• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಅಭಿವೃದ್ಧಿ ಸಂಪೂರ್ಣ ಕುಂಠಿತ

Dec 21 2024, 01:18 AM IST
ಚಳ್ಳಕೆರೆ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದಿದ್ದು, ರಾಜ್ಯದ ಯಾವುದೇ ಭಾಗದಲ್ಲಿ ನಿರೀಕ್ಷಿತ ಪ್ರಗತಿಯಾಗಿಲ್ಲ. ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲವೆಂದು ಚಿಂತನೆ ಮಾಡುತ್ತಿದ್ದಾರೆ. ಆದರೆ, ಪತ್ರಿಕೆಗಳಲ್ಲಿ ಮಾತ್ರ ಸರ್ಕಾರ ಸಾಧನೆ ಮಾಡಿರುವುದಾಗಿ ಸುಳ್ಳುಪ್ರಚಾರ ಪಡೆಯುತ್ತಿದೆ ಎಂದು ಶ್ರವಣಬೆಳಗೋಳದ ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಆರೋಪಿಸಿದರು.

ತಿರುಪತಿ ಮಾದರಿಯಲ್ಲಿ ಮಾದೇಶ್ವರ ಬೆಟ್ಟ ಅಭಿವೃದ್ಧಿ: ಶಾಸಕ ಮಂಜುನಾಥ್‌

Dec 19 2024, 12:30 AM IST
ತಿರುಪತಿ ಮಾದರಿ ಶ್ರೀ ಕ್ಷೇತ್ರದಂತೆ ಹನೂರಿನ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಶಾಸಕ ಮತ್ತು ಅಧಿಕಾರಿಗಳ ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.

ಧಾರವಾಡದಲ್ಲಿ ಮಾವು ಅಭಿವೃದ್ಧಿ ಮಂಡಳಿ ಸ್ಥಾಪನೆ

Dec 18 2024, 12:48 AM IST
ಮಾವು ಅಭಿವೃದ್ಧಿ ಮಂಡಳಿ ಸ್ಥಾಪನೆಯಾದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿಯೇ ಮಾವಿಗೆ ದೊಡ್ಡ ಮಾರುಕಟ್ಟೆಯೂ ಲಭಿಸಲಿದ್ದು, ರೈತರು ನೇರವಾಗಿ ಮಂಡಳಿ ಮೂಲಕವೇ ಮಾವಿನ ವ್ಯವಹಾರ ಮಾಡಬಹುದು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಜಾಗದ ಕೊರತೆ: ಕೈಗೆ ಸಿಗದ ಅಧಿಕಾರಿಗಳು

Dec 17 2024, 01:49 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಚೇರಿಯಲ್ಲಿ ಕಡತ ಇಟ್ಟುಕೊಳ್ಳಲೂ ಜಾಗವಿಲ್ಲ. ಕುರ್ಚಿ ಹಾಕಿಕೊಂಡು ಕುಳಿತುಕೊಳ್ಳಲು ಅಧಿಕಾರಿಗಳಿಗೆ ಕೊಠಡಿಯೂ ಇಲ್ಲ ! ಹೀಗಾಗಿ ಬಿಡಿಎಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಜನರ ಕೈಗೆ ಅಧಿಕಾರಿಗಳೇ ಸಿಗುತ್ತಿಲ್ಲ.

ರೈತರು ಕೃಷಿ ಯೋಜನೆ ಸದ್ಬಳಕೆ ಮಾಡಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಿ: ಚಲುವರಾಯಸ್ವಾಮಿ

Dec 17 2024, 12:46 AM IST
ಆಧುನಿಕ ತಂತ್ರಜ್ಞಾನದ ಅಳವಡಿಕೆ ವೈಜ್ಞಾನಿಕ ಬೇಸಾಯದಿಂದ ರೈತರು ಹೆಚ್ಚು ಹಣ ಸಂಪಾದಿಸಲು ಅವಕಾಶವಿದೆ. ಈ ನಿಟ್ಟಿನಲ್ಲಿ ಯುವ ಸಮುದಾಯ ಕೃಷಿ ಬಗ್ಗೆ ಆಸಕ್ತಿ ವಹಿಸಬೇಕು. ಹೊಸ ತಂತ್ರಜ್ಞಾನಗಳಿಂದ ಯುವಕರು ಹಳ್ಳಿಗಳಲ್ಲಿಯೇ ಉಳಿದು ಕೃಷಿಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಇಲಾಖೆಯ ಸವಲತ್ತುಗಳು ಮಧ್ಯವರ್ತಿಗಳ ಹಾವಳಿಯಿಲ್ಲದೆ ರೈತರಿಗೆ ನೇರವಾಗಿ ಸಿಗುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗಿದೆ.

ಅಭಿವೃದ್ಧಿ ದೃಷ್ಟಿಯಿಂದ ಯೋಜನಾಧಿಕಾರಿಯನ್ನು ಇಲ್ಲೆ ಮುಂದುವರಿಸಿ: ನಗರಸಭಾಧ್ಯಕ್ಷೆ ರೇಖಾ ರಮೇಶ್

Dec 17 2024, 12:45 AM IST
ಚಾಮರಾಜನಗರ ಜಿಲ್ಲಾ ನಗರಸಭಾಭಿವೖದ್ದಿ ಕೋಶದ ಯೋಜನಾಧಿಕಾರಿಗಳನ್ನು ಅಭಿವೃದ್ಧಿ ದೃಷ್ಟಿಯಿಂದ ಇಲ್ಲೆ ಮುಂದುವರೆಸಿ ಎಂದು ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಿದ್ದೆವೆ ಎಂದು ನಗರಸಭಾಧ್ಯಕ್ಷೆ ರೇಖಾ ರಮೇಶ್ ತಿಳಿಸಿದರು. ಕೊಳ್ಳೇಗಾಲದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

ಅಭಿವೃದ್ಧಿ ಮೂಲಕ ಮತದಾರನ ಋಣ ತೀರಿಸಿ

Dec 16 2024, 12:48 AM IST
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಅಧಿಕಾರಕ್ಕೆ ತಂದು ಕುಮಾರಣ್ಣನವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸುವುದಷ್ಟೆ ನಮ್ಮ ಗುರಿ ಮತ್ತು ಆ ನಿಟ್ಟಿನಲ್ಲಿ ಈಗಿನಿಂದಲೆ ಕಾರ್ಯಪ್ರವೃತ್ತರಾಗಬೇಕು. ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೂ ಈಗಿನಿಂದಲೆ ಸನ್ನದ್ಧರಾಗಬೇಕು.

ಉಭಯ ಸದನಗಳಲ್ಲಿ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆ ಆರಂಭ

Dec 16 2024, 12:47 AM IST

ಉಭಯ ಸದನಗಳಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆ ಆರಂಭವಾಗಲಿದೆ. ಈ ಚರ್ಚೆ ನಡುವೆಯೇ ವಕ್ಫ್ ಕುರಿತು ಮುಖ್ಯಮಂತ್ರಿಗಳ ಉತ್ತರ, ಕೋವಿಡ್ ಹಗರಣ,   ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ,  ಮುನಿರತ್ನ ಪ್ರಕರಣ  ಪ್ರಸ್ತಾಪಿಸಲು ಆಡಳಿತ ಪಕ್ಷ ಸಜ್ಜಾಗಿದೆ.  

ತಂತ್ರಜ್ಞಾನ ಬೆಳವಣಿಗೆಯಿಂದ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯ: ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅಭಿಮತ

Dec 16 2024, 12:46 AM IST
21ನೇ ಶತಮಾನ ಜ್ಞಾನಾಧಾರಿತ ಸಮಾಜವಾಗಿದ್ದು, ಇಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಆಗ ಮಾತ್ರ ಒಂದು ದೇಶ ಶಕ್ತಿಯುತ, ಸ್ವಾವಲಂಬಿ ಆಗಲು ಸಾಧ್ಯ. ಅದನ್ನು ಬದಲಿಸುವ ಪ್ರಯತ್ನಕ್ಕೆ ಯಾರೂ ಸಹಕರಿಸುವುದಿಲ್ಲ. ಉನ್ನತ ಶಿಕ್ಷಣ ಸಚಿವನಾಗಿ ನಾನು ಅಂಥ ಸಮಸ್ಯೆ ಎದುರಿಸಿದ್ದೇನೆ. ವಿದ್ಯಾಸಂಸ್ಥೆಗಳು ನಿಜವಾದ ಶಕ್ತಿ ಕೇಂದ್ರವಾಗಿದ್ದು, ಅವುಗಳಿಗೆ ಸ್ವಾಯತ್ತತೆ, ಸ್ವಾತಂತ್ರ್ಯ ನೀಡಬೇಕು.

ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಕಾಳಜಿ ವಹಿಸಲಿ: ಶಾಸಕ ದೇಶಪಾಂಡೆ

Dec 16 2024, 12:46 AM IST
ಜನಪ್ರತಿನಿಧಿಗಳು ಚುನಾವಣೆಯ ಸಮಯದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಗೆದ್ದ ನಂತರ ಅವರಿಗೆ ಅಭಿವೃದ್ಧಿ ಮೂಲಮಂತ್ರವಾಗಿರಬೇಕು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 133
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved