• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಸೇರಿದ್ದೇನೆ : ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್

Oct 27 2024, 02:39 AM IST

ಸೋಲು-ಗೆಲುವು ಏನೇ ಆದರೂ ತಾಲೂಕಿನ ಸಂಬಂಧ ಕಡಿದುಕೊಳ್ಳಲ್ಲ. ಯಾಕಂದ್ರೆ ನಾವು ಈ ಜಿಲ್ಲೆಯ ಜನ. ಜಿಲ್ಲೆ ಹಾಗೂ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ, ಸ್ವಾರ್ಥ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ತಿಳಿಸಿದರು.  

ಮಹದೇಶ್ವರಬೆಟ್ಟ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶಿಲ್ಪಾನಾಗ್

Oct 27 2024, 02:38 AM IST
ಡಿಸೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿಗಳು ಮಲೆಮಾದೇಶ್ವರ ಬೆಟ್ಟಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ತಿಳಿಸಿದರು. ಹನೂರಿನ ಮಲೆಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು.

ಒಂದು ದೇಶದೊಳಗಿನ ಅಸಮಾನ ಅಭಿವೃದ್ಧಿ ಜಾಗತಿಕ ವಿದ್ಯಮಾನ - ಕೃಷ್ಣ ಭೈರೇಗೌಡ ವಿಶ್ಲೇಷಣಾತ್ಮಕ ಬರಹ

Oct 27 2024, 02:00 AM IST
ದೇಶದ ಅಭಿವೃದ್ಧಿಯ ಹಿನ್ನೆಲೆಯಲ್ಲಿ ವಿಶ್ಲೇಷಣಾತ್ಮಕ ಬರಹ.

ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿ ಸಾಧನೆಗೆ ಡಾ.ಎನ್.ವಿ.ಪ್ರಸಾದ್ ನಿರ್ದೇಶನ

Oct 26 2024, 12:48 AM IST
ಜಿಲ್ಲೆಯಲ್ಲಿ ಮುಂಗಾರು ಅವಧಿ ಮುಗಿದಿದ್ದು, ವಸತಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಸಾಧಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಪ್ರಗತಿ ಸಂಬಂಧ ಶುಕ್ರವಾರ ಮಾಹಿತಿ ಪಡೆದು ಅವರು ಮಾತನಾಡಿದರು.

ಲೋಕಿಕೆರೆ ಅಭಿವೃದ್ಧಿ ಕಡೆಗಣಿಸಿದರೆ ಘೇರಾವ್‌: ಪುರಂದರ

Oct 26 2024, 12:46 AM IST
ದಾವಣಗೆರೆ ತಾಲೂಕಿನ ಅತಿ ದೊಡ್ಡ ಗ್ರಾಮಗಳಲ್ಲೊಂದಾದ ಲೋಕಿಕೆರೆ ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸುವಂತೆ ಸಾಕಷ್ಟು ಸಲ ಮನವಿ ಮಾಡಿದ್ದೇವೆ. ಆದರೂ, ಸ್ಪಂದಿಸದ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ, ಗ್ರಾಮಕ್ಕೆ ಬರುವ ಮಂತ್ರಿಗಳು, ಶಾಸಕರು, ಅಧಿಕಾರಿಗಳಿಗೆ ಘೇರಾವ್ ಮಾಡಬೇಕಾಗುತ್ತದೆ ಎಂದು ಗ್ರಾಮ ಮುಖಂಡ, ಸಾಮಾಜಿಕ ಕಾರ್ಯಕರ್ತ ಪುರಂದರ ಲೋಕಿಕೆರೆ ಎಚ್ಚರಿಸಿದರು.

ಹಿಂದುಳಿದ ವರ್ಗಗಳ ಅಭಿವೃದ್ಧಿ ಕಾರ್ಯವನ್ನು ಭರತ ಮುಂದುವರಿಸಲಿದ್ದಾರೆ-ಬೊಮ್ಮಾಯಿ

Oct 25 2024, 12:58 AM IST
ಹಿಂದುಳಿದ ವರ್ಗಗಳ ಅಭಿವೃದ್ಧಿ ಕೆಲಸವನ್ನು ಭರತ ಬೊಮ್ಮಾಯಿ ಮುಂದುವರೆಸಿಕೊಂಡು ಹೋಗುತ್ತಾರೆ. ಹಿರಿಯರು ಭರತ ಬೊಮ್ಮಾಯಿಗೆ ಮಾರ್ಗದರ್ಶನ ಮಾಡಬೇಕು. ಅಲ್ಲದೇ, ಹಿಂದುಳಿದ ವರ್ಗಗಳ ಪರ ವಿಧಾನಸೌಧದಲ್ಲಿ ಗುಡುಗಬೇಕು ಎಂದು ಭರತ್ ಬೊಮ್ಮಾಯಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದರು.

ಹುಲಿಗೆಮ್ಮ ದೇವಸ್ಥಾನದ ಅಭಿವೃದ್ಧಿ ಮರೀಚಿಕೆ

Oct 25 2024, 12:52 AM IST
ಉತ್ತರ ಕರ್ನಾಟಕದ ಪ್ರಸಿದ್ಧ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಹುಣ್ಣಿಮೆಗೊಮ್ಮೆ ಲಕ್ಷ ಲಕ್ಷ ಭಕ್ತರು ಆಗಮಿಸುತ್ತಾರೆ. ಜಾತ್ರೆಯಲ್ಲಿ ಹತ್ತಾರು ಲಕ್ಷ ಭಕ್ತರು ಸೇರುತ್ತಾರೆ. ದೇವಿಯ ವಾರ (ಮಂಗಳವಾರ, ಶುಕ್ರವಾರ) ಹತ್ತಾರು ಸಾವಿರ ಜನರು ಆಗಮಿಸುತ್ತಾರೆ, ಆದರೂ ಇಲ್ಲಿ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ.

ಅಭಿವೃದ್ಧಿ ಕಾರ್ಯಗಳ ಮಹಾಪೂರ ಹರಿಸಿದ ರಾಯರಡ್ಡಿ: ದಿನೇಶ ಗುಂಡೂರಾವ್

Oct 24 2024, 12:52 AM IST
ಬಸವರಾಜ ರಾಯರಡ್ಡಿ ಸಾಕಷ್ಟು ಕಳಕಳಿ, ಕಾಳಜಿ ಇಟ್ಟುಕೊಂಡು ಮೂರು ನೂತನ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಕುಕನೂರಿಗೆ ೧೦೦ ಹಾಸಿಗೆ ಆಸ್ಪತ್ರೆ ಮಂಜೂರಾತಿ ಮಾಡಿಸಿಕೊಳ್ಳುವಲ್ಲಿ ಹೆಚ್ಚು ಪರಿಶ್ರಮ ವಹಿಸಿದ್ದಾರೆ.

ಕ್ಷೇತ್ರದಲ್ಲಿ ಜನರು ಮೆಚ್ಚುವಂತೆ ಅಭಿವೃದ್ಧಿ ಕಾರ್ಯ ಮಾಡಿದ ತೃಪ್ತಿ

Oct 24 2024, 12:47 AM IST
ಕೋವಿಡ್‌ನಲ್ಲಿ ಜೀವದ ಹಂಗು ತೊರೆದು ನಗರ ಸ್ವಚ್ಛ ಮಾಡಿದ ಪೌರ ಕಾರ್ಮಿಕರಿಗೆ ನನ್ನ ಜನ್ಮ ದಿನದಂದು ಸನ್ಮಾನಿಸಿ ಗೌರವ ನೀಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ

ರಾಯರಡ್ಡಿ ಕ್ಷೇತ್ರದಷ್ಟು ಅಭಿವೃದ್ಧಿ ಸಿಎಂ ಕ್ಷೇತ್ರದಲ್ಲೂ ಆಗಿಲ್ಲ: ಸಚಿವ ದಿನೇಶ ಗುಂಡೂರಾವ್

Oct 24 2024, 12:36 AM IST
ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಕ್ಷೇತ್ರದಲ್ಲಿ ಆದಷ್ಟು ಅಭಿವೃದ್ಧಿ ಕಾರ್ಯ ಸಿಎಂ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿಯೂ ಆಗಿಲ್ಲ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 133
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved