• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಅಭಿವೃದ್ಧಿ ಕಾರ್ಯಗಳಿಂದ ಬಿಜೆಪಿಗೆ ಹೆಚ್ಚಿನ ಶಕ್ತಿ-ಮಾಜಿ ಸಚಿವ ಬಿಸಿಪಾ

Oct 20 2024, 01:51 AM IST
ದೇಶದಲ್ಲಿ ನರೇಂದ್ರ ಮೋದಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಶಕ್ತಿಯನ್ನು ಮತ್ತಷ್ಟು ವೃದ್ಧಿಸಿವೆ. ಬಿಜೆಪಿ ಸದಸ್ಯತ್ವ ಪಡೆದುಕೊಳ್ಳಲು ಯುವಕರು, ಮಹಿಳೆಯರು ಕಾತರಾಗಿದ್ದಾರೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹಿರೇಕೆರೂರು ಕ್ಷೇತ್ರದಿಂದ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಮಾಡಿಸಬೇಕು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಧರ್ಮಸ್ಥಳ ಯೋಜನೆಯಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಿದೆ: ಸದಾನಂದ ಬಂಗೇರ

Oct 20 2024, 01:50 AM IST
ನರಸಿಂಹರಾಜಪುರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭವಾದ ನಂತರ ರಾಜ್ಯಾದ್ಯಂತ ಗ್ರಾಮಗಳು, ಸಂಘದ ಸದಸ್ಯರ ಮನೆ, ಕುಟುಂಬಗಳು ಅಭಿವೃದ್ಧಿ ಹೊಂದಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಚಿಕ್ಕಮಗಳೂರು ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರಾ ತಿಳಿಸಿದರು.

ಸೌಹಾರ್ದ ಸಹಕಾರ ಸಂಘಗಳಿಂದ ಆರ್ಥಿಕ ಅಭಿವೃದ್ಧಿ: ಕುಲಗಾಣ ಶಾಂತಮೂರ್ತಿ

Oct 20 2024, 01:47 AM IST
ಸೌಹಾರ್ದ ಸಹಕಾರ ಸಂಘಗಳ ಮೂಲಕ ಆರ್ಥಿಕ ಪ್ರಗತಿ ಹೊಂದಿ, ಸಂಘಟನೆಯನ್ನು ಬಲಗೊಳಿಸಿ, ಮುನ್ನಡೆಸಿ ಮಾದರಿ ಸಂಘವವನ್ನಾಗಿಸಲು ಎಲ್ಲರೂ ಶ್ರಮಿಸೋಣ ಎಂದು ಸದ್ಗುರು ಮಹಾದೇವ ತಾತ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ ತಿಳಿಸಿದರು. ಚಾಮರಾಜನಗರದಲ್ಲಿ ಸಹಕಾರ ಸಂಘದ ಉದ್ಘಾಟನೆಯಲ್ಲಿ ಮಾತನಾಡಿದರು.

ವರ್ತಕರು ಉದ್ಯಮಿ ಪರವಾನಗಿ ಪಡೆದು ಆರ್ಥಿಕ ಅಭಿವೃದ್ಧಿ ಹೊಂದಿ

Oct 19 2024, 12:38 AM IST
ಚಾಮರಾಜನಗರ ವರ್ತಕರ ಭವನದಲ್ಲಿ ನಗರಸಭೆ ಹಾಗೂ ವರ್ತಕರ ಸಂಘದ ಸಹಯೋಗದಲ್ಲಿ ಉದ್ಯಮ ಪರವಾನಗಿ ಆಂದೋಲನ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷ ಸುರೇಶ್ ಚಾಲನೆ ನೀಡಿದರು.

ಆರ್ಥಿಕ ಉನ್ನತಿ ಸಾಧಿಸಲು ಸಮುದಾಯದ ಅಭಿವೃದ್ಧಿ ಅವಶ್ಯ

Oct 19 2024, 12:27 AM IST
ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳು ಸಾಮಾಜಿಕ ಒಗ್ಗಟ್ಟು ಹಾಗೂ ಆರ್ಥಿಕ ಉನ್ನತಿ ಸಾಧಿಸುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಎಂ. ಕುಮಾರಸ್ವಾಮಿ ಹೇಳಿದರು.

ಪರಸ್ಪರ ಸಹಕಾರದಿಂದ ಬ್ಯಾಂಕ್‌ಗಳ ಅಭಿವೃದ್ಧಿ

Oct 19 2024, 12:16 AM IST
ಕನ್ನಡಪ್ರಭ ವಾರ್ತೆ ಚಡಚಣ ಸಾಲ ಸೌಲಭ್ಯ ಪಡೆದು ಆರ್ಥಿಕವಾಗಿ ಪ್ರಗತಿ ಹೊಂದಿ, ಬ್ಯಾಂಕ್‌ಗಳ ಅಭಿವೃದ್ಧಿಗೆ ದಾರಿಯಾಗಬೇಕು ಎಂದು ಕಾತ್ರಾಳ-ಬಾಲಗಾಂವ ಗುರುದೇವ ಆಶ್ರಮದ ಅಮೃತಾನಂದ ಸ್ವಾಮೀಜಿ ಹೇಳಿದರು. ಜಿಗಜೀವಣಗಿಯ ಗ್ರಾಮದ ಪಿಕೆಪಿಎಸ್ ಆವರಣದಲ್ಲಿ ವಿಡಿಸಿಸಿ ಬ್ಯಾಂಕ್‌ನ 51ನೇ ಶಾಖೆ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಸಹಕಾರ ಸಂಘಗಳು ಬೆಳವಣಿಗೆ ಹೊಂದಲು ಪರಸ್ಪರ ಸಹಕಾರ ಮುಖ್ಯ.

ಕ್ಷುಲ್ಲಕ ರಾಜಕಾರಣ ಬಿಟ್ಟು ಅಭಿವೃದ್ಧಿ ಕಡೆ ಗಮನಹರಿಸಿ

Oct 18 2024, 01:22 AM IST
ದೊಡ್ಡಬಳ್ಳಾಪುರ: ಶಾಸಕರು ಕ್ಷುಲ್ಲಕ ರಾಜಕಾರಣ ಬಿಟ್ಟು ಅಭಿವೃದ್ಧಿ ಕಡೆ ಗಮನ ಹರಿಸಲಿ. ಕಳೆದ ಒಂದೂವರೆ ವರ್ಷದಲ್ಲಿ ಕ್ಷೇತ್ರದ ಅಭಿವೃದ್ಧಿ ನೆಲಕಚ್ಚಿದೆ ಎಂದು ನಗರಸಭೆ ಸದಸ್ಯ ಎಚ್.ಎಸ್.ಶಿವಶಂಕರ್‌ ಆರೋಪಿಸಿದರು.

ಅಭಿವೃದ್ಧಿ ವಿಷಯದಲ್ಲಿ ಪಕ್ಷಭೇದ ಮಾಡುತ್ತಿಲ್ಲ

Oct 17 2024, 12:54 AM IST
ಪಕ್ಷಾತೀತವಾಗಿ ಗ್ರಾಮಗಳ ಅಭಿವೃದ್ಧಿ ಮಾಡುತ್ತಿದ್ದು, ಅಭಿವೃದ್ಧಿ ವಿಷಯದಲ್ಲಿ ಯಾವುದೇ ಪಕ್ಷಭೇದ ಮಾಡುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸವಾಲುಗಳ ನಡುವೆ ಅಭಿವೃದ್ಧಿ ಸಾಧನೆ

Oct 17 2024, 12:50 AM IST
ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ನಮ್ಮ ನೂತನ ಸಮಿತಿ ಅನೇಕ ಸವಾಲುಗಳ ನಡುವೆಯೂ ಶೈಕ್ಷಣಿಕ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಎಂ. ಹರನಾಥ ರಾವ್ ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ : ಜಾಮೀನು ಸಿಕ್ರೂ ಜೈಲಲ್ಲೇ ನಾಗೇಂದ್ರ ಬಾಕಿ!

Oct 16 2024, 09:56 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾಮೀನು ಲಭ್ಯವಾಗಿದ್ದರೂ, ಜೈಲಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 117
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved