• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಜತೆಗೆ ಪಕ್ಷ ಸಂಘಟನೆಗೆ ಒತ್ತು ನೀಡಿ

Oct 08 2025, 01:00 AM IST
ದಾಬಸ್‍ಪೇಟೆ: ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಜೊತೆಗೆ ಕಾಂಗ್ರೆಸ್ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಜನಪರ ಯೋಜನೆಗಳಿಂದ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ರಾಜ್ಯ: ಸಚಿವ ದಿನೇಶ್ ಗುಂಡೂರಾವ್

Oct 08 2025, 01:00 AM IST
ಶೃಂಗೇರಿ, ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನಸಾಮಾನ್ಯರಿಗೆ ತಲುಪುವಂತೆ ಮಾಡಲಾಗಿದೆ. ಉತ್ತಮ ಜನಪರ ಯೋಜನೆಗಳೊಂದಿಗೆ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕ್ಯಾನ್ಸರ್‌ ಬೇಗ ಪತ್ತೆ ಮಾಡಬಲ್ಲ ಪರೀಕ್ಷೆ ಅಭಿವೃದ್ಧಿ

Oct 07 2025, 01:03 AM IST
ಕ್ಯಾನ್ಸರ್‌ ಜಾಗತಿಕ ಮಟ್ಟದಲ್ಲಿ ಪಿಡುಗಾಗಿ ಕಾಡುತ್ತಿರುವ ಹೊತ್ತಿನಲ್ಲಿ, ತಲೆ ಹಾಗು ಕುತ್ತಿಗೆಯ ಕ್ಯಾನ್ಸರ್‌ಅನ್ನು ಅದರ ಲಕ್ಷಣಗಳು ಕಾಣಿಸಿಕೊಳ್ಳುವ 10 ವರ್ಷ ಮೊದಲೇ ಪತ್ತೆ ಮಾಡಬಲ್ಲ ಮಾದರಿಯ ರಕ್ತ ಪರೀಕ್ಷಾ ವಿಧಾನವನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.

ಮಕ್ಕಳ ಶುಲ್ಕ ಕಟ್ಟಿದ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು

Oct 07 2025, 01:02 AM IST
ತಾಲೂಕಿನ ಸಿಎಸ್ ಪುರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರವೇಶ ಶುಲ್ಕ 1.20 ಲಕ್ಷ ರುಗಳನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳು ನೀಡಿದ್ದಾರೆ.

ಕೆಕೆಆರ್‌ಡಿಬಿಯಿಂದ ಕೊಪ್ಪಳದಲ್ಲಿ ಅಭಿವೃದ್ಧಿ ಪರ್ವ: ಡಾ. ಅಜಯ್‌ ಧರ್ಮಸಿಂಗ್‌

Oct 06 2025, 01:00 AM IST
Development in Koppal from KKRDB: Dr. Ajay Dharmasingh

ಸಿಎಂರಿಂದ ₹2500 ಕೋಟಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನಾಳೆ

Oct 05 2025, 01:01 AM IST
ಅಂದಾಜು ₹2500 ಕೋಟಿ ವೆಚ್ಚದ ಯೋಜನೆಗಳಾಗಿದ್ದು, ಇದು ಸುಮಾರು ₹3 ಸಾವಿರ ಕೋಟಿ ಆಗಲಿದೆ

ವಿಕೇಂದ್ರೀಕರಣ ವ್ಯವಸ್ಥೆಯಿಂದ ಅಭಿವೃದ್ಧಿ ಸಾಧ್ಯ: ಡಾ. ಯತೀಂದ್ರ

Oct 05 2025, 01:01 AM IST
ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕೆಳಹಂತದ ಯೋಜನೆಗಳೊಂದಿಗೆ ವಾರ್ಷಿಕ ಜಿಲ್ಲಾಭಿವೃದ್ಧಿ ಯೋಜನೆ ತಯಾರಿಸುವ ಕಾರ್ಯಾಗಾರದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.

ಹೆಣ್ಣುಮಕ್ಕಳು ಸಂತೋಷವಾಗಿದ್ದರೆ ಸಂತೋಷ, ಅಭಿವೃದ್ಧಿ

Oct 04 2025, 12:00 AM IST
ಹೆಣ್ಣುಮಕ್ಕಳು ಸಂತೋಷವಾಗಿದ್ದರೆ ಆ ಮನೆಯಲ್ಲಿ ಸದಾ ಕಾಲ ಸಂತೋಷ, ಸುಖ, ಅಭಿವೃದ್ಧಿ ತುಂಬಿ ತುಳುಕುತ್ತಿರುತ್ತದೆ

ಗ್ರಾಮಸ್ಥರು, ಜನರ ಮನವಿಗೆ ಪೂರಕವಾಗಿ ಅಭಿವೃದ್ಧಿ ಕೆಲಸ: ಕೆ.ಎಂ.ಉದಯ್

Oct 03 2025, 01:07 AM IST
ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿಯೂ ಗ್ರಾಮಗಳ ರಸ್ತೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸಲಾಗುವುದು.

ಎಲ್ಲರ ಸಹಕಾರದಿಂದ ನಂದಿ ಸಹಕಾರ ಸಂಘ ಅಭಿವೃದ್ಧಿ: ಪಾಲಾಕ್ಷಪ್ಪ

Sep 30 2025, 01:00 AM IST
ನಂದಿ ಪತ್ತಿನ ಸಹಕಾರ ಸಂಘದ ವ್ಯವಹಾರ ಅಗಾಧವಾಗಿ ವಿಸ್ತಾರಗೊಂಡಿದ್ದು, ಸಂಘದ ಅಭಿವೃದ್ಧಿಗೆ ಷೇರುದಾರರ ಸಹಿತ ಗ್ರಾಹಕರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಇಲ್ಲಿನ ಶ್ರೀ ನಂದಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ.ಪಾಲಾಕ್ಷಪ್ಪ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 147
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved