• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 09 2025, 12:47 AM IST
ಮೇಲುಕೋಟೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. ಕ್ಷೇತ್ರದ ಪ್ರತಿ ಹಳ್ಳಿಯಲ್ಲಿಯೂ ಮೂಲ ಸೌಕರ್ಯ ಒದಗಿಸಬೇಕೆಂಬ ಗುರಿ ನನ್ನದಾಗಿದೆ. ಸರ್ಕಾರದಿಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು.

ಒಳಗೆ ಹೊರಗೆ ಗದ್ದಲದ್ದೇ ಸದ್ದು, ಅಭಿವೃದ್ಧಿ ಚರ್ಚೆಗೆ ಗುದ್ದು

Jan 09 2025, 12:47 AM IST
ರಾಯಚೂರು ಮಹಾನಗರ ಪಾಲಿಕೆ ಮೊದಲ ಸಾಮಾನ್ಯ ಮಹಾಸಭೆ ವಾಗ್ವಾದಗಳಲ್ಲಿಯೇ ಮುಗಿದು ಹೋಗಿದೆ.

ಸರ್ಕಾರದ ಸೌಲಭ್ಯ ಬಳಸಿಕೊಂಡು ಅಭಿವೃದ್ಧಿ ಹೊಂದಲು ಸಲಹೆ

Jan 09 2025, 12:46 AM IST
ಹಲವು ವರ್ಷಗಳಿಂದ ಪ್ಲವರ್ ಡೆಕೋರೇಷನ್ ಕೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಕಟ್ಟಲು ಶ್ರಮಿಸಿದ್ದು, ಇದೀಗ ಆ ಕಾಲ ಕೂಡಿಬಂದಿದೆ. ನೀವು ಅಸಂಘಟಿತರಾಗಿದ್ದು ಸಂಘಟನೆಯ ಮೂಲಕ ಒಗ್ಗೂಡಿ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಹೊಂದುವಂತೆ ಕರೆಯಿತ್ತರು.

ಅಭಿವೃದ್ಧಿ ಪರವಿದ್ದರೆ ಜನಪ್ರಿಯತೆ ತಾನಾಗೇ ಬರುತ್ತೆ: ಡೀಸಿ ಡಾ. ರವಿ

Jan 09 2025, 12:46 AM IST
ನಾನು ಜನರ ಜೊತೆಯಲ್ಲಿರುವ ಅಧಿಕಾರಿ. ಅಧಿಕಾರಿಗಳನ್ನು ಹಾಗೂ ಜನಪ್ರತಿನಿಧಿಗಳನ್ನು ಎಚ್ಚರಿಸುವ ಕೆಲಸ ಪತ್ರಕರ್ತರ ಮೇಲಿದೆ. ಪ್ರತಿ ಮಾಹೆ ಜನ ಸಂರ್ಪಕ ಸಭೆ ಅಥವಾ ಪೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಲಾಗುವುದು, ಕಸಗಳ ವಿಂಗಡನೆ ಹಾಗೂ ಸಂಗ್ರಹಣೆ ಮನೆಗಳಿಂದ ಆರಂಭಿಸಬೇಕು. ಆಗ ಮಾತ್ರ ನಗರದಲ್ಲಿ ಸ್ವಚ್ಛತೆ ಕಾಣಲು ಸಾಧ್ಯ. ತ್ಯಾಜ್ಯ ಘಟಕ ತುರ್ತಾಗಿ ಆಗಬೇಕಾಗಿದೆ.

ನೆಲ, ಜಲ ಕಾಪಾಡುವುದೇ ನಿಜವಾದ ಅಭಿವೃದ್ಧಿ: ರವೀಂದ್ರ ಭಟ್ಟ ಐನಕೈ

Jan 09 2025, 12:46 AM IST
ಜಿಲ್ಲೆಯಲ್ಲಿ ಶುದ್ಧವಾದ ಕನ್ನಡ ಇನ್ನೂ ಜೀವಂತವಾಗಿರುವುದರಿಂದ ಸಾಹಿತ್ಯ ಮತ್ತು ಮಾಧ್ಯಮ ರಂಗದಲ್ಲಿ ಉತ್ತರ ಕನ್ನಡದ ಜನರನ್ನು ಹೆಚ್ಚಾಗಿ ಕಾಣಲು ಸಾಧ್ಯ.

ಗ್ಯಾರಂಟಿಗಳಿಂದ ಅಭಿವೃದ್ಧಿ ಶೂನ್ಯ ಎಂದ ಸೂರಜ್‌ ರೇವಣ್ಣ

Jan 09 2025, 12:45 AM IST
ರಾಜ್ಯ ಸರ್ಕಾರದ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದರು. ಜನರು ಯಾವುದೇ ಭಾಗ್ಯಗಳನ್ನು ಕೇಳದಿದ್ದರೂ ಸಹ ಓಟ್ ಬ್ಯಾಂಕ್‌ಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ. ಕೇವಲ ಅನ್ನಭಾಗ್ಯ ಮಾತ್ರ ಅವಶ್ಯಕತೆಯಿತ್ತು. ಏಕೆಂದರೆ ಇದು ಕೂಲಿ ಕಾರ್ಮಿಕರಿಗೆ, ಬಡವರಿಗೆ ಅನುಕೂಲವಾಗುತ್ತದೆ. ಅನುದಾನಗಳ ಅಭಾವ ತುಂಬಾ ಇದ್ದು ಈ ಹಿನ್ನೆಲೆಯಲ್ಲಿ ನಾನು ಅಭಿವೃದ್ಧಿ ಕಾರ್ಯಗಳಿಗೆ ಹಣ ಕೊಡುತ್ತೇನೆ ಎಂದು ಹೇಳುವುದಿಲ್ಲ ಎಂದರು.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ

Jan 09 2025, 12:45 AM IST
ಕಾನಗೋಡ ಗ್ರಾಪಂ ವ್ಯಾಪ್ತಿಯ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಹಳ್ಳಿಬೈಲ್, ಮಾರಿಗುಡಿ ಮಾರ್ಗವಾಗಿ ಬಾಸಿಂಗ್ ಕಟ್ಟೆಯವರೆಗಿನ ರಸ್ತೆ ಕಳೆದ ಅನೇಕ ವರ್ಷಗಳಿಂದ ದುರಸ್ತಿ ಕಾಣದೇ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ, ಶಾಸಕರರಿಂದ ಗುದ್ದಲಿ ಪೂಜೆ

Jan 08 2025, 12:16 AM IST
ಈಗ ಅಭಿವೃದ್ಧಿಗೊಳ್ಳುತ್ತಿರುವ ರಸ್ತೆಯೂ ಪಾಂಡವಪುರಕ್ಕೆ 7 ಕಿ.ಮೀ. ಹಾಗೂ ಶ್ರೀರಂಗಪಟ್ಟಣಕ್ಕೆ 4 ಕಿ.ಮೀ.ಬರುತ್ತಿದೆ. ರಸ್ತೆಯೂ ಹಾಸನ, ಶಿವಮೊಗ್ಗ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ರಸ್ತೆಯಲ್ಲಿ ಅಧಿಕ ವಾಹನಗಳು ಓಡಾಡುವುದರಿಂದ ಗುಣಮಟ್ಟದ ಕಾಮಗಾರಿ ಮೂಲಕ ಅಭಿವೃದ್ಧಿ ಪಡಿಸಬೇಕು.

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಲ್ಲ: ಮಂಕಾಳ ವೈದ್ಯ

Jan 07 2025, 12:32 AM IST
ಐಟಿಐ ಕಾಲೇಜು ಕಟ್ಟಡಕ್ಕಾಗಿ ಅನುದಾನ ಕೂಡ ಮಂಜೂರಿಸಿ ಅಂದೂ ಕೂಡ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಭಟ್ಕಳಕ್ಕೆ ಆಗಮಿಸಿ ಕಟ್ಟಡಕ್ಕೆ ಅಡಿಗಲ್ಲು ಹಾಕಿದ್ದರು ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

Jan 06 2025, 01:01 AM IST
ಪಾಲಿಕೆ ವಾರ್ಡ್ ನಂ.42 ರಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸರಸ್ವತಿಪುರಂನ 4ನೇ ಮುಖ್ಯ ರಸ್ತೆಯಿಂದ ಹಾದು ಹೋಗುವ ದೊಡ್ಡ ಮಳೆ ನೀರು ಚರಂಡಿ ನಿರ್ಮಾಣ
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 133
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved