• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಳಲ್ಕೆರೇಲಿ ಏನಾದ್ರು ಅಭಿವೃದ್ಧಿ ಕೆಲಸ ಬಾಕಿ ಇದ್ರೆ ಹೇಳಿ

Aug 28 2024, 12:56 AM IST
Tell me if there is any development work pending in Holalkereli

ಮಹಿಳೆ ಅಭಿವೃದ್ಧಿ ಹೊಂದಬೇಕಾದ್ರೆ ಶಿಕ್ಷಣ ಮುಖ್ಯ

Aug 28 2024, 12:49 AM IST
ಒಂದು ಮನೆ ಸುಲಲಿತವಾಗಿ ಸಾಗಬೇಕಾದರೆ ಆ ಮನೆಯ ಮೇಲೆ ಹೆಣ್ಣಿನ ಜವಾಬ್ದಾರಿ ಸಾಕಷ್ಟಿದೆ. ಕುಟುಂಬ ನಿರ್ವಹಣೆಯಲ್ಲಿ ಹೆಣ್ಣು ನಾಯಕತ್ವ ಗುಣ ಹೊಂದಿರುತ್ತಾಳೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಹೇಳಿದರು.

ಹಲವು ಬಗೆಯ ಪಕ್ಷಿಗಳಿಗೆ ಹಾಗೂ ಜಲಚರಗಳಿಗೆ ಆಶ್ರಯ ನೀಡಿದ್ದ ಗೊಟ್ಟಿಗೆರೆ ಕೆರೆ ಅಭಿವೃದ್ಧಿ ಶೂನ್ಯ, ಗಲೀಜು ಹೇರಳ!

Aug 27 2024, 01:43 AM IST

ನಾನು ಬಣ್ಣ ಬಣ್ಣದ ಹಲವು ಬಗೆಯ ಪಕ್ಷಿಗಳಿಗೆ ಹಾಗೂ ಜಲಚರಗಳಿಗೆ ಆಶ್ರಯ ನೀಡಿದ್ದೆ. ಸ್ವಚ್ಛಂದವಾಗಿ ಸ್ವಾಸ್ಥ್ಯ ಗಾಳಿ ಸೇವಿಸಲು ನಿತ್ಯ ನೂರಾರು ಜನರು ನನ್ನ ಬಳಿಗೆ ಬರುತ್ತಿದ್ದರು. ಆದರೆ ಇಂದು ನಾನು ಮಲಿನಗೊಂಡಿದ್ದೇನೆ. ನನ್ನ ಬಳಿ ಯಾರು ಬರುತ್ತಿಲ್ಲ. ನನ್ನ ನೋಡಿ ಅಸಹ್ಯಪಡುತ್ತಿದ್ದಾರೆ.

ಹೂಗಾರ ಅಭಿವೃದ್ಧಿ ನಿಗಮಕ್ಕೆ ಶೀಘ್ರ ಅಧ್ಯಕ್ಷರ ನೇಮಕಕ್ಕೆ ಒತ್ತಾಯ

Aug 26 2024, 01:33 AM IST
ಹಿಂದುಳಿದ ಪ್ರವರ್ಗ 2ಎ ದಲ್ಲಿ ಬರುವ ಹೂಗಾರ್ ಸಮಾಜದ ಜನತೆಗೆ ಸರ್ಕಾರದಿಂದ ಪ್ರಮಾಣಪತ್ರ ನೀಡುತ್ತಿದ್ದು, ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಬಸವರಾಜ ಹೂಗಾರ ಕರೆ ನೀಡಿದರು.

ನರೇಗಾದಡಿ 133 ಅಭಿವೃದ್ಧಿ ಕಾಮಗಾರಿ

Aug 25 2024, 01:55 AM IST
133 ಕಾಮಗಾರಿಗಳಲ್ಲಿ 43 ಮನೆ ನಿರ್ಮಾಣ, 18 ದನದ ಕೊಟ್ಟಿಗೆ, 31 ಶೌಚಾಲಯ,

ಎಪಿಎಂಸಿ ಜಾಗ ಅಭಿವೃದ್ಧಿ ಹೆಸರಲ್ಲಿ ಖನಿಜ ಲೂಟಿ

Aug 24 2024, 01:15 AM IST
ಮಾರುಕಟ್ಟೆ ನಿರ್ಮಾಣದ ಜಾಗ ಸಮತಟ್ಟುಗೊಳಿಸುವ ನೆಪದಲ್ಲಿ ಬ್ಲಾಕ್ ಗ್ರಾನೈಟ್ ಕಲ್ಲುಗಳ ಅಕ್ರಮವಾಗಿ ಹೊರರಾಜ್ಯಗಳಿಗೆ ಸಾಗಿಸುತ್ತಿದ್ದರೂ ಇದೆಲ್ಲ ಶಾಸಕಿ ರೂಪಕಲಾ ಶಶಿಧರ್‌ ಅವರ ಗಮನಕ್ಕೆ ಬಂದಿಲ್ಲವೇ ಎಂಬ ಅನುಮಾನವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ : ದಂಡು ನಿಲ್ದಾಣದಲ್ಲಿ 41 ರೈಲು ನಿಲುಗಡೆ ರದ್ದು

Aug 23 2024, 05:56 AM IST

ಕಂಟೋನ್ಮೆಂಟ್‌ (ದಂಡು) ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 20ರಿಂದ ಡಿಸೆಂಬರ್‌ 20ರವರೆಗೆ 92 ದಿನಗಳ ಕಾಲ 41 ರೈಲುಗಳ ನಿಲುಗಡೆ ರದ್ದು ಮಾಡಲಾಗಿದೆ.

ಗುಂಡೂರಾವ್‌ ಪರಿಶ್ರಮದಿಂದ ಕುಶಾಲನಗರ ಅಭಿವೃದ್ಧಿ: ವಿ.ಪಿ.ಶಶಿಧರ್‌

Aug 23 2024, 01:09 AM IST
ನಾಡು ಕಂಡ ಧೀಮಂತ ನಾಯಕ, ಗಂಡುಗಲಿ ಖ್ಯಾತಿಯ ಮಾಜಿ ಮುಖ್ಯಮಂತ್ರಿ ದಿ.ಆರ್.ಗುಂಡೂರಾವ್ ಪರಿಶ್ರಮದ ಫಲವಾಗಿ ಕುಶಾಲನಗರ ಅಭಿವೃದ್ಧಿಯ ನಾಗಾಲೋಟ ಕಾಣಲು ಸಾಧ್ಯವಾಯಿತು ಎಂದು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದ್ದಾರೆ. ಕುಶಾಲನಗರದ ಸಮಾನ ಮನಸ್ಕರ ವೇದಿಕೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ‘ಗುಂಡೂರಾವ್ ಪುಣ್ಯ ಸ್ಮರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಬೇಕು: ಎಂ.ಪುಟ್ಟಮಾದು

Aug 23 2024, 01:03 AM IST
ಕೆಆರ್‌ಎಸ್ ಅಣೆಕಟ್ಟೆ ತುಂಬಿ 2 ತಿಂಗಳಾಗುತ್ತಾ ಬಂದರೂ ಮಳವಳ್ಳಿ ಮತ್ತು ಮದ್ದೂರು ತಾಲೂಕಿನ ಕೊನೆಯ ಭಾಗಕ್ಕೆ ನೀರು ಬಿಡದೆ ರೈತರನ್ನು ಸತಾಯುಸುತ್ತಿದ್ದಾರೆ. ಜಾನುವಾರುಗಳ ನೀರಿಗೂ ತೊಂದರೆ ಉಂಟಾಗಿದೆ. ಕಟ್ಟು ಪದ್ಧತಿಯಲ್ಲಿ ನೀರನ್ನು ಕೊಡುವುದನ್ನು ಬಿಟ್ಟು ನಿರಂತರವಾಗಿ ನೀರು ಕೊಡಬೇಕು.

ಸುಸ್ಥಿರತೆ ಇಲ್ಲದ ಅಭಿವೃದ್ಧಿ ಪರಿಸರಕ್ಕೆ ಮಾರಕ: ಸೀತಾರಾಂ

Aug 23 2024, 01:01 AM IST
ತಂತ್ರಜ್ಞಾನದ ಬೆಳವಣಿಗೆಯ ಭರದಲ್ಲಿ ಪರಿಸರ ಕಾಳಜಿ ಮರೆಯಬಾರದು. ಸ್ಥಿರತೆ ಇಲ್ಲದ ಅಭಿವೃದ್ಧಿ ಪರಿಸರಕ್ಕೆ ಮಾರಕ ಎಂಬುದನ್ನು ಎಲ್ಲರೂ ತಿಳಿಯಬೇಕು ಎಂದು ಗೋಕುಲ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಡಾ.ಎಂ.ಆರ್. ಸೀತಾರಾಂ ಹೇಳಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 117
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved