• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಪಥದಲ್ಲಿದ ರಾಷ್ಟ್ರಗಳಲ್ಲಿ ನಮ್ಮ ದೇಶವೂ ಒಂದು: ರವೀಂದ್ರನಾಥ್ ಬಿ.ವಿ

Sep 20 2024, 01:30 AM IST
ಕೊಪ್ಪ, ನಮ್ಮ ರಾಷ್ಟ್ರ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಸಾಲಿನಲ್ಲಿರುವ ರಾಷ್ಟ್ರಗಳಲ್ಲಿ ನಮ್ಮ ದೇಶ ಒಂದಾಗಲಿದೆ. ಅದಕ್ಕೆ ಮಾನವ ಸಂಪನ್ಮೂಲ ಅಭಿವೃದ್ಧಿ ಬಹಳ ಮುಖ್ಯ. ಪ್ರಸ್ತುತ ದಿನಗಳಲ್ಲಿ ಮಾನವ ಸಂಪನ್ಮೂಲ ಮೊಬೈಲ್-ಟಿವಿ ಮಾಧ್ಯಮಗಳ ಮೂಲಕ ಹಾಳಾಗುತ್ತಿದ್ದಾರೆ ಎಂದು ಲೆಕ್ಕಪರಿಶೋಧಕರಾದ ರವೀಂದ್ರನಾಥ್ ಬಿ.ವಿ ಹೇಳಿದರು.

ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಪ್ರತಿಭಟನೆ

Sep 19 2024, 01:51 AM IST
ಚಾಮುಂಡೇಶ್ವರಿ ದರ್ಶನಕ್ಕೆ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರ ಮುಂದಾಗಿರುವುದು ಸರಿಯಲ್ಲ. ಮೈಸೂರು ಅರಸರ ಸಂಸ್ಥಾನದ ಅದಿದೇವತೆ ತಾಯಿ ಚಾಮುಂಡೇಶ್ವರಿ ದೇವಿ ಬೆಟ್ಟವನ್ನು ಶ್ರದ್ಧಾಭಕ್ತಿಯಿಂದ ಅಭಿವೃದ್ಧಿಪಡಿಸಲಾಗಿದೆ.

ಅಭಿವೃದ್ಧಿ ಸೀಮಿತ ಜಾತಿ, ಧರ್ಮಕ್ಕೆ ಮೀಸಲಲ್ಲ: ಶಾಸಕ ಬಿ.ವೈ.ವಿಜಯೇಂದ್ರ

Sep 18 2024, 01:58 AM IST
ಶಿಕಾರಿಪುರ ತಾಲೂಕಿನ ಬಗನಕಟ್ಟೆ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾದ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಶಾಸಕ ವಿಜಯೇಂದ್ರ ಚಾಲನೆ ನೀಡಿದರು.

ಅಕ್ಷರ ಅವಿಷ್ಕಾರದಡಿ ಶೈಕ್ಷಣಿಕ ಅಭಿವೃದ್ಧಿ: ಶಾಸಕಿ ಎಂ.ಪಿ. ಲತಾ

Sep 18 2024, 01:58 AM IST
ಅಕ್ಷರ ಅವಿಷ್ಕಾರ ಎಂಬ ಯೋಜನೆಯಡಿ ಸಾಕಷ್ಟು ಅನುದಾನ ಬರುತ್ತಲಿದ್ದು, ಅದರಲ್ಲಿ ಕಳೆದ ಬಾರಿ 50 ಶಾಲೆಗಳು, ಈ ಬಾರಿ 50 ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದೇವೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಸರ್ಕಾರ ಬದ್ಧ

Sep 18 2024, 01:54 AM IST
ಸಿಂಧನೂರಿನ ಮಿನಿವಿಧಾನಸೌಧ ಕಚೇರಿಯ ಆವರಣದಲ್ಲಿ ತಾಲ್ಲೂಕಾಡಳಿತದಿಂದ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಾಗೂ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು

ವಿಶ್ವಕರ್ಮರು ಸಮಾಜದ ಅಭಿವೃದ್ಧಿ ಚಿಂತಕರು

Sep 18 2024, 01:50 AM IST
ವಿಶ್ವಕರ್ಮರು ಸಮಾಜದ ಅಭಿವೃದ್ದಿ ಚಿಂತಕರು. ತ್ಯಾಗ ಮನೋಭಾವದಿಂದ ಪ್ರಪಂಚದ ಎಲ್ಲ ದೇವಸ್ಥಾನಗಳ ಮೂರ್ತಿಗಳನ್ನು ಸೃಷ್ಠಿಸಿದ ಕೀರ್ತಿ ವಿಶ್ವಕರ್ಮರಿಗೆ ಸಲ್ಲುತ್ತದೆ ಎಂದು ಪುರಸಭೆ ಅಧ್ಯಕ್ಷ ಲಾಲಪೇಟೆ ಮಂಜುನಾಥ್‌ ತಿಳಿಸಿದರು.

ಸೌಲಭ್ಯ ಬಳಸಿಕೊಂಡು ಅಭಿವೃದ್ಧಿ ಸಾಧಿಸಿ: ಕುಮಾರಸ್ವಾಮಿ

Sep 18 2024, 01:48 AM IST
ಭಾರತ ಸರ್ಕಾರ ಸಾಂವಿಧಾನಿಕವಾಗಿ ೩೭೧ಜೆ ವಿಶೇಷ ಸೌಲಭ್ಯ ನೀಡಿದೆ. ಈ ಕಾಯ್ದೆಯನ್ನು ಸಮರ್ಪಕವಾಗಿ ಬಳಸಿಕೊಂಡು ಈ ಭಾಗದ ಸರ್ವಾಂಗೀಣ ಅಭಿವೃದ್ಧಿ ಸಾಧಿಸಬೇಕಾಗಿದೆ.

ಕೆಕೆಆರ್‌ಡಿಬಿಯಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿ: ಮುರುಡಿ

Sep 18 2024, 01:48 AM IST
೩೭೧ಜೆನ ಕೆಕೆಆರ್‌ಡಿಬಿ ಅನುದಾನದಡಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿ ಕೆಲಸ ಮಾಡುತ್ತಿದೆ ಎಂದು ತಹಸೀಲ್ದಾರ ವಿಶ್ವನಾಥ ಮುರುಡಿ ಹೇಳಿದರು.

ಗುಣಮಟ್ಟದ ಶಿಕ್ಷಣದಿಂದ ದೇಶದ ಅಭಿವೃದ್ಧಿ

Sep 17 2024, 12:53 AM IST
ಸರ್ಕಾರ ಬಿಸಿಯೂಟ, ಮೊಟ್ಟೆ, ಹಾಲು, ಜನಗಣತಿ, ಚುನಾವಣಾ ಕಾರ್ಯಗಳಿಂದ ಶಿಕ್ಷಕರನ್ನು ಮುಕ್ತಗೊಳಿಸಿ ಬೋಧನೆಗೆ ಮಾತ್ರ ಸೀಮಿತಗೊಳಿಸಬೇಕು. ಅಂದಾಗ ಮಾತ್ರ ಬಡವರಿಗೂ ಗುಣಮಟ್ಟದ ಶಿಕ್ಷಣ ಲಭಿಸಲು ಸಾಧ್ಯ.

'ಚುನಾವಣಾ ಸಮಯದಲ್ಲಿ ರಾಜಕೀಯ ಮಾಡಬಹುದು ಆದರೆ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು'

Sep 17 2024, 12:50 AM IST

ಚುನಾವಣಾ ಸಮಯದಲ್ಲಿ ರಾಜಕೀಯ ಮಾಡಬಹುದು ಆದರೆ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್‌ ಕಿರಣ್ ತಿಳಿಸಿದರು.  

  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 117
  • next >

More Trending News

Top Stories
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
ಜೈಲಿನಲ್ಲಿ ‘ಎ’ ದರ್ಜೆ ಸೌಲಭ್ಯ ಕೋರಿದ್ದ ರೆಡ್ಡಿ ಅರ್ಜಿ ತಿರಸ್ಕೃತ
ಚೈತ್ರಾ, ಆಕೆಯ ಪತಿ ಕಳ್ಳರು : ತಂದೆ ಆಕ್ಷೇಪ - ನನ್ನಪ್ಪ ಕುಡುಕ: ಚೈತ್ರಾ
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved