• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಗ್ರ ಅಭಿವೃದ್ಧಿ ದತ್ತು ಗ್ರಾಮದ ಧ್ಯೇಯ: ತಾಪಂ ಇಒ

Oct 30 2024, 12:34 AM IST
ಗ್ರಾಮಗಳು ಪ್ರತಿ ರಂಗದಲ್ಲೂ ಅಭಿವೃದ್ಧಿ ಹೊಂದಬೇಕು ಎಂಬುದು ದತ್ತು ಗ್ರಾಮದ ಉದ್ದೇಶ.

ಮಾಲೂರು ಅಭಿವೃದ್ಧಿ ಕಾಮಗಾರಿಗೆ ₹3190 ಕೋಟಿ ಮಂಜೂರು

Oct 29 2024, 01:02 AM IST
ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ ಕಳೆದ ಬಜೆಟ್‌ನಲ್ಲಿ ಘೋಷಿಸಿದಂತೆ 1860 ಕೋಟಿ ರು.ಗಳ ಕೈಗಾರಿಕಾ ಕಾರಿಡಾರ್‌ ರಸ್ತೆ ಕಾಮಗಾರಿಯನ್ನು 3190 ಕೋಟಿಗೆ ಹೆಚ್ಚಿಸಿ ಅನುಮೋದನೆ ನೀಡಿದೆ, ಇದರಿಂದ ಪಟ್ಟಣದಲ್ಲಿ ಮೇಲ್ಸೇತುವೆ ಸೇರಿದಂತೆ ಹೊಸಕೋಟೆ ವರೆಗೆ ಸಿಮೆಂಟ್‌ ರಸ್ತೆ ನಿರ್ಮಾಣ ವಾಗಲಿದೆ.

ಸಹಕಾರಿ ಬ್ಯಾಂಕ್‌ಗಳಿಂದ ಕರಾವಳಿಯಲ್ಲಿ ಬ್ಯಾಂಕಿಂಗ್ ಅಭಿವೃದ್ಧಿ: ಎಂ.ಎನ್.ರಾಜೇಂದ್ರ ಕುಮಾರ್

Oct 29 2024, 01:01 AM IST
ಸಾಯ್ಬ್ರಕಟ್ಟೆಯ ಎಸ್.ಎಸ್ ಕಾಂಪ್ಲೆಕ್ಸ್ ಕಟ್ಟಡಕ್ಕೆ ದ.ಕ. ಕೇಂದ್ರ ಸಹಕಾರಿ ಬ್ಯಾಂಕಿನ ಸ್ಥಳಾಂತರಿತ ಶಾಖೆಯನ್ನು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು.

ಎಚ್ಡಿಕೆ ಅಭಿವೃದ್ಧಿ ನಮ್ಮ ಕೈ ಹಿಡಿಯುತ್ತೆ: ನಿಖಿಲ್‌

Oct 29 2024, 12:48 AM IST
ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿರವರು ಮಾಡಿರುವ ಅಭಿವೃದ್ಧಿ ಕೆಲಸಗಳು ನಮ್ಮ ಕೈ ಹಿಡಿಯುತ್ತವೆ ಎಂದು ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಮಹಿಳೆಯರ ಆರ್ಥಿಕ ಅಭಿವೃದ್ಧಿ ಗ್ಯಾರಂಟಿ ಯೋಜನೆಗಳು ಸಹಕಾರಿ-ಸೌಮ್ಯಾ ರೆಡ್ಡಿ

Oct 29 2024, 12:48 AM IST
ಮಹಿಳೆಯರ ಸ್ವಾವಲಂಬಿ ಬದುಕಿಗೆ ಕಾಂಗ್ರೆಸ್ ಕೊಡಮಾಡಿದ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು, ಮಹಿಳೆಯರ ಗೌರವವನ್ನು ಹೆಚ್ಚಿಸುವ ಜತೆಗೆ ಆರ್ಥಿಕ ಅಭಿವೃದ್ಧಿ ಹೊಂದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು.

ಆಲಮಟ್ಟಿ, ಹೆರಕಲ್‌ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ: ಸಿಇಒ ಜಯರಾಮ್

Oct 28 2024, 01:12 AM IST
ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಮತ್ತು ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳ ಕಾರ್ಯಸಾಧ್ಯತೆ ಕುರಿತು ಕೆಎಂಬಿ ಸಿಇಒ ಜಯರಾಮ್ ರಾಯ್ ಪುರ ಪರಿಶೀಲನೆ ಮಾಡಿದರು.

ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಭ್ರಷ್ಟಾಚಾರ ಅಡ್ಡಿ: ಮಲ್ಲಪ್ಪ ಜೋತಾವರ

Oct 27 2024, 02:42 AM IST
ಭ್ರಷ್ಟಾಚಾರ ಮುಕ್ತ, ಸ್ವಚ್ಛ ಹಾಗೂ ಸಧೃಢ, ಸಶಕ್ತ ಭಾರತ ನಿರ್ಮಾಣವಾಗಬೇಕು. ಭ್ರಷ್ಟಾಚಾರ ನಮ್ಮ ದೇಶಕ್ಕೆ ಅಂಟಿದ ಕಳಂಕ. ಯುವಜನತೆ ಭ್ರಷ್ಟಾಚಾರ ವಿರೋಧಿ ಆಂದೋಲನ ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ಗೋಕಾಕದ ಮಲ್ಲಪ್ಪ ಜೋತಾವರ ಸಲಹೆ ನೀಡಿದರು.

ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಸೇರಿದ್ದೇನೆ : ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್

Oct 27 2024, 02:39 AM IST

ಸೋಲು-ಗೆಲುವು ಏನೇ ಆದರೂ ತಾಲೂಕಿನ ಸಂಬಂಧ ಕಡಿದುಕೊಳ್ಳಲ್ಲ. ಯಾಕಂದ್ರೆ ನಾವು ಈ ಜಿಲ್ಲೆಯ ಜನ. ಜಿಲ್ಲೆ ಹಾಗೂ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ, ಸ್ವಾರ್ಥ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ತಿಳಿಸಿದರು.  

ಮಹದೇಶ್ವರಬೆಟ್ಟ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶಿಲ್ಪಾನಾಗ್

Oct 27 2024, 02:38 AM IST
ಡಿಸೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿಗಳು ಮಲೆಮಾದೇಶ್ವರ ಬೆಟ್ಟಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ತಿಳಿಸಿದರು. ಹನೂರಿನ ಮಲೆಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು.

ಒಂದು ದೇಶದೊಳಗಿನ ಅಸಮಾನ ಅಭಿವೃದ್ಧಿ ಜಾಗತಿಕ ವಿದ್ಯಮಾನ - ಕೃಷ್ಣ ಭೈರೇಗೌಡ ವಿಶ್ಲೇಷಣಾತ್ಮಕ ಬರಹ

Oct 27 2024, 02:00 AM IST
ದೇಶದ ಅಭಿವೃದ್ಧಿಯ ಹಿನ್ನೆಲೆಯಲ್ಲಿ ವಿಶ್ಲೇಷಣಾತ್ಮಕ ಬರಹ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 117
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved