• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್‌ಗೆ ಬೆಂಬಲ: ಶಾಸಕ ಕೆ.ಎಂ.ಉದಯ್

Sep 10 2024, 01:43 AM IST
ಈ ಹಿಂದೆ ಪುರಸಭೆಯಲ್ಲಿ ಗುಂಪುಗಾರಿಕೆ ಜೊತೆಗೆ ಹೊಂದಾಣಿಕೆ ರಾಜಕಾರಣ ನಡೆಯುತ್ತಿತ್ತು. ಇಂತಹ ವ್ಯವಸ್ಥೆಗೆ ಕಡಿವಾಣ ಹಾಕಬೇಕೆಂಬ ಉದ್ದೇಶದಿಂದ ತಂತ್ರಗಾರಿಕೆ ನಡೆಸುವುದರೊಂದಿಗೆ ಪುರಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ಒಂದೇ ಉದ್ದೇಶದಿಂದ ತೀರ್ಮಾನ ಕೈಗೊಂಡಿದೆ.

ಸಹಕಾರ ಸಂಘ ವಸೂಲಿಗೆ ಸೀಮಿತವಾದರೆ ಅಭಿವೃದ್ಧಿ ಕುಂಠಿತ: ಲೋಕಪ್ಪಗೌಡ

Sep 10 2024, 01:31 AM IST
ಚಿಕ್ಕಮಗಳೂರು, ಸಹಕಾರ ಸಂಘಗಳು ಎಂದರೆ ಕೇವಲ ತಮ್ಮ ವ್ಯಾಪ್ತಿಯ ರೈತರಿಗೆ ಬೆಳೆ ಸಾಲ ನೀಡುವುದು ಮತ್ತು ವಸೂಲಿ ಮಾಡುವುದು ಎನ್ನುವ ಮಟ್ಟಕ್ಕೆ ಸೀಮಿತವಾಗಿದ್ದರೆ ಅಭಿವೃದ್ಧಿ ಅಸಾಧ್ಯ ಎಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಬಿ.ಸಿ. ಲೋಕಪ್ಪ ಗೌಡ ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯಿಂದ ಭಾರತ ಅಭಿವೃದ್ಧಿ

Sep 09 2024, 01:36 AM IST
ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳಲ್ಲಿ ಭಾರತವನ್ನು ಆರೋಗ್ಯ ಕ್ಷೇತ್ರ, ರಾಷ್ಟ್ರೀಯ ಭದ್ರತೆ, ಸ್ವಚ್ಛತೆ ಸೇರಿದಂತೆ ದೇಶದ ಸರ್ವತೋಮುಖ ಅಭಿವೃದ್ಧಿ ಮಾಡಿದ್ದಾರೆ.

ಶಾಸಕ ರಾಯರಡ್ಡಿಯಿಂದ ತಾಲೂಕಿನ ಸಮಗ್ರ ಅಭಿವೃದ್ಧಿ

Sep 07 2024, 01:44 AM IST
ಶಾಸಕ ಬಸವರಾಜ ರಾಯರಡ್ಡಿ ಅವರು ಕೇವಲ ಒಂದುವರೆ ವರ್ಷದಲ್ಲಿ ಕ್ಷೇತ್ರಕ್ಕೆ ಕೋಟ್ಯಂತರ ರುಪಾಯಿ ತಂದು ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದಾರೆ.

ಹಳ್ಳಿಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ

Sep 07 2024, 01:38 AM IST
ಸಾಮಾನ್ಯ ಜನರಿಗೆ ಗ್ರಾಪಂ ಮೇಲೆ ವಿಶ್ವಾಸ ಬರುವ ಹಾಗೇ ಜನರ ಬೇಕು ಬೇಡಗಳನ್ನು ಸಂಗ್ರಹಿಸಿ ಅದನ್ನು ಅನುಷ್ಠಾನ ತರುವ ಕೆಲಸವಾಗಬೇಕು

ಶಿಕ್ಷಕರ ಕೈಯಲ್ಲಿ ದೇಶದ ಅಭಿವೃದ್ಧಿ ಪಥ: ಶಾಸಕ ನಾರಾ ಭರತ್ ರೆಡ್ಡಿ

Sep 06 2024, 01:12 AM IST
ಮಕ್ಕಳನ್ನು ಸರಿದಾರಿಗೆ ನಡೆಸಿ, ಅವರ ಭವಿಷ್ಯ ಕಟ್ಟಿಕೊಡುವ ಶಿಕ್ಷಕರ ಪಾತ್ರ ಅತ್ಯಮೂಲ್ಯವಾದದ್ದು.

ಸಿಎಂ ರವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ : ಶಾಸಕ ಎಚ್.ಸಿ.ಬಾಲಕೃಷ್ಣ

Sep 06 2024, 01:07 AM IST

ಸೆ.13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮಾಗಡಿಗೆ ಕರೆಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ

Sep 05 2024, 12:35 AM IST
ಕನ್ನಡಪ್ರಭ ವಾರ್ತೆ ಮೋಳೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ನಮ್ಮ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಯ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ ಅನುದಾನ ತರಲಾಗಿದ್ದು, ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಬೇಕು. ಸಾರ್ವಜನಿಕರು ಕಳಪೆ ಕಾಮಗಾರಿಯ ಬಗ್ಗೆ ನಿಗಾವಹಿಸಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.

ಬಾಲ್ಯ ವಿವಾಹ ಹೆಚ್ಚಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಳವಳ

Sep 04 2024, 01:55 AM IST
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದರು.

ನಬಾರ್ಡ್ ಹಣದಲ್ಲಿ ಗಣಪತಿಕೆರೆ ಅಭಿವೃದ್ಧಿ: ಶಾಸಕ ಗೋಪಾಲಕೃಷ್ಣ ಬೇಳೂರು

Sep 04 2024, 01:49 AM IST
ಗಣಪತಿ ಕೆರೆ ಮೇಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 117
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved