• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಕಾಮಗಾರಿ ನಿರಂತರವಾಗಿ ನಡೆಯಲಿ

Oct 13 2024, 01:00 AM IST
ಹೊಸಕೋಟೆ: ತಾಲೂಕಿಗೆ ಒಂದಲ್ಲೊಂದು ಮಾರ್ಗದಲ್ಲಿ ಅನುದಾನ ತರುವ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ನಿರಂತರವಾಗಿ ಮಾಡುತ್ತಿರಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಆರ್ಚ್ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ.

Oct 11 2024, 11:56 PM IST
ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಚಾಮರಾಜನಗರ ತಾಲೂಕಿನ ಹರವೆ ಗ್ರಾಮದ ಆದಿಜಾಂಬವ ಸಮುದಾಯದವರ ಬೀದಿಯಲ್ಲಿ ನೂತನ ಆರ್ಚ್ ಅಭಿವೃದ್ಧಿ ಕಾಮಗಾರಿಗೆ ಜಿಪಂ ಮಾಜಿ ಸದಸ್ಯ ಕೆ.ನವೀನ್ ಗುದ್ದಲಿಪೂಜೆ ನೆರವೇರಿಸಿದರು.

ಸ್ವಯಂ ಉದ್ಯೋಗ ಆರಂಭಿಸಿ ಅಭಿವೃದ್ಧಿ ಹೊಂದಿ: ಗೀತಾ

Oct 11 2024, 11:46 PM IST
ಸರ್ಕಾರವು ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬರೂ ಅಭಿವೃದ್ಧಿ ಹೊಂದಬೇಕು.

ಅಭಿವೃದ್ಧಿ, ಸಮಾಜದ ಐಕ್ಯತೆಗಾಗಿ ಬಿಜೆಪಿ ಸದಸ್ಯತ್ವ ಪಡೆಯಿರಿ: ಮಾಮನಿ

Oct 10 2024, 02:24 AM IST
ದೇಶದ ಸರ್ವತೋಮುಖ ಅಭಿವೃದ್ಧಿ, ಸಮಾಜದ ಏಕತೆ ಮತ್ತು ಐಕ್ಯತೆಗಾಗಿ ಬಿಜೆಪಿ ಸದಸ್ಯತ್ವ ಪಡೆಯಬೇಕು. ಈ ಮೂಲಕ ಬಿಜೆಪಿಯನ್ನು ಬೆಂಬಲಿಸಬೇಕು. ಇದು ನಮ್ಮ ರಾಷ್ಟ್ರದ ಅಭಿವೃದ್ಧಿ ಸಂಕೇತವಾಗಿದೆ ಎಂದು ಸವದತ್ತಿ ಬಿಜೆಪಿ ಮಂಡಲದ ಅಧ್ಯಕ್ಷ ವಿರೂಪಾಕ್ಷ ಮಾಮನಿ ಹೇಳಿದರು.

ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂ ಪರಿಹಾರಕ್ಕೆ ಯತ್ನ

Oct 10 2024, 02:19 AM IST
ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂ ಪರಿಹಾರಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಸೇರಿ 5 ಮಂದಿಯನ್ನು ಬಂಧಿಸಿದ್ದಾರೆ.

ಚಿಕ್ಕೇರಿ-ಹೊಸಳ್ಳಿ ಗ್ರಾಮದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

Oct 10 2024, 02:16 AM IST
ಹಾನಗಲ್ಲ ತಾಲೂಕಿನ ಚಿಕ್ಕೇರಿ ಹೊಸಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ರಾಜ್ಯ ವಿಪತ್ತು ಉಪಶಮನ ನಿಧಿಯಡಿ ಒಂದು ಕೋಟಿ ರು. ವೆಚ್ಚದಲ್ಲಿ ಚಿಕ್ಕೇರಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

ಅಭಿವೃದ್ಧಿ ಸಹಿಸದೆ ಶಾಸಕ ಕೋನರಡ್ಡಿ ಸುಳ್ಳು ಆರೋಪ

Oct 09 2024, 01:35 AM IST
ಶಾಸಕರಾಗಿ ಕೇವಲ ಒಂದುವರೆ ವರ್ಷದಲ್ಲಿ ಕ್ಷೇತ್ರದ ರೈತರ ಹಲವಾರು ಸಮಸ್ಯೆ ಪರಿಹರಿಸಿದ್ದಾರೆ. ಜತೆಗೆ ಕ್ಷೇತ್ರಾದ್ಯಂತ ಚಕ್ಕಡಿ ರಸ್ತೆಗಳನ್ನು ಹೆದ್ದಾರಿ ರಸ್ತೆಗಳಂತೆ ಅಭಿವೃದ್ಧಿಪಡಿಸಿದ್ದಾರೆ.

ಹಾರೋಹಳ್ಳಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

Oct 09 2024, 01:33 AM IST
ಸುಮಾರು 8ರಿಂದ 10 ಕೋಟಿ ರು.ಗಳ ವೆಚ್ಚದಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಸ್ತೆ ಚರಂಡಿ ಹಾಗೂ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಇದರ ಜೊತೆಯಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ದ್ಯಾವಸಂದ್ರ, ಭೀಮಸಂದ್ರ, ತಿಮ್ಮಸಂದ್ರ ಸೇರಿದಂತೆ ಕೆಲವು ಹಳ್ಳಿಗಳು ಸೇರಿಕೊಂಡಿದ್ದು ಇದಕ್ಕಾಗಿ 33 ಕೋಟಿ ರು. ಅನುದಾನ ಕೂಡ ಬಿಡುಗಡೆಯಾಗಿದೆ.

ಹಕ್ಕುಪತ್ರ ವಿತರಣೆ ಗುರಿ ತಲುಪಲು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಸೂಚನೆ

Oct 09 2024, 01:33 AM IST
Notice to the Slum Development Board to reach the target of distribution of rights

ಅಭಿವೃದ್ಧಿ ಯೋಜನೆ ಚರ್ಚೆ ಇಲ್ಲದೇ ಮುಗಿದ ಸಭೆ

Oct 08 2024, 01:11 AM IST
ಮೂರು ವರ್ಷಗಳ ನಂತರ ಮೊದಲ ಬಾರಿಗೆ ಸೋಮವಾರ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಸಾಮಾನ್ಯಸಭೆ ನಡೆಯಿತು. ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ಇಲ್ಲದೇ ಬರೀ ನಗರೋತ್ಥಾನ ಯೋಜನೆಯಡಿ ಬಿಡುಗಡೆಗೊಂಡಿದ್ದ ₹5 ಕೋಟಿ ಅನುದಾನ ಹಂಚಿಕೆ, ಕಾಮಗಾರಿಗಳ ಮರುಟೆಂಡರ್ ಪ್ರಕ್ರಿಯೆ ಸುತ್ತಲೇ ಗಿರಕಿ ಹೊಡೆಯಿತು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 133
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved