• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಲಶಾಸ್ತ್ರೀಯ ಅಧ್ಯಯನದಿಂದ ಅಭಿವೃದ್ಧಿ: ವಿಶ್ವಕರ್ಮ ಸಮುದಾಯದ ಮುಖಂಡ ಶಾಮಣ್ಣ ಆಚಾರ್ಯ

Nov 30 2024, 12:49 AM IST
ರಾಜ್ಯದ ವಿಶ್ವಕರ್ಮರ ಕುಲಶಾಸ್ತ್ರೀಯ ಅಧ್ಯಯನ ವಿಶ್ವಕರ್ಮರ ಮುಂದಿನ ತಲೆಮಾರಿಗೆ ವಿಶ್ವಕರ್ಮರ ಶ್ರೇಯೋಭೀವೃದ್ದಿಗೆ ಮತ್ತು ಏಳಿಗೆಗಾಗಿ ಅಗತ್ಯವಾಗಿದೆ ಎಂದು ವಿಶ್ವಕರ್ಮ ಸಮುದಾಯದ ಮುಖಂಡ ಶಾಮಣ್ಣ ಆಚಾರ್ಯ ಹೇಳಿದರು. ಶಿರಾದಲ್ಲಿ ವಿಶ್ವಕರ್ಮರ ಕುಲಶಾಸ್ತ್ರೀಯ ಅದ್ಯಯನಕ್ಕೆ ಆಗಮಿಸಿದ್ದ ಅಧ್ಯಯನ ತಂಡಕ್ಕೆ ವಿರ್ಶಕರ್ಮ ಜನಾಂಗದ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು.

ಚಿಕ್ಕತಿರುಪತಿಯಲ್ಲಿ ಅಭಿವೃದ್ಧಿ ಪರ್ವ: ಶಾಸಕ

Nov 30 2024, 12:45 AM IST
ಸರ್ಕಾರದಿಂದ ಮಂಜೂರಾತಿ ಪಡೆದು ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಿಸಲಾಗುವುದು. ಭಕ್ತಾಧಿಗಳು ನೀಡಿರುವ ಹುಂಡಿ ಹಣದಿಂದ ನಡೆಯುವ ಈ ಕಾಮಗಾರಿ ಜೊತೆಯಲ್ಲಿ ದೇವಾಲಯದಲ್ಲಿ ಅವಶ್ಯವಾಗಿರುವ ಯಾತ್ರಿಕರಿಗಾಗಿ ಮೂಲಭೂತ ಸೌಕರ್ಯ ಒದಗಿಸಲು ನಿರ್ಧರಿಸಲಾಗಿದೆ.

ಡಿಸೆಂಬರ್‌ 9ರ ವರೆಗೆ ಜಗಳವಾಡಿ, ಸದನದಲ್ಲಿ ಅಭಿವೃದ್ಧಿ ಚರ್ಚೆ ಇರಲಿ : ಯು.ಟಿ. ಖಾದರ್‌

Nov 29 2024, 01:03 AM IST
ಸ್ಪೀಕರ್‌ ಹುದ್ದೆಯಲ್ಲಿದ್ದು ಕ್ಷೇತ್ರದಲ್ಲಿ ನೇರವಾಗಿ ಕೆಲಸ ಮಾಡಿಸಲು ಸಾಧ್ಯವಾಗಲ್ಲ. ಹಾಗಾಗಿ ಸ್ಪೀಕರ್‌ ಕ್ಷೇತ್ರಕ್ಕೆ ವಿಶೇಷ ಅನುದಾನ ಮೀಸಲಿರಿಸಬೇಕು ಎಂದು ಯು.ಟಿ. ಖಾದರ್‌ ಫರೀದ್‌ ಅಭಿಪ್ರಾಯಪಟ್ಟರು.

ಜೋಗದಲ್ಲಿ ₹185 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

Nov 29 2024, 01:02 AM IST
ವಿಶ್ವವಿಖ್ಯಾತ ಜೋಗ ಜಲಾಪತವನ್ನು ಅದ್ಭುತವಾದ ಪ್ರವಾಸಿತಾಣವಾಗಿಸುವ ನಿಟ್ಟಿನಲ್ಲಿ 185 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕೆಲಸ ಕೈಗೊಳ್ಳಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

ಕ್ಷೇತ್ರದ ಅಭಿವೃದ್ಧಿ ಕಾರ್ಯದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಸಕ್ರಿಯ: ವಸಂತಕುಮಾರ್

Nov 29 2024, 01:00 AM IST
ತರೀಕೆರೆ, ಶಾಸಕ ಜಿ.ಎಚ್.ಶ್ರೀನಿವಾಸ್ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಪುರಸಭೆ ಅಧ್ಯಕ್ಷ ವಸಂತಕುಮಾರ್ ಹೇಳಿದ್ದಾರೆ.

ಸಂವಿಧಾನದಿಂದ ರಾಷ್ಟ್ರದ ಆಡಳಿತ, ಅಭಿವೃದ್ಧಿ: ನ್ಯಾ. ಶಮೀರ್ ಪಿ.ನಂದ್ಯಾಲ್

Nov 28 2024, 12:34 AM IST
Governance, Development of the Nation from the Constitution: Ny. Shamir P. Nandyal

ಶಾಸಕರ ಸಹಕಾರದಲ್ಲಿ ಡೇರಿಗಳ ಅಭಿವೃದ್ಧಿ: ಆರ್.ಎನ್.ವಿಶ್ವಾಸ್

Nov 28 2024, 12:34 AM IST
ಗ್ರಾಮೀಣ ಪ್ರದೇಶದ ರೈತರ ಸಂಕಷ್ಟಗಳನ್ನು ಹತ್ತಿರದಿಂದ ಕಂಡಿದ್ದೇವೆ. ಜೀವನೋಪಾಯಕ್ಕಾಗಿ ಹಸುಗಳನ್ನು ಸಾಕಿ ಹಾಲು ಉತ್ಪಾದಕ ಸಹಕಾರ ಸಂಘಕ್ಕೆ ಹಾಲನ್ನು ಹಾಕುವ ಮೂಲಕ ಬರುವ ಹಣದಲ್ಲಿ ಜೀವನ ಸಾಗಿಸುತ್ತಿದ್ದಾರೆ. ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ರೀತಿಯಲ್ಲಿ ಶ್ರಮಿಸಲಾಗುವುದು.

ವಿಜ್ಞಾನ-ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿ ಸಾಧ್ಯ-ಗಿರೀಶ ಪದಕಿ

Nov 28 2024, 12:34 AM IST
ಯಾವುದೇ ಕೆಲಸವಾಗಲಿ ಸಮರ್ಪಣಾ ಮನೋಭಾವದಿಂದ ಮಾಡಿದಾಗ ಯಶಸ್ಸು ಹೇಗೆ ನಿಶ್ಚಿತವೂ, ಹಾಗೇ ವಿಜ್ಞಾನ-ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಹಾವೇರಿ ಜಿಲ್ಲೆ ತರಬೇತಿ ಸಂಸ್ಥೆಯ ಉಪನಿರ್ದೇಶಕ (ಅಭಿವೃದ್ಧಿ) ಗಿರೀಶ ಪದಕಿ ಹೇಳಿದರು.

ಅಭಿವೃದ್ಧಿ ಕಾರ್ಯಗಳಿಗೆ ಸದಾ ಬದ್ಧ: ಸಚಿವ ಆರ್.ಬಿ.ತಿಮ್ಮಾಪೂರ

Nov 28 2024, 12:33 AM IST
ಕೆಆರ್‌ಐಡಿಎಲ್ ಅನುದಾನದಡಿಯಲ್ಲಿ ಸುಮಾರು ₹20 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣವಾಗಲಿದೆ

ಮನ್ಮುಲ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆಗೆ ಮತ್ತೆ ಅವಕಾಶ ನೀಡಿದರೆ ಗೆದ್ದು ಡೇರಿಗಳ ಇನ್ನಷ್ಟು ಅಭಿವೃದ್ಧಿ: ವಿಶ್ವನಾಥ್

Nov 28 2024, 12:32 AM IST
ನನ್ನ ಅಧಿಕಾರದ ಅವಧಿಯಲ್ಲಿ ರೈತರಿಗಾಗಿ ನಿರಂತರವಾಗಿ ದುಡಿದಿದ್ದೇನೆ. ಮೊದಲ ಬಾರಿ ನಿರ್ದೇಶಕರಾಗಿ ಆಯ್ಕೆಯಾದಾಗ ತಾಲೂಕಿನಲ್ಲಿ 105 ಹಾಲು ಉತ್ಪಾದಕರ ಸಹಕಾರ ಸಂಘಗಳು ಮಾತ್ರ ಇದ್ದವು. ನನ್ನ ಪರಿಶ್ರಮದಿಂದ 155 ಸಂಘಗಳನ್ನಾಗಿ ಮಾಡಲು ಶ್ರಮಿಸಿದ್ದೇನೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 133
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved