• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಗಲೀಕರಣ, ಅಭಿವೃದ್ಧಿ ಕಾರ್ಯಗಳಿಗೆ ಒಪ್ಪಿಗೆ

Feb 19 2025, 12:50 AM IST
ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು.

ಅಭಿವೃದ್ಧಿ ವಿಷಯದಲ್ಲಿ ಜಾತಿ ತರಬಾರದು: ಕುಪ್ಪಳ್ಳಿ

Feb 19 2025, 12:48 AM IST
ಕಾಂಗ್ರೆಸ್ ಮುಖಂಡರು ಜಾತಿ ವಿಷಯ ತಂದು ದ್ವೇಷದ ರಾಜಕಾರಣಕ್ಕೆ ಕೈ ಹಾಕಿದ್ದಾರೆ

ರೋಣ ಅಭಿವೃದ್ಧಿ ಯೋಜನೆಗಳ ಆಶಯದ ಬಜೆಟ್‌ ಮಂಡನೆ

Feb 19 2025, 12:48 AM IST
ರೋಣಪುರಸಭೆ ಸಭಾಭವನದಲ್ಲಿ ಮಂಗಳವಾರ ಮುಖ್ಯಾಧಿಕಾರಿ ರಮೇಶ ಹೊಸಮನಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳ ಗುರಿ ಹೊಂದಿದ ಒಟ್ಟು ಆದಾಯ ₹ 14,52,69,595, ₹ 14,21,07,095 ಗಳ ಖರ್ಚು ಸೇರಿ ₹ 31,62,500 ಉಳಿತಾಯ ಬಜೆಟ್ ಮಂಡಿಸಲಾಯಿತು.

ಕ್ಷೇತ್ರದಲ್ಲಿ ₹150 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕೆಲಸ

Feb 19 2025, 12:47 AM IST
ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ₹50 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿ ಪೂಜೆ ನೆರವೇರಿಸಿದರು.

ಬೆಳಗಾವಿ : ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಿ : ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ

Feb 17 2025, 01:33 AM IST

ಮನರೇಗಾ ಯೋಜನೆಯಡಿ 2024-25ನೇ ವರ್ಷಕ್ಕೆ ಜಿಲ್ಲಾ ಆದ್ಯತಾ ಕಾಮಗಾರಿಗಳಾದ ಶಾಲಾ ಶೌಚಾಲಯ, ಆಟದ ಮೈದಾನ, ಅಡುಗೆ ಕೊಣೆ, ಶಾಲಾ ಆವರಣ ಗೋಡೆ, ಎಸ್‌ಡಬ್ಲ್ಯೂಎಂ ಘಟಕ, ಗ್ರಾಮ ಪಂಚಾಯತಿ ಕಟ್ಟಡ ಇನ್ನು ಚಾಲ್ತಿಯಲ್ಲಿರುವುದು ವಿಷಾದನಿಯವಾಗಿದೆ.  

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ: ನಿಖಿಲ್ ಕುಮಾರಸ್ವಾಮಿ

Feb 17 2025, 12:35 AM IST
ಕೇಂದ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಸಚಿವ ಕುಮಾರಣ್ಣ ಅವರು ಶಕ್ತಿ ಮೀರಿ ಓಡಾಡುತ್ತಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಚಿಂತಿಸಿದವರು. ಬೃಹತ್ ಉದ್ದಿಮೆಗಳನ್ನು ರಾಜ್ಯಕ್ಕೆ ತಂದು ನಿರುದ್ಯೋಗಿ ಯುವಕ -ಯುವತಿಯರಿಗೆ ಉದ್ಯೋಗ ನೀಡಲು ಮುಂದಾಗಿದ್ದಾರೆ.

ಮಹಿಳೆ ರಚನಾತ್ಮಕವಾಗಿ ಬೆಳೆದರೆ ಸಮಾಜ ಅಭಿವೃದ್ಧಿ

Feb 17 2025, 12:33 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಮಹಿಳೆಯು ಜೀವನ ನಿರ್ವಹಣೆ, ಸಮಾಜ ನಿರ್ಮಾಣದಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾಳೆ. ಈ ನಿಟ್ಟಿನಲ್ಲಿ ಮಹಿಳೆಯರು ರಚನಾತ್ಮಕವಾಗಿ ಬೆಳೆದರೆ ಖಂಡಿತ ಸಮಾಜ ಅಭಿವೃದ್ಧಿಯಾಗಲಿದೆ ಎಂದು ಪಿಐ ಗುರುಶಾಂತ ದಾಶ್ಯಾಳ ಅಭಿಪ್ರಾಯ ಪಟ್ಟರು.

ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಆಧ್ಯತೆ ನೀಡುತ್ತಿದೆ: ಎಚ್.ಡಿ ತಮ್ಮಯ್ಯ

Feb 17 2025, 12:32 AM IST
ಚಿಕ್ಕಮಗಳೂರು, ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳಿಗೆ ಸೀಮಿತವಾಗದೆ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಕಾರ್ಯಗಳಿಗೂ ಆಧ್ಯತೆ ನೀಡುತ್ತಿದೆ. ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿಲ್ಲ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.

ಶಿಕ್ಷಣದಿಂದ ಮಾತ್ರ ಬಂಜಾರರ ಅಭಿವೃದ್ಧಿ ಸಾಧ್ಯ: ಡಾ.ರವಿ

Feb 17 2025, 12:31 AM IST
ಸಂತ ಸೇವಾಲಾಲ್ ಮಹಾರಾಜರು ಅವತಾರ ಪುರುಷರಾಗಿದ್ದು, ಶಿಕ್ಷಣದಿಂದ ಮಾತ್ರ ಸಮುದಾಯದ ಅಭಿವೃದ್ದಿ ಸಾದ್ಯ ಎಂಬುದನ್ನು ಅರಿತು ಶಿಕ್ಷಣದ ಬಗ್ಗೆ ಜಾಗೃತಿಯನ್ನು ಮೂಡಿಸಿದ್ದರು ಎಂದು ಇಲ್ಲಿನ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಡಾ.ರವಿ ಹೇಳಿದರು.

ನಗರೀಕರಣ, ಅಭಿವೃದ್ಧಿ ಹೆಸರಿನಲ್ಲಿ ನೀರಿನ ಮೂಲ, ಪರಿಸರ ಹಾಳು :ಫ್ರೊ.ರಾಮರಾಜು

Feb 16 2025, 01:49 AM IST
ನಗರೀಕರಣದ ಹೆಸರಲ್ಲಿ ಪರಿಸರವನ್ನು ಹಾಳು ಮಾಡುತ್ತಿದ್ದೇವೆ. ಈಗಲೇ ಎಚ್ಚೆತ್ತುಕೊಳ್ಳಬೇಕು. ಕಾಲೇಜು ವಿದ್ಯಾರ್ಥಿಗಳು ಸಮುದಾಯದಲ್ಲಿ ಪರಿಸರ ಜಾಗೃತಿ ಮೂಡಿಸುವ ಕಾರ್ಯವನ್ನು ನಿರಂತರ ಮಾಡಬೇಕು. ಧಾರ್ಮಿಕ ಪ್ರವಾಸಿ ಪ್ರಮುಖ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನಗಳು ನಿರಂತರವಾಗಿ ನಡೆಯಬೇಕು. ನಾಗರಿಕರು ಮತ್ತು ಭಕ್ತರಲ್ಲಿ ನೈರ್ಮಲ್ಯದ ಜಾಗ್ರತಿ ಮೂಡಬೇಕಿದೆ ಎಂದು ತಿಳಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 147
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved