• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಣಿ ಬಂದರಿನಿಂದ ಸ್ಥಳೀಯರಿಗೆ ಉದ್ಯೋಗ, ಆರ್ಥಿಕ ಅಭಿವೃದ್ಧಿ

Jul 10 2025, 01:45 AM IST
ಬಂದರಿಗೆ ಸಂಪರ್ಕ ಕಲ್ಪಿಸಲು 90 ಮೀಟರ್ ಅಗಲದ ರಸ್ತೆ ಮತ್ತು ರೈಲ್ವೆ ಸಂಪರ್ಕ ನಿರ್ಮಿಸಲಾಗುವುದು

ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪಲ್ಲವಿ ವಜಾಗೊಳಿಸಲು ಆಗ್ರಹ

Jul 10 2025, 01:45 AM IST
ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ೪೯-ಸಮುದಾಯಗಳ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ ಅವರ ಮೂಲಕ ಮುಖ್ಯಮಂತ್ರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಶಾಸಕ ಬೇಳೂರು ಬ್ಲಾಕ್ ಮೇಲ್ ಬಿಟ್ಟು ಅಭಿವೃದ್ಧಿ ಕಡೆ ಗಮನಹರಿಸಲಿ: ರತ್ನಾಕರ ಹೊನಗೋಡು

Jul 10 2025, 01:45 AM IST
ಸಾಗರ ಶಾಸಕರು ಬ್ಲಾಕ್ ಮೇಲ್ ತಂತ್ರ ಮಾಡುವುದನ್ನು ಬಿಟ್ಟು ಅಭಿವೃದ್ಧಿ ಕಡೆ ಗಮನಹರಿಸಲಿ ಎಂದು ಜಿಪಂ ಮಾಜಿ ಸದಸ್ಯ ರತ್ನಾಕರ ಹೊನಗೋಡು ತಿಳಿಸಿದರು.

ಉದ್ಯೋಗ ಖಾತ್ರಿಯಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ

Jul 09 2025, 12:19 AM IST
ನೆಲ್ಲಿಹಂಕಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 7 ಗ್ರಾಮಗಳು ಒಳಪಡಲಿವೆ. 841 ಕುಟುಂಬಗಳನ್ನು ಹೊಂದಿದೆ. ಈ ಗ್ರಾಪಂನಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ 482 ಜನ ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 275 ಕುಟುಂಬಗಳು ಮಾತ್ರ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ ಎಂದು ಗ್ರಾಪಂ ಅಧ್ಯಕ್ಷ ಜಿ.ಎ. ದಿನೇಶ್ ಹೇಳಿದ್ದಾರೆ.

ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ

Jul 07 2025, 11:48 PM IST
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸೂಕ್ಷ್ಮ, ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳ ಪಟ್ಟಿಯಲ್ಲಿನ 51 ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಬೇಕು.

ಹಿಂದುಳಿದ ಅಭಿವೃದ್ಧಿ ಆಯೋಗದ ಸದಸ್ಯರಾಗಿ ಪ್ರೊ. ಕುಂದಗೋಳ

Jul 06 2025, 11:48 PM IST
ಬಸವೇಶ್ವರ ಪ್ರಸ್ತುತತೆ, ವಿಚಾರ ನಾಡಿನ ‌ಜನರಿಗೆ ತಿಳಿಸುವಲ್ಲಿ ಪ್ರೊ. ಸಿ.ಎಂ. ಕುಂದಗೋಳ ಪಾತ್ರ ಅನನ್ಯ

ಅಭಿವೃದ್ಧಿ ಕಾರ್ಯಗಳಿಗೆ ಯಾರ ಅರ್ಜಿಯೂ ಬೇಕಿಲ್ಲ: ಶಾಸಕ ಡಾ.ಎಂ.ಚಂದ್ರಪ್ಪ

Jul 06 2025, 01:48 AM IST
ಇಡೀ ಕ್ಷೇತ್ರದಲ್ಲಿನ ಅಭಿವೃದ್ಧಿಗೆ ಯಾವುದಾದರೂ ಗ್ರಾಮದ ಜನರು ನನಗೆ ಮನವಿ ಸಲ್ಲಿಸಿದ್ದೀರಾ? ಹೇಳಿ, ಯಾರಾದರೂ ಮನವಿ ಮಾಡಿದ್ದೀರಾ? ಎಂಬ ಪ್ರಶ್ನೆ ಮಾಡಿದ ಶಾಸಕ ಡಾ.ಎಂ.ಚಂದ್ರಪ್ಪ, ನಾನು ಯಾರಿಂದಲೂ ಯಾವ ಅರ್ಜಿಯನ್ನಾಗಲೀ, ಮನವಿಯನ್ನಾಗಲೀ ನಿರೀಕ್ಷೆ ಮಾಡಿಲ್ಲ. ಎಲ್ಲರ ಅಭಿವೃದ್ಧಿಯೇ ನನ್ನ ಗುರಿ ಎಂಬ ಭಾವನೆಯಿಂದ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಒಡಕು ಬಿಟ್ಟು ಸಂಘಟಿತರಾದರೆ ಸಮಾಜ ಅಭಿವೃದ್ಧಿ

Jul 06 2025, 01:48 AM IST
ನಾವು ಶಾಶ್ವತವಲ್ಲ ಆದರೆ ಸಮಾಜ ಸಮಾಜ ಶಾಶ್ವತ, ವೀರಶೈವ-ಲಿಂಗಾಯತ ಎನ್ನುವುದು ಬೇರೆ ಬೇರೆ ಅಲ್ಲ. ಒಡಕು ಬಿಟ್ಟು ಸಂಘಟಿತರಾದರೆ ಮಾತ್ರ ಸಮಾಜಕ್ಕೆ ಹಾಗೂ ಮುಂದಿನ ಪೀಳಿಗೆಗೆ ಒಳಿತಾಗುತ್ತದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ಹೇಳಿದರು.

ಶೈಕ್ಷಣಿಕ ಪ್ರಗತಿಯಿಂದ ಸಮುದಾಯದ ಅಭಿವೃದ್ಧಿ

Jul 05 2025, 12:18 AM IST
ದೊಡ್ಡಬಳ್ಳಾಪುರ: ಶೈಕ್ಷಣಿಕ ಅಭಿವೃದ್ಧಿಯಿಂದ ಮಾತ್ರ ಸಮುದಾಯದ ಪ್ರಗತಿ ಸಾಧ್ಯ. ಎಲ್ಲ ಹಂತಗಳಲ್ಲಿ ಮುನ್ನಡೆ ಸಾಧಿಸಬೇಕಾದರೆ ಉತ್ತಮ ಶಿಕ್ಷಣದಿಂದಲೇ ಸಾಧ್ಯ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್

Jul 04 2025, 11:53 PM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಹೆಸರಲ್ಲಿ ಲೂಟಿ ಮಾಡುತ್ತಿದ್ದು, ದೂರಾಡಳಿತ ಹಾಗೂ ಭ್ರಷ್ಟಾಚಾರದ ಕುರಿತು ಸ್ವಪಕ್ಷದ ಶಾಸಕರೆ ಅಸಾಯಕತೆ ತೋಡಿಕೊಂಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಟೀಕಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 132
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved