• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾಕಲ್ಯಾಣ ಯೋಜನೆಯಡಿ ಕೊಳವೆಬಾವಿ ಪಂಪ್‌ಸೆಟ್ ವಿತರಣೆ

Mar 01 2025, 01:06 AM IST

ವಿವಿಧ ನಿಗಮಗಳ ಅಡಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಕೊಳವೆ ಬಾವಿ ಕೊರೆಸಿಕೊಡುವ ಮೂಲಕ ಆ ಸಮುದಾಯಗಳನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡಲಾಗುತ್ತಿದೆ. ಇದು ನಿರಂತರವಾಗಿ ಮುಂದುವರಿಯಲಿದೆ ಎಂದು ಕರ್ನಾಟಕ ಗೃಹಮಂಡಳಿ ಅಧ್ಯಕ್ಷರೂ ಆದ ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. 

ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ

Mar 01 2025, 01:06 AM IST
ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಈ ನಿಟ್ಟಿನಲ್ಲಿ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿ-ನೌಕರರು ಶ್ರಮಿಸಬೇಕೆಂದು ಶಿರಾ ಶಾಸಕ ಟಿ.ಬಿ. ಜಯಚಂದ್ರ ಕರೆ ನೀಡಿದರು.

ಒಮ್ಮತದ ಚರ್ಚೆ ಇದ್ದರೆ ಅಭಿವೃದ್ಧಿ ಸಾಧ್ಯ: ಭಂಡಾರಿ ಶ್ರೀನಿವಾಸ್

Mar 01 2025, 01:03 AM IST
ಕಡೂರು, ಒಮ್ಮತದಿಂದ ಚರ್ಚಿಸಿ ಜನಪ್ರತಿನಿಧಿಗಳಾದ ನಾವೆಲ್ಲರೂ ಆಡಳಿತ, ಅಭಿವೃದ್ಧಿ ಮತ್ತು ಸೇವೆ ಎಂಬ ಸಂದೇಶಗಳೊಂದಿಗೆ ಸಾರ್ವಜನಿಕರ ಪರವಾಗಿ ಅಭಿವೃದ್ಧಿ ಮಾಡಲು ಬಂದಿದ್ದೇವೆ ಎಂಬುದನ್ನು ಮರೆಯಬಾರದು ಎಂದು ಪುರಸಭಾಧ್ಯಕ್ಷ ಭಂಡಾರಿಶ್ರೀನಿವಾಸ್ ತಿಳಿಸಿದರು.

ಅಭಿವೃದ್ಧಿ ಶುಲ್ಕ ಪಾವತಿಸಿದ ಆರೇಳು ತಿಂಗಳಲ್ಲಿ ಖಾತೆ

Mar 01 2025, 01:01 AM IST
ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಮೂರು ಬಡಾವಣೆಗಳ ನಿವೇಶನದಾರರು ಮಾರ್ಚ್ 31ರೊಳಗೆ ಸ್ಕ್ವೇರ್ ಫಿಟ್ ಗೆ 200 ರುಪಾಯಿ ಅಭಿವೃದ್ಧಿ ಶುಲ್ಕ ಪಾವತಿಸಿದಲ್ಲಿ ಆರೇಳು ತಿಂಗಳೊಳಗೆ ನಿವೇಶನಗಳಿಗೆ ಖಾತೆ ಮಾಡಿಕೊಡಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ಯಡಿಯೂರಪ್ಪ ನಿರಂತರ ಹೋರಾಟಗಳೇ ರಾಜ್ಯದ ಅಭಿವೃದ್ಧಿ ಗೆ ಪೂರಕ: ಎಂ.ಆರ್.ದೇವರಾಜ್‌ಶೆಟ್ಟಿ

Feb 28 2025, 12:50 AM IST
ಚಿಕ್ಕಮಗಳೂರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಗುರುವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ವೃದ್ದಾಶ್ರಮಕ್ಕೆ ಹಣ್ಣು-ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು

ಅಭಿವೃದ್ಧಿ ಯೋಜನೆಗಳಿಗೆ ಸಾಥ್‌ ನೀಡದ ಕೇಂದ್ರ ಸರ್ಕಾರ: ಶಾಸಕ ಮಾನೆ

Feb 27 2025, 12:35 AM IST
ವಸತಿ ಯೋಜನೆಗಳಿಗೆ ನೀಡಲಾಗುವ ಸಹಾಯಧನ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

೧೨ ಕೋಟಿ ರು. ವೆಚ್ಚದಲ್ಲಿ ಮಂಡ್ಯ-ಮೇಲುಕೋಟೆ ರಸ್ತೆ ಅಭಿವೃದ್ಧಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Feb 27 2025, 12:33 AM IST
ಮೈಸೂರು-ಬೆಂಗಳೂರು ಹೆದ್ದಾರಿ ರಸ್ತೆ ಮಾಡುವ ವೇಳೆ ಗಣಿ ಸಾಮಗ್ರಿಗಳನ್ನು ಟಿಪ್ಪರ್‌ಗಳ ಮೂಲಕ ಸಾಗಿಸಿದ ವೇಳೆ ಈ ರಸ್ತೆಯಲ್ಲಿ ಹಳ್ಳ-ಗುಂಡಿಗಳು ನಿರ್ಮಾಣವಾದವು. ಹೆದ್ದಾರಿ ನಿರ್ಮಾಣದ ಗುತ್ತಿಗೆ ಪಡೆದಿದ್ದ ದಿಲೀಪ್ಪ ಬಿಲ್ಡ್‌ಕಾನ್ ಕಂಪನಿ ರಸ್ತೆಯನ್ನು ದುರಸ್ತಿಪಪಡಿಸಬೇಕಿತ್ತು.

ಬೆಂ.ಗ್ರಾ. ಜಿಲ್ಲೆಯಲ್ಲಿ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಿ: ಸಚಿವ ಕೆ.ಎಚ್.ಮುನಿಯಪ್ಪ

Feb 27 2025, 12:32 AM IST
ಕೋಲಾರ ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕೌಶಲ್ಯ ಆಧಾರಿತ ಉದ್ಯೋಗ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಹಣ ಮಂಜೂರು ಮಾಡುವಲ್ಲಿ ಬೆಂಬಲ ಮತ್ತು ತಕ್ಷಣದ ಮಧ್ಯಸ್ಥಿಕೆಯನ್ನು ಕೋರಲು ತಾವು ಬಯಸುತ್ತಿರುವುದಾಗಿ ತಿಳಿಸಿರುವ ಅವರು, ಈ ಯೋಜನೆಯು ನುರಿತ ಮತ್ತು ಕೌಶಲ್ಯರಹಿತ ಯುವಕರಿಗೆ ಬೇಡಿಕೆ-ಆಧಾರಿತ ಕೌಶಲ್ಯ ತರಬೇತಿಯನ್ನು ಒದಗಿಸುವ ಗುರಿ ಹೊಂದಿದೆ. ವಿವಿಧ ಕೈಗಾರಿಕಾ ವಲಯಗಳಲ್ಲಿ ಅವರ ಉದ್ಯೋಗಾವಕಾಶವನ್ನು ಹೆಚ್ಚಿಸುತ್ತದೆ ಎಂದು ಶೋಭಾ ಕರಂದ್ಲಾಜೆ ಅವರ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.

ಹೊದ್ದೂರು ಗ್ರಾ.ಪಂ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Feb 27 2025, 12:31 AM IST
ಸರ್ಕಾರದಿಂದ ಬಿಡುಗಡೆಯಾದ 2 ಕೋಟಿ ರು. ಅನುದಾನದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳ ಪ್ರಾರಂಭಕ್ಕೆ ಹೆಚ್‌.ಎ. ಹಂಸ ಚಾಲನೆ ನೀಡಿದರು. ಈ ಸಂದರ್ಭ ಕಾಮಗಾರಿ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಿದರು.

ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ ಇಚಿಲಂಪಾಡಿ

Feb 26 2025, 01:06 AM IST
ಪುತ್ತೂರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್‌ಡಿ) ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಭಾಸ್ಕರ ಗೌಡ ಇಚಿಲಂಪಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ಪಂಜೊಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 147
  • next >

More Trending News

Top Stories
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪಣತೊಡಿ : ನರೇಂದ್ರಸ್ವಾಮಿ
ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯು ಪರೀಕ್ಷೆ - 1ರ ವೇಳಾಪಟ್ಟಿ
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved