• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

7ರಂದು ವಿಕಲಚೇತನರ ಅಭಿವೃದ್ಧಿ ಸಂಘ ವಾರ್ಷಿಕೋತ್ಸವ

Aug 05 2024, 12:36 AM IST
ಜಗಳೂರು ಪಟ್ಟಣದ ಗುರು ಭವನದಲ್ಲಿ ಆ.7ರಂದು ಬೆಳಗ್ಗೆ 11.30 ಗಂಟೆಗೆ ವಿಕಲಚೇತನರ ಅಭಿವೃದ್ಧಿ ಸಂಘ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಕಲಚೇತನರ ಅಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ಮಹಾಂತೇಶ್ ಬ್ರಹ್ಮ ತಿಳಿಸಿದ್ದಾರೆ.

ಯಲಬುರ್ಗಾದಲ್ಲಿ ಸುನಾಮಿ ರೀತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯ: ಬಸವರಾಜ ರಾಯರಡ್ಡಿ

Aug 04 2024, 01:25 AM IST
ಯಲಬುರ್ಗಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸುನಾಮಿ ರೀತಿಯಲ್ಲಿ ನಡೆಯುತ್ತಿವೆ.

ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ತಡೆಗಟ್ಟಿ: ಶಾಸಕ ಗೂಳಿಗೌಡ ಮನವಿ

Aug 04 2024, 01:25 AM IST
ಪೃಕೃತಿಯ ಮೇಲೆ ಮಾನವನ ಹಸ್ತಕ್ಷೇಪ ಮಿತಿಮೀರಿದೆ. ಅಭಿವೃದ್ಧಿ ಕಾರ್ಯಕ್ಕೆ ನಿರಂತರವಾಗಿ ಪರಿಸರ ನಾಶವಾಗುತ್ತಿದೆ. ಇದಕ್ಕೆ ರಾಜ್ಯದ ಶಿರೂರು ಗುಡ್ಡ ಕುಸಿತ, ಕೇರಳದ ವಯನಾಡು ದುರಂತಗಳೇ ಸಾಕ್ಷಿಯಾಗಿವೆ. ಆದ್ದರಿಂದ ಅರಣ್ಯ ನಾಶ ತಡೆಗಟ್ಟಬೇಕು. ಅರಣ್ಯ ಬೆಳೆಸುವವರಿಗೆ ಪ್ರೋತ್ಸಾಹ ನೀಡಬೇಕು.

ದುರ್ವ್ಯಸನ ರಹಿತರಾಗಿ ಬದುಕುವುದೇ ನಿಜವಾದ ಅಭಿವೃದ್ಧಿ: ಡಾ. ಪ್ರಭುರಾಜ ನಾಯಕ

Aug 04 2024, 01:19 AM IST
ಹಣ ಸಂಪಾದನೆ, ಆಸ್ತಿ ಗಳಿಕೆ, ಒಳ್ಳೆಯ ಹುದ್ದೆ ಎಲ್ಲದಕ್ಕಿಂತ ದುರ್ವ್ಯಸನ ರಹಿತರಾಗಿ, ಆರೋಗ್ಯಪೂರ್ಣವಾಗಿ ಬದುಕುವುದೇ ನಿಜವಾದ ಅಭಿವೃದ್ಧಿ.

ಸಂಘಟಿತ ಮಹಿಳೆಯರಿಂದ ಸಮುದಾಯ ಅಭಿವೃದ್ಧಿ: ಮಂಗಳಾನಂದನಾಥ ಶ್ರೀ

Aug 04 2024, 01:16 AM IST
ಒಕ್ಕಲಿಗ ಸಮುದಾಯದ ಸಮಗ್ರ ಅಭಿವೃದ್ಧಿಗೆ ಮಹಿಳಾ ಸಬಲೀಕರಣ ಪೂರಕವಾಗಿದ್ದು, ಸಮುದಾಯದ ಮಹಿಳೆಯರು ಸಂಘಟಿತರಾಗುವ ಮೂಲಕ ವಿವಿಧ ಕ್ಷೇತ್ರಗಳಲ್ಲಿ ರಚನಾತ್ಮಕವಾಗಿ ತೊಡಗಿಕೊಳ್ಳುವುದು ಅಗತ್ಯ ಎಂದು ಆದಿಚುಂಚನಗಿರಿ ಮಂಗಳಾನಂದನಾಥ ಸ್ವಾಮೀಜಿ ಹೇಳಿದರು. ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಭಿವೃದ್ಧಿ ಪಥದತ್ತ ಭಾವಸಾರ ಕ್ಷತ್ರಿಯ ಮಹಾಸಭಾ

Aug 03 2024, 12:45 AM IST
ಟ್ರಸ್ಟ್‌ ಬಹುತೇಕ ವಸತಿ ನಿಲಯಗಳು, ದೇವಸ್ಥಾನಗಳನ್ನು ನವೀಕರಣಗೊಳಿಸಿದ್ದು, ಪಾರದರ್ಶಕ ಆಡಳಿತ ನಡೆಯುತ್ತಿದೆ. ಬರುವ ಆದಾಯದಿಂದ ಮಕ್ಕಳ ಸಮಗ್ರ ಶಿಕ್ಷಣಕ್ಕಾಗಿ, ವಿದ್ಯಾರ್ಥಿಗಳ ಶಿಷ್ಯವೇತನ ನೀಡಲು ಬಳಕೆಯಾಗುತ್ತಿದೆ.

ಬೀಚ್‌ಗಳ ಅಭಿವೃದ್ಧಿ ಯೋಜನೆಯಲ್ಲಿ ಪ್ರವಾಸಿಗರ ರಕ್ಷಣೆಗೆ ಆದ್ಯತೆ ನೀಡಿ: ಡಿಸಿ ವಿದ್ಯಾಕುಮಾರಿ

Aug 03 2024, 12:43 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.

ಶಿಕ್ಷಣ ಪ್ರಗತಿಯಿಂದ ದೇಶದ ಅಭಿವೃದ್ಧಿ

Aug 03 2024, 12:42 AM IST
Students are getting first, second and third positions at the state, district and taluk level

ಶೈಕ್ಷಣಿಕ ಅಭಿವೃದ್ಧಿ ಸಾಧಿಸಲು ಅಕ್ಷರ ಆವಿಷ್ಕಾರ ಸಹಕಾರ

Aug 02 2024, 12:49 AM IST
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ (ಕೆಕೆಆರ್‌ಡಿಬಿ) ಅಕ್ಷರ ಆವಿಷ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದೆ.

ಸಕಾಲದಲ್ಲಿ ಸಾಲ ಮರುಪಾವತಿಯಿಂದ ಸೊಸೈಟಿ ಅಭಿವೃದ್ಧಿ: ಬಾಹುಬಲಿ ಪ್ರಸಾದ್

Aug 01 2024, 12:32 AM IST
ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ರಘುವೀರ ಕಾಮತ್ ಸೊಸೈಟಿಯ ವಾರ್ಷಿಕ ವರದಿ ಮಂಡಿಸಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 117
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved