• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯ ಸಮಗ್ರ ಅಭಿವೃದ್ಧಿ ಬಗ್ಗೆ ಸಂಪುಟದಲ್ಲಿ ಚರ್ಚೆಯಾಗಲಿ: ಸ್ವಾಮಿದಾಸ

Sep 17 2024, 12:45 AM IST
ಕಲಂ 371ಜೆ ತಿದ್ದುಪಡಿಯಾಗಿ ಜಾರಿಗೆ ಬಂದು ಹತ್ತು ವರ್ಷಗಳು ಗತಿಸಿದರೂ ಅದನ್ನು ಸಮರ್ಪಕವಾಗಿ ಜಾರಿ ಮಾಡದೆ ಆಳುವ ಸರ್ಕಾರಗಳು ಗಾಢ ನಿದ್ರೆಗೆ ಜಾರಿವೆ.

ಸಂಘದಿಂದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ

Sep 17 2024, 12:45 AM IST
ವ್ಯಕ್ತಿ ಸಂಘದಲ್ಲಿ ಇರುವುದರಿಂದ ಅವನ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಬಾದಾಮಿಯ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಹೊಸಗೌಡ್ರ ಹೇಳಿದರು.

ಕೆರೆಗಳು ಅಭಿವೃದ್ಧಿ ಪಡಿಸದಿದ್ದಲ್ಲಿ ಹೋರಾಟ ಅನಿವಾರ್ಯ: ವಸಂತಕುಮಾರ್‌

Sep 16 2024, 01:53 AM IST
ಚಿಕ್ಕಮಗಳೂರು, ಪ.ಜಾತಿ, ಪ.ವರ್ಗದ ಮೀನುಗಾರರಿಗೆ ಮೀನುಗಳನ್ನು ಸಾಕಲು ನೀಡಿರುವ ಕೆರೆಗಳನ್ನು ಅಭಿವೃದ್ಧಿ ಪಡಿಸದಿದ್ದಲ್ಲಿ ಮೀನುಗಾರಿಕೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯ ಕೆ.ಸಿ. ವಸಂತಕುಮಾರ್ ಎಚ್ಚರಿಕೆ ನೀಡಿದರು.

ವಿಶ್ವೇಶ್ವರಯ್ಯನವರದ್ದು ದೂರದೃಷ್ಟಿಯ ಅಭಿವೃದ್ಧಿ: ಗಜಾನನ ಶರ್ಮ

Sep 16 2024, 01:47 AM IST
ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಭಾನುವಾರ ಸರ್‌ ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ನಡೆಯಿತು. ಇತಿಹಾಸ ತಜ್ಞ ಗಜಾನನ ಶರ್ಮ ಅವರು ಉಪನ್ಯಾಸ ನೀಡಿದರು.

ಗಗನಚುಕ್ಕಿ ಜಲಪಾತವನ್ನು ಅಭಿವೃದ್ಧಿ ಅಗತ್ಯ: ಡಾ. ಎಂ.ಸಿ.ಸುಧಾಕರ್

Sep 16 2024, 01:47 AM IST
ಜಲಪಾತೋತ್ಸವದ 2ನೇ ದಿನವಾದ ಭಾನುವಾರ ಸಾವಿರಾರು ಸಂಖ್ಯೆಯಲ್ಲಿ ವಿವಿಧ ಜಿಲ್ಲೆ, ರಾಜ್ಯ ಸೇರಿದಂತೆ ವಿದೇಶದಿಂದಲೂ ಪ್ರವಾಸಿಗರು ಕುಟುಂಬ ಸಮೇತ ಆಗಮಿಸಿ ನೈಸರ್ಗಿಕ ಸೌಂದರ್ಯವನ್ನು ಕಣ್ತುಂಬಿಕೊಂಡರು.

ಸದಸ್ಯರ ಸಹಕಾರದಿಂದ ಪಟ್ಟಣದ ಅಭಿವೃದ್ಧಿ: ಮ್ಯಾಗೇರಿ

Sep 15 2024, 01:56 AM IST
ಕುಡಿವ ನೀರು, ಸ್ವಚ್ಛತೆ, ತರಕಾರಿ ಮಾರುಕಟ್ಟೆ ಸಮಸ್ಯೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸರ್ವ ಸದಸ್ಯರ ಸಹಕಾರ

ಸರ್ಕಾರಿ ಶಾಲೆಗಳ ದತ್ತು ಪಡೆದರೆ ಅಭಿವೃದ್ಧಿ ಸಾಧ್ಯ

Sep 15 2024, 01:52 AM IST
ಹೊಸಕೋಟೆ: ಸರ್ಕಾರಿ ಶಾಲೆಗಳನ್ನು ಸಮಾಜದಲ್ಲಿನ ಸ್ಥಿತಿವಂತರು ದತ್ತು ಪಡೆಯುವುದರಿಂದ ಸರ್ವತೋಮುಖ ಅಭಿವೃದ್ದಿ ಸಾಧ್ಯ ಎಂದು ಬಿಎಂಆರ್‌ಡಿಎ ಸದಸ್ಯ ಡಾ.ಎಚ್.ಎಂ.ಸುಬ್ಬರಾಜ್ ತಿಳಿಸಿದರು.

ಮಾಗಡಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

Sep 14 2024, 01:53 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪಟ್ಟಣದ ಹೊಸಪೇಟೆ ಸರ್ಕಲ್ ನಲ್ಲಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ನಿರ್ಮಾಣ ಕಾರ್ಯ ಪೂರ್ಣಗೊಂಡ ವಿವಿಧ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿದರು. ಮಾಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಶಾಸಕಾಂಗ, ಕಾರ್ಯಾಂಗ ಒಟ್ಟಾದರೆ ಅಭಿವೃದ್ಧಿ ಸಾಧ್ಯ: ಶಾಸಕ ಗೋಪಾಲಕೃಷ್ಣ ಬೇಳೂರು

Sep 13 2024, 01:38 AM IST
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆಯ ನೂತನ ಕಟ್ಟಡವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿ, ಅಭಿವೃದ್ಧಿಗೆ ಶಾಸಕಾಂಗ ಮತ್ತು ಕಾರ್ಯಾಂಗ ಹೇಗೆ ಪೂರಕ ಎಂದು ತಿಳಿಸಿದರು,

ನರೇಗಾ ಯೋಜನೆಯಡಿ ಕಲ್ಯಾಣಿ ಅಭಿವೃದ್ಧಿ

Sep 13 2024, 01:31 AM IST
ಕೂಲಿಕಾರರಿಂದ ಹೂಳು ಎತ್ತಿಸಿ, ಕಲ್ಯಾಣಿ ಒಳಗೆ ಮಣ್ಣು ಬಿಳದಂತೆ ಸುತ್ತಲೂ ಕಂಪೌಂಡ ಕಟ್ಟಿಸಲಾಗಿದೆ. ಪರಿಣಾಮ ದೇವಸ್ಥಾನದ ಭಕ್ತ ಸಮೂಹಕ್ಕೆ ಜಳಕದ ಹೊಂಡ ಕಲ್ಯಾಣಿಗೆ ಮರುಜೀವ ಸಿಕ್ಕಿದೆ
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 117
  • next >

More Trending News

Top Stories
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
ಜೈಲಿನಲ್ಲಿ ‘ಎ’ ದರ್ಜೆ ಸೌಲಭ್ಯ ಕೋರಿದ್ದ ರೆಡ್ಡಿ ಅರ್ಜಿ ತಿರಸ್ಕೃತ
ಚೈತ್ರಾ, ಆಕೆಯ ಪತಿ ಕಳ್ಳರು : ತಂದೆ ಆಕ್ಷೇಪ - ನನ್ನಪ್ಪ ಕುಡುಕ: ಚೈತ್ರಾ
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved