• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಮುನಿಯಪ್ಪ ಚಾಲನೆ

Mar 17 2025, 12:33 AM IST
ದೊಡ್ಡಬಳ್ಳಾಪುರ: ಜಿಲ್ಲೆಯ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ, ಎಸ್.ಸಿ‌.ಪಿ- ಟಿ.ಎಸ್. ಪಿ ಅನುದಾನ, ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಯೋಜನೆಗಳಡಿ ಸುಮಾರು ₹6.89 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಶನಿವಾರ ಚಾಲನೆ ನೀಡಿದರು.

ಸಾರ್ವಜನಿಕರ ಬೇಡಿಕೆಯಂತೆ ಕತ್ತೆ ಮಾರ್ಗ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್

Mar 17 2025, 12:32 AM IST
ಮದ್ದೂರು ತಾಲೂಕಿನ ಸವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕತ್ತೆ ಮಾರ್ಗದ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಚಂದೂಪುರ ಗ್ರಾಮದವರೆಗೂ ಹಂತ ಹಂತವಾಗಿ ರಸ್ತೆ ಅಗಲೀಕರಣಗೊಳಿಸಿ ಉತ್ತಮ ಗುಣ ಮಟ್ಟದಲ್ಲಿ ರಸ್ತೆ ಅಭಿವೃದ್ಧಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಒಳಪಡಿಸಲಾಗುವುದು.

ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

Mar 17 2025, 12:31 AM IST
ಮುಂದಿನ ದಿನಗಗಳಲ್ಲಿ ಹಂತ ಹಂತವಾಗಿ ಉಳಿದ ರಸ್ತೆ ಮತ್ತು ಚರಂಡಿ ಹಾಗೂ ಇತರೆ ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗುವುದು, ಗ್ರಾಮಗಳಲ್ಲಿ ನಡೆಯುವ ಕಾಮಗಾರಿಗಳನ್ನು ಗುಣಮಟ್ಟದಿಂದ ಇರುವಂತೆ ಗ್ರಾಮಸ್ಥರು ನೋಡಿಕೊಳ್ಳಬೇಕು.

ಮಹಿಳಾ ಸಬಲೀಕರಣ ದೇಶದ ಅಭಿವೃದ್ಧಿ ಸಂಕೇತ: ಇನ್ಸ್ ಸ್ಪೆಕ್ಟರ್ ರೇವತಿ

Mar 17 2025, 12:31 AM IST
ಮಹಿಳೆ ಕೇವಲ ಕೌಟುಂಬಿಕ ವ್ಯವಸ್ಥೆಗೆ ಸೀಮಿತವಾಗದೆ ಶೈಕ್ಷಣಿಕ, ಉದ್ಯೋಗ, ರಾಜಕೀಯ ಎಲ್ಲ ರಂಗದಲ್ಲಿಯೂ ಸಮಾನ ಅವಕಾಶ ಕಲ್ಪಿಸಿಕೊಟ್ಟಲ್ಲಿ ಬಲು ದೊಡ್ಡ ಶಕ್ತಿಯಾಗಿ ಶಾಂತಿ ನೆಮ್ಮದಿಯ ಸಮಾಜವನ್ನು ನಾಡಿಗೆ ನೀಡಲಿದ್ದಾಳೆ.

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನವಾದಲ್ಲಿ ಪರಿಪೂರ್ಣ ಅಭಿವೃದ್ಧಿ: ಸಂಸದ ಕೋಟ ವಿಶ್ವಾಸ

Mar 16 2025, 01:47 AM IST
ಕುಂದಾಪುರದ ಮೂಡ್ಲಕಟ್ಟೆ ರೈಲ್ವೇ ನಿಲ್ದಾಣದಲ್ಲಿ ಮೊದಲ‌ ಬಾರಿಗೆ ನಿಲುಗಡೆಗೊಂಡ ತಿರುವನಂತಪುರಂ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಮತ್ತು ಎರ್ನಾಕುಲಂ ನಿಜಾಮುದ್ಧಿನ್ ಎಕ್ಸ್‌ಪ್ರೆಸ್‌ ರೈಲುಗಳನ್ನು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು

ಅವಕಾಶ ಸೃಷ್ಟಿಸಿಕೊಂಡು ಮಹಿಳೆಯರು ಅಭಿವೃದ್ಧಿ ಹೊಂದಲಿ: ಪಲ್ಲವಿ

Mar 16 2025, 01:47 AM IST
ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಔದ್ಯೋಗಿಕವಾಗಿ ಅವಕಾಶಗಳನ್ನು ಸೃಷ್ಟಿಸಿಕೊಂಡು ಮಹಿಳೆಯರು ಅಭಿವೃದ್ಧಿ ಹೊಂದಬೇಕು.

ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಭೂಮಿ ಪೂಜೆ

Mar 16 2025, 01:45 AM IST
ಹೊಸಕನ್ನಂಬಾಡಿ ಗ್ರಾಮದಿಂದ ಕೆಆರ್‌ಎಸ್ ಹಿನ್ನೀರು ಶ್ರೀವೇಣುಗೋಪಾಲಸ್ವಾಮಿ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಯೋಜನೆಯಡಿ ಅಂದಾಜು 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ.

ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕುಂಠಿತ

Mar 16 2025, 01:45 AM IST
ಚಾಮರಾಜನಗರದಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಪ್ರದಾನ ಕಾರ್ಯದರ್ಶಿ ಎಚ್.ಶೀಗನಾಯಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ಅನುಮೋದನೆ ವಿಳಂಬ

Mar 14 2025, 12:36 AM IST
. ಕಾಲೇಜಿನ ಡಿ ಗ್ರೂಪ್ ನೌಕರರನ್ನು ಸರ್ಕಾರ ನೀಡಿದಿದ್ದ ಪಕ್ಷದಲ್ಲಿ ಸಿಡಿಸಿ ಸಮಿತಿಯೇ ನೇಮಕ ಮಾಡಿಕೊಂಡು ಸಿಡಿಸಿ ಮೂಲಕವೇ ವೇತನ ನೀಡಲಾಗುತ್ತದೆ.

ಉಡುಪಿ ಜಿ.ಶಂಕರ್‌ ಕಾಲೇಜಿನಲ್ಲಿ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

Mar 13 2025, 12:49 AM IST
ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿಗೆ ಕಾಲೇಜಿನ ಆಂತರಿಕ ಗುಣಮಟ್ಟಕೋಶದ (ಐ.ಕ್ಯೂ.ಎ.ಸಿ.) ವತಿಯಿಂದ ಒಂದು ದಿನದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು (ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್) ಆಯೋಜಿಸಲಾಗಿತ್ತು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 147
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved