್ಞಾನದಿಂದ ಮಾತ್ರ ಸಾಧ್ಯ

Feb 02 2025, 01:00 AM IST
ಒಂದು ಸಮಾಜ ಪ್ರಗತಿಯ ಹೊಂದುವುದು ಜ್ಞಾನದ ಮೂಲಕ ಮಾತ್ರ ಎಂದು ಜ್ಞಾನವನ್ನು ಜನರಿಗೆ ಬಿತ್ತರಿಸುವ ಕೆಲಸವನ್ನು ಮಾಚಯ್ಯ ಅವರು ಮಾಡಿದರು. ಅಂದಿನ ವಚನಕಾರರು ಸಾರಿದ ಸಮಾನತೆ, ಸಹೋದರತೆ, ಜಾತ್ಯತೀತತೆ ಇನ್ನು ಮುಂತಾದ ತತ್ವಗಳನ್ನು ನಮ್ಮ ಇಂದಿನ ಸಂವಿಧಾನದಲ್ಲಿ ಅಳವಡಿಸಿಕೊಂಡಿರುವುದನ್ನು ಗಮನಿಸಬಹುದು.

ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಸದಸ್ಯರ ಅಡ್ಡಿ

Feb 01 2025, 12:02 AM IST
ತೀರ್ಥಹಳ್ಳಿ: ಪಪಂಯಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶವಾಗದಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಪ್ರತಿ ಪಕ್ಷದ ಬಿಜೆಪಿ ಸದಸ್ಯರು ಅಡ್ಡಗಾಲು ಹಾಕುವುದಲ್ಲದೇ ಅಧಿಕಾರಿಗಳನ್ನು ಬೆದರಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೂ ಅಡ್ಡಿ ಪಡಿಸುತ್ತಿದ್ದಾರೆ ಎಂದು ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ಗಂಭೀರವಾಗಿ ಆರೋಪಿಸಿದರು.

2500 ಕೋಟಿ ರು. ವೆಚ್ಚದಲ್ಲಿ ಕೆಪಿಎಸ್ ಶಾಲೆಗಳ ಅಭಿವೃದ್ಧಿ

Feb 01 2025, 12:01 AM IST
ಶಿವಮೊಗ್ಗ: ಕೆಪಿಎಸ್ ಶಾಲೆ ಅಭಿವೃದ್ಧಿಗಾಗಿ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ 2 ಸಾವಿರ ಕೋಟಿ ರು. ನೀಡಲು ಒಪ್ಪಿದೆ, ಅದಕ್ಕೆ ರಾಜ್ಯ ಸರ್ಕಾರ 500 ಕೋಟಿ ರು. ಸೇರಿಸಿ ಒಟ್ಟು 2500 ಕೋಟಿ ರು. ವೆಚ್ಚದಲ್ಲಿ ಕೆಪಿಎಸ್ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಭಕ್ತರ ದಾನದ ನೆರವಿನಿಂದ ಶ್ರೀಮಠ ಅಭಿವೃದ್ಧಿ : ನೊಣವಿನಕೆರೆ ಶ್ರೀಗಳು

Feb 01 2025, 12:01 AM IST
ಭಕ್ತರ ದಾನದ ನೆರವಿನಿಂದ ಶ್ರೀಮಠ ಅಭಿವೃದ್ಧಿ ಹೊಂದುತ್ತಿದ್ದು ಶ್ರೀಗಳು ನೂರು ವಷ ಬಾಳಲಿ ಎಂದು ಬೇಡಿಕೊಳ್ಳುವ ಭಕ್ತರೂ ಸಹ ಶತಾಯುಷಿಗಳಾಗಲಿ ಎಂದು ಭಗವಂತನ ಬಳಿ ಪ್ರಾರ್ಥಿಸುವುದಾಗಿ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಡಾ. ಶ್ರೀ ಕರಿವೃಷಭದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ಆಶಿಸಿದರು.

ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಯೋಜನೆಗೆ ಬಿಡದಿ : ಸಂಪುಟ ಸಭೆ ಒಪ್ಪಿಗೆ

Jan 31 2025, 01:31 AM IST
ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ 10 ಗ್ರಾಮಗಳ ವ್ಯಾಪ್ತಿಯ ಪ್ರದೇಶದಲ್ಲಿ ‘ಗ್ರೇಟರ್‌ ಬೆಂಗಳೂರು ಸಮಗ್ರ ಉಪನಗರ’ ಯೋಜನೆಯನ್ನು ಅನುಷ್ಠಾನಗೊಳಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದಿಸಿದೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 132
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved