ಸಹಕಾರ ಕ್ಷೇತ್ರ ಅಭಿವೃದ್ಧಿ ಸಾಧಿಸಲು ಜಿಲ್ಲೆಯ ಅಗ್ರಗಣ್ಯ ನಾಯಕರ ತ್ಯಾಗ ಅಪಾರ: ಕೆ.ಸಿ.ಜೋಗಿಗೌಡ
Nov 17 2024, 01:19 AM ISTಕೆ.ವಿ.ಶಂಕರಗೌಡರು ಸೇರಿದಂತೆ ಹಲವು ನಾಯಕರು ತಮ್ಮ ತನು, ಮನ, ದನ ತ್ಯಾಗ ಮಾಡಿ ಈ ಕ್ಷೇತ್ರವನ್ನು ಬಹು ಎತ್ತರಕ್ಕೆ ಬೆಳೆಸಿದ್ದಾರೆ. ಭವಿಷ್ಯದಲ್ಲಿ ಅವರ ಸಾಧನೆ ಮತ್ತಷ್ಟು ಯಶಸ್ವಿಯಾಗಲು ಸದಸ್ಯರು ಪಾರದರ್ಶಕತೆ, ಆರ್ಥಿಕ ಶಿಸ್ತು ಮತ್ತು ನಾಯಕತ್ವದ ಗುಣ ಮೈಗೂಡಿಸಿಕೊಂಡು ಕೆಲಸ ಮಾಡಿದ್ದಲ್ಲಿ ಇನ್ನಷ್ಟು ಬಲಾಢ್ಯವಾಗಿ ಕಟ್ಟಲು ಸಾಧ್ಯವಿದೆ.