• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಹೆಸರಿನಲ್ಲಿ ಲೂಟಿ ವಿರುದ್ಧ ಹೋರಾಟ

Aug 27 2025, 01:00 AM IST
ನಂಜೇಗೌಡರು ಸತ್ಯವನ್ನು ಮರೆಮಾಚಿ ಜನರನ್ನು ದಾರಿ ತಪ್ಪಿಸಲು ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ. ಡಿಸಿಸಿ ಬ್ಯಾಂಕಿನಿಂದ ಸಾಕಷ್ಟು ಲಾಭ ಪಡೆದು ಅದರಿಂದಲೇ ಶಾಸಕರಾಗಿ ಬ್ಯಾಂಕಿನ ಅಧ್ಯಕ್ಷರಾಗಿದ್ದ ಗೋವಿಂದೇಗೌಡರ ವಿರುದ್ದ ಸುಳ್ಳು ಆರೋಪ ಮಾಡಿ ಬ್ಯಾಂಕ್‌ನಿಂದ ಯಾರೂ ಸಾಲ ಪಡೆಯದಂತೆ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಜತೆ ರಾಜ್ಯವು ಅಭಿವೃದ್ಧಿ

Aug 26 2025, 02:00 AM IST
ರೈತರ ಸಮಸ್ಯೆ ನಿವಾರಣೆಗೆಂದು ರಾಮದುರ್ಗದಲ್ಲಿಯೇ ವಿದ್ಯುತ್ ಪರಿಕರಗಳನ್ನು ದುರಸ್ತಿ ಮಾಡುವ ವಿಭಾಗ ಮಟ್ಟದ ಕಚೇರಿ ಆರಂಭಿಸಲಾಗಿದೆ.

ಹೇಮಾವತಿ ನೀರು ಬಂದಮೇಲೆ ತಾಲೂಕು ಅಭಿವೃದ್ಧಿ

Aug 26 2025, 01:02 AM IST
ಹೇಮಾವತಿ ಜಲಾಶಯದಿಂದ ಶಿರಾ ತಾಲೂಕಿಗೆ ನೀರು ಬಂದಮೇಲೆ ತಾಲೂಕು ಅಭಿವೃದ್ಧಿಯಾಗಿದೆ. ೨೦ ವರ್ಷಗಳ ಹಿಂದ ಶಿರಾಕ್ಕೆ ಹೆಣ್ಣು ಕೊಡುತ್ತಿರಲಿಲ್ಲ.

ಪಕ್ಷ ಭೇದ ಮರೆತು ಅಭಿವೃದ್ಧಿ ಕೆಲಸ ಮಾಡಿ

Aug 24 2025, 02:01 AM IST
ಪಕ್ಷ ಭೇದ ಮರೆತು ಎಲ್ಲರೂ ಕೂಡಿ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ನಾಪೋಕ್ಲು: ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿಪೂಜೆ

Aug 24 2025, 02:00 AM IST
ಇಲ್ಲಿನ ಕೊಡವ ಸಮಾಜ ರಸ್ತೆಯ ಅಭಿವೃದ್ಧಿಗೆ ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್‌. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.

ಸವದತ್ತಿ ಕ್ಷೇತ್ರ ₹230 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ಎಚ್‌ಕೆಪಿ

Aug 23 2025, 09:47 AM IST

ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ವರ್ಷಕ್ಕೆ 1.30 ಕೋಟಿಗೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಕ್ಷೇತ್ರದಲ್ಲಿ ಮೂಲ ಸೌಕರ್ಯ ಒದಗಿಸಲು 230 ಕೋಟಿ ರು.ವೆಚ್ಚದ ಯೋಜನೆಗಳನ್ನು ರೂಪಿಸಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ದೇವರಾಜ ಅರಸು ಸಾಮಾಜಿಕ ಅಭಿವೃದ್ಧಿ ಹರಿಕಾರರು

Aug 23 2025, 02:01 AM IST
ಚನ್ನಪಟ್ಟಣ: ಬಡವರು, ಹಿಂದುಳಿದವರ ಏಳಿಗೆಗಾಗಿ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ದಿ.ದೇವರಾಜು ಅರಸು ಸಾಮಾಜಿಕ ಹರಿಕಾರರು. ಅವರನ್ನು ಹಿಂದುಳಿದ ಸಮುದಾಯ ಸದಾ ಸ್ಮರಿಸಬೇಕು. ಅವರು ಹಾಕಿಕೊಟ್ಟ ಮೇಲ್ಪಂಕ್ತಿಯಂತೆ ನಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಸಮ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹಿರಿಯ ಪತ್ರಕರ್ತ ಸು.ತ.ರಾಮೇಗೌಡ ತಿಳಿಸಿದರು.

ಡಿ.ದೇವರಾಜ ಅರಸು ಅಭಿವೃದ್ಧಿ ಹರಿಕಾರ: ಡಿಸಿ ಹರ್ಷಲ್‌

Aug 22 2025, 01:00 AM IST
D. Devaraja Urs is a pioneer of development: DC Harshal

ಎಲೆಕ್ಟ್ರಿಕ್ ವಾಹನಗಳಿಂದ ಸುಸ್ಥಿರ ಅಭಿವೃದ್ಧಿ: ಪ್ರೊ.ರಮೇಶ ಸಾಲಿಯಾನ

Aug 22 2025, 12:00 AM IST
ಭಾರತದಂತಹ ಜನಸಂಖ್ಯೆ ಹೆಚ್ಚಾಗಿರುವ ರಾಷ್ಟ್ರಗಳಲ್ಲಿ ಇಂಧನ ಭದ್ರತೆ, ವಾಯುಮಾಲಿನ್ಯ, ಆರ್ಥಿಕ ಸಮಸ್ಯೆ ನಿವಾರಣೆ ಮತ್ತು ಜಾಗತಿಕ ತಾಪಮಾನದಂತಹ ಸಮಸ್ಯೆ ನಿವಾರಿಸಿ, ಸುಸ್ಧಿರ ಅಭಿವೃದ್ಧಿಯತ್ತ ಮುನ್ನಡೆಯಲು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಪರಿಹಾರ ಮಾರ್ಗವಾಗಿವೆ ಎಂದು ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ರಮೇಶ ಸಾಲಿಯಾನ ತಿಳಿಸಿದರು.

ಓಂಕಾರೇಶ್ವರ ದೇವಾಲಯ ಅಭಿವೃದ್ಧಿ ಕುರಿತು ರಾಜಧಾನಿಯಲ್ಲಿ ಸಭೆ

Aug 21 2025, 02:00 AM IST
ದೇವಾಲಯಗಳ ಅಭಿವೃದ್ಧಿ ಕುರಿತಾಗಿ ಬೆಂಗಳೂರಿನಲ್ಲಿ ವಿಶೇಷ ಸಭೆ ಆಯೋಜಿಸಲಾಯಿತು. ಧಾರ್ಮಿಕ ದತ್ತಿ ಇಲಾಖಾ ಸಚಿವರು ಅಧ್ಯಕ್ಷತೆ ವಹಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 140
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved