• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಕಾರ್ಯದಲ್ಲಿ ಧರ್ಮಸ್ಥಳ ಯೋಜನೆ ಪಾತ್ರ ಶ್ಲಾಘನೀಯ

Mar 12 2025, 12:49 AM IST
ಸಮುದಾಯ ಅಭಿವೃದ್ಧಿ ಕಾರ್ಯಗಳನ್ನು ವೃದ್ಧಿಸುವಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾತ್ರ ಶ್ಲಾಘನೀಯ ಎಂದು ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಹೇಳಿದರು.

ಅತ್ತಾಜೆ: ಜಿಲ್ಲೆಗೇ ಮಾದರಿ ಕೆರೆ ಅಭಿವೃದ್ಧಿ ಕಾಮಗಾರಿ

Mar 11 2025, 12:50 AM IST
ದ.ಕ. ಜಿಲ್ಲೆಗೇ ಮಾದರಿಯೆನಿಸುವಂತಹ ಕೆರೆ ಅಭಿವೃದ್ಧಿ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ಎಂಬಲ್ಲಿ ಆಗಿದೆ. ಸುಮಾರು ಒಂದು ಎಕರೆ ಪ್ರದೇಶದಲ್ಲಿರುವ ಕೆರೆ ಅಂದಾಜು 300 ಲಕ್ಷ ಲೀ. ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಇಲ್ಲಿ ಬೇಸಿಗೆಯಲ್ಲೂ ಉತ್ತಮ ಮಟ್ಟದ ನೀರು ಇರುತ್ತದೆ.

ಅಭಿವೃದ್ಧಿ ಕೆಲಸ ಮಾಡದಿದ್ದರೆ ಮತ ಕೇಳಲ್ಲ: ಶಾಸಕ ಎಚ್.ಸಿ. ಬಾಲಕೃಷ್ಣ

Mar 11 2025, 12:50 AM IST
ನಾನು ಕೂಟಗಲ್ ಹೋಬಳಿಯ ಎಲ್ಲ ಗ್ರಾಮಗಳನ್ನು ಅಭಿವೃದ್ಧಿ ಜೊತೆಗೆ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ.

ಅಭಿವೃದ್ಧಿ ಕಾಣದ ಸರ್ವಜ್ಞನ ಐಕ್ಯಸ್ಥಳ, ಸ್ಥಳೀಯ ಜನಪ್ರತಿನಿಧಿಗಳ ಆಕ್ರೋಶ

Mar 11 2025, 12:49 AM IST
ಮಾಸೂರು ಗ್ರಾಮದಲ್ಲಿರುವ ಸರ್ವಜ್ಞನ ಹುಟ್ಟೂರಿನ ಅಭಿವೃದ್ಧಿ ಯಾರಿಗೂ ಬೇಡವಾದಂತಿರುವುದು ವಿಪರ್ಯಾಸ.

ಶ್ರೀಶಂಭು ಸೇವಾ ಟ್ರಸ್ಟ್‌ನಿಂದ ಪಿಕಪ್ ನಾಲೆ ಅಭಿವೃದ್ಧಿ

Mar 11 2025, 12:46 AM IST
ಚಿಕ್ಕಮಂಡ್ಯ ಕೆರೆ ಮುಚ್ಚಿದ ನಂತರ ಕೆರೆ ವ್ಯಾಪ್ತಿಯ ನೂರಾರು ಎಕರೆ ಜಮೀನಿಗೆ ಬೇಸಿಗೆ ಹಂಗಾಮಿನಲ್ಲಿ ಬೆಳೆ ಬೆಳೆಯಲು ನೀರಿನ ಅಭಾವ ಎದುರಾಗಿತ್ತು. ಪಿಕಪ್ ನಾಲೆ ಹೂಳು ತುಂಬಿಕೊಂಡು ನೀರು ಹರಿಯದೆ ರೈತರು ಬೆಳೆ ಬೆಳೆಯಲು ಸಂಕಷ್ಟ ಎದುರಿಸುತ್ತಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಶ್ರೀ ಶಂಭು ಸೇವಾ ಟ್ರಸ್ಟ್ ನೆರವಿನೊಂದಿಗೆ ಪಿಕಪ್‌ನ ಹೂಳೆತ್ತುವ ಕೆಲಸ ಮಾಡಲಾಗಿದೆ.

ವಿವಿಧ ಯೋಜನೆಗಳ ಅನುದಾನ ಬಳಸಿಕೊಂಡು ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಮುಗಿಸಿ

Mar 10 2025, 01:33 AM IST

ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಮುಗಿಸಬೇಕು ಎಂದು ಸಂಸದ ರಾಜಶೇಖರ ಹಿಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.

ಸ್ವರ್ಗದಂತಿದ್ದ ನಗರ ಈಗ ಗಿಜಿಗಿಜಿ : ಬೆಂಗಳೂರಿನ ‘ಅಭಿವೃದ್ಧಿ’ ಕುರಿತು ಉದ್ಯಮಿ ಹರ್ಷ ಗೋಯೆಂಕಾ ಟೀಕೆ

Mar 10 2025, 01:31 AM IST
ಬೆಂಗಳೂರಿನ ‘ಅಭಿವೃದ್ಧಿ’ ಕುರಿತು ಉದ್ಯಮಿ ಹರ್ಷ ಗೋಯೆಂಕಾ ಅವರು ಮಾಡಿರುವ ಟೀಕಾತ್ಮಕ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕಾಲೇಜು ಅಭಿವೃದ್ಧಿ ನೂತನ ಸದಸ್ಯರೊಂದಿಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಸಭೆ

Mar 10 2025, 12:16 AM IST
ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಇಸ್ಕಾನ್ ಸಂಸ್ಥೆ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅಲ್ಲದೇ, ಶ್ರೀನಿಮಿಷಾಂಬಾ ದೇವಾಲಯದ ಅನ್ನದಾಸೋಹ ಸಮಿತಿಯಿಂದಲೂ ಊಟದ ವ್ಯವಸ್ಥೆ ಕಲ್ಪಿಸಲು ಚರ್ಚೆ ನಡೆಸಿ ಸೂಚನೆಗಳ ನೀಡಿದ್ದೇನೆ. ಸದ್ಯದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಡಲಾಗುತ್ತದೆ.

ಶೃಂಗೇರಿ ಕ್ಷೇತ್ರದ ಅಭಿವೃದ್ಧಿ ಹಣ ಶಿಕಾರಿಪುರಕ್ಕೆ ವರ್ಗಾವಣೆ: ಟಿ. ಡಿ.ರಾಜೇಗೌಡ ಆರೋಪ

Mar 10 2025, 12:15 AM IST
ನರಸಿಂಹರಾಜಪುರ, ಸಮ್ಮಿಶ್ರ ಸರ್ಕಾರದಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷನಾಗಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ₹18 ಕೋಟಿ ಅನುದಾನ ಮೀಸಲಿಡಲಾಗಿತ್ತು.ಆ ಹಣವನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಶಿಕಾರಿಪುರಕ್ಕೆ ವರ್ಗಾಯಿಸಲಾಯಿತು ಎಂದು ಶಾಸಕ ಟಿ.ಡಿ.ರಾಜೇಗೌಡ ಆರೋಪಿಸಿದರು.

ಅಭಿವೃದ್ಧಿ ಒಂದೇ ರಾತ್ರಿಯಲ್ಲಿ ಮಾಡುವ ಮಾಯಾ ಬಜಾರ್ ಅಲ್ಲ : ಸಚಿವ ಕೆ.ಎನ್. ರಾಜಣ್ಣ

Mar 09 2025, 01:50 AM IST
ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯಿದೆ ನಮ್ಮದೇ, ದೇಶದಲ್ಲಿ ಅದನ್ನು ಸಮರ್ಥವಾಗಿ ಜಾರಿ ಮಾಡಿದ್ದರಲ್ಲಿ ನಾವು ಎರಡನೆಯವರು. ಆಂಧ್ರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಆ ಸಮುದಾಯಗಳಿಗೆ ಅಲೋಕೇಶನ್ ಮಾಡಿರುವುದನ್ನು ಬೇರೆ ಕಾರಣಕ್ಕೆ ಉಪಯೋಗ ಮಾಡಲ್ಲ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 147
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved