• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲ್ಲಮ್ಮಳ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆಗ್ರಹ

Feb 13 2025, 12:48 AM IST
ರಾಜ್ಯ ಸರ್ಕಾರ ಇಚ್ಛಾಶಕ್ತಿ ತೋರಿಸಿ ವೀರರಾಣಿ ಬೆಳವಡಿ ಮಲ್ಲಮ್ಮಳ ಅಭಿವೃದ್ಧಿ ಪ್ರಾಧಿಕಾರವನ್ನು ತ್ವರಿತಗತಿಯಲ್ಲಿ ರಚಿಸಬೇಕು. ಇಲ್ಲದಿದ್ದರೆ ವಕೀಲರ ಸಂಘ ಜನತೆಯೊಂದಿಗೆ ಬೈಲಹೊಂಗಲ ತಾಲೂಕನ್ನು ಬಂದ್‌ ಮಾಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಎಂದು ಹಿರಿಯ ನ್ಯಾಯವಾದಿ ಸಿ.ಎಸ್.ಚಿಕ್ಕನಗೌಡರ ಎಚ್ಚರಿಕೆ ನೀಡಿದರು.

ಉಪ್ಪಿನಂಗಡಿ ದೇವಸ್ಥಾನ ಅಭಿವೃದ್ಧಿ ಕಾರ್ಯ: ಶಾಸಕ ಅಶೋಕ್‌ ಕುಮಾರ್‌ ರೈ ಸೂಚನೆ

Feb 13 2025, 12:47 AM IST
ಮಂಗಳವಾರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ಅಲ್ಲಿನ ಆಡಳಿತ ಮಂಡಳಿ ಸದಸ್ಯರ ಜೊತೆ ಮಾಸ್ಟರ್ ಪ್ಲ್ಯಾನ್ ರಚಿಸಿದ ಸಂಸ್ಥೆಯ ಅಧಿಕಾರಿಗಳೊಂದಿಗೆ ದೇವಳದ ಅಭಿವೃದ್ಧಿಯ ಬಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿಚಾರ ವಿಮರ್ಷೆ ನಡೆಸಿದರು.

ಟಿ.ಹೊಸಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

Feb 13 2025, 12:46 AM IST
ಹಾರೋಹಳ್ಳಿ: ತಾಲೂಕಿನ ಮರವಾಡಿ ಹೋಬಳಿಯ ಟಿ.ಹೊಸಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ವಿವಿಧ ಇಲಾಖೆಗಳಿಂದ ಮಂಜೂರಾಗಿರುವ ಕಾಮಗಾರಿಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಗುದ್ದಲಿಪೂಜೆ ನೆರವೇರಿಸಿದರು.

ಶಿಶುನಾಳ ಶರೀಫಗಿರಿ ಅಭಿವೃದ್ಧಿ-ಪ್ರಾಧಿಕಾರ ರಚನೆಗೆ ಕರವೇ ಆಗ್ರಹ

Feb 12 2025, 12:34 AM IST
ಮುಂಬರುವ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಶಿಶುನಾಳ ಶರೀಫರ ಅಭಿವೃದ್ಧಿ ಪ್ರಾಧಿಕಾರ ಘೋಷಣೆ ಮಾಡಿ, ಶರೀಫಗಿರಿಯನ್ನು ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆ ಪದಾಧಿಕಾರಿಗಳು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ, ಜೀವನ ಸುಧಾರಣೆಯೇ ನನ್ನ ಗುರಿ : ಶಾಸಕ ಎಚ್. ಡಿ. ತಮ್ಮಯ್ಯ

Feb 11 2025, 12:49 AM IST

 ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರಿಗೂ ತಲುಪಿಸಿ ಅವರ ಜೀವನ ಸುಧಾರಣೆಗೆ ಸಹಕರಿಸುವುದರೊಂದಿಗೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಕೈಗೊಂಡು ಅಭಿವೃದ್ಧಿಗೊಳಿಸುವುದೇ ನನ್ನ ಗುರಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಶಿಕ್ಷಣ, ಸಂಘಟನೆಯಿಂದ ಸಮಾಜ ಅಭಿವೃದ್ಧಿ ಸಾಧ್ಯ

Feb 11 2025, 12:48 AM IST
ಹೊಸದುರ್ಗ ಬ್ರಹ್ಮ ವಿದ್ಯಾನಗರದ ಭಗೀರಥ ಪೀಠದಲ್ಲಿ ಪುರುಷೋತ್ತಮಾನಂದಪುರಿ ಶ್ರೀಗಳ 26ನೇ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದದಲ್ಲಿ ಶ್ರೀಗಳನ್ನು ಗೌರವಿಸಲಾಯಿತು.

ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿಲ್ಲ: ಶಾಸಕ ಎಚ್.ಡಿ. ತಮ್ಮಯ್ಯ

Feb 11 2025, 12:45 AM IST
ಚಿಕ್ಕಮಗಳೂರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಜತೆಗೆ ಅಭಿವೃದ್ಧಿ ಕಾರ್ಯಗಳಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಯಾವುದೇ ಸಮಾಜ ಅಭಿವೃದ್ಧಿ ಹೊಂದಲು ಶಿಕ್ಷಣ ಅಗತ್ಯ

Feb 10 2025, 01:47 AM IST
ಸಮಾಜದ ಮುಖ್ಯ ವಾಹಿನಿಗೆ ಸೇರ್ಪಡೆಗೊಳ್ಳಲು ಶಿಕ್ಷಣ ಪ್ರಮುಖವಾದ ಸಾಧನ, ಅದನ್ನು ಗಳಿಸಿದರೆ ಸಮಾಜದಲ್ಲಿ ಗೌರವ, ಸ್ಥಾನಮಾನ ದೊರೆಯುತ್ತದೆ. ರಾಜ್ಯದಲ್ಲಿ ಜನಸಂಖ್ಯೆ ಯಲ್ಲಿ ದೊಡ್ಡ ಸಮಾಜ ವಾಗಿದ್ದೇವೆ. ಕುರುಬ ಸಮುದಾಯ ಸದೃಢವಾಗಬೇಕಾದರೆ ಆ ವರ್ಗದ ಎಲ್ಲರೂ ಸಂಘಟಿತರಾಗಬೇಕು,

ಜಪ್ಪು ವಾರ್ಡ್‌ನಲ್ಲಿ 5.85 ಕೋಟಿ ರು.ಗಳ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ

Feb 10 2025, 01:46 AM IST
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಜಪ್ಪು ವಾರ್ಡ್‌ನಲ್ಲಿ ಸುಮಾರು 5.85 ಕೋಟಿ ರು. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನೆರವೇರಿತು. ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟನೆ ನೆರವೇರಿಸಿದರು.

ಬಿಜೆಪಿ ಅಭಿವೃದ್ಧಿ ಮಂತ್ರಕ್ಕೆ ಒಲಿದ ಮತದಾರ : 27 ವರ್ಷಗಳ ಬಳಿಕ ದೆಹಲಿಯಲ್ಲಿ ಕಮಲ

Feb 09 2025, 01:34 AM IST

 ಹಿಂದುತ್ವವನ್ನು ಕೊಂಚ ಬದಿಗಿಟ್ಟು, ಮಧ್ಯಮವರ್ಗದವರನ್ನು ಸೆಳೆದು, ಡಬಲ್‌ ಎಂಜಿನ್‌ ಸರ್ಕಾರದ ಭರವಸೆಗಳೊಂದಿಗೆ ಚುನಾವಣೆಗೆ ಹೋದ ಕಾರಣ 27 ವರ್ಷಗಳ ಬಳಿಕ ದೆಹಲಿಯಲ್ಲಿ ಕಮಲ ಅರಳುವುದು ಸಾಧ್ಯವಾಗಿದೆ.

  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 147
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved