• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಕಾರ್ಯಗಳು ಶೀಘ್ರಗತಿಯಲ್ಲಿ ಆಗಲಿ

Oct 08 2024, 01:10 AM IST
ವಿವಿಧ ಇಲಾಖೆಯ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸರಿಯಾದ ರೀತಿಯಲ್ಲಿ ತಲುಪಬೇಕು

ಯಲಹಂಕದಲ್ಲಿ 153 ಎಕ್ರೆಯಲ್ಲಿ ಸಸ್ಯೋದ್ಯಾನ ಅಭಿವೃದ್ಧಿ: ಖಂಡ್ರೆ

Oct 08 2024, 01:07 AM IST
ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಯಲಹಂಕದ ಮಾದಪ್ಪನಹಳ್ಳಿಯಲ್ಲಿನ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್‌ ಉದ್ಯಾನ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಅಭಿವೃದ್ಧಿ ಪಡಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು.

ರೈಲ್ವೆ ಅಭಿವೃದ್ಧಿ ಕಾಮಗಾರಿಗೆ ₹6200 ಕೋಟಿ ವ್ಯಯ: ಸಚಿವ ಸೋಮಣ್ಣ

Oct 08 2024, 01:06 AM IST
ವಿವಿಧ ಯೋಜನೆಗಳ ಸರ್ವೇ ಕಾರ್ಯ ಪೂರ್ಣಗೊಳಿಸಲಾಗಿದೆ.

ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಉನ್ನತ ಶಿಕ್ಷಣ ಕ್ಷೇತ್ರ ಅಭಿವೃದ್ಧಿ: ಶಾಕ ಎಚ್.ಟಿ.ಮಂಜು

Oct 08 2024, 01:05 AM IST
ಅಕ್ಕಿಹೆಬ್ಬಾಳು ವಿಶೇಷ ಇತಿಹಾಸವುಳ್ಳ ಹಾಗೂ ರಾಜ್ಯ ಕಂಡ ಹಲವು ಮಹನೀಯರು ಜನಿಸಿರುವ ಗ್ರಾಮ. ಹೋಬಳಿ ಕೇಂದ್ರವಾದರೂ ಹೆಚ್ಚು ಗ್ರಾಮೀಣ ಹಿನ್ನೆಲೆ ಹೊಂದಿದ್ದು, ಶಾಲೆಯಲ್ಲಿ ಹೆಚ್ಚಿನ ಕೊಠಡಿಗಳು ನಿರ್ಮಾಣವಾದರೆ ಮಕ್ಕಳ ಉನ್ನತ ಶಿಕ್ಷಣಕ್ಕೆ ಸಹಕಾರಿಯಾಗುತ್ತವೆ.

ತಾಲೂಕು ಕೇಂದ್ರವಾದರೂ ಅಭಿವೃದ್ಧಿ ಕಾಣದ ಚಿಟಗುಪ್ಪ

Oct 08 2024, 01:00 AM IST
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮನವಿ ಸಲ್ಲಿಸಿದರು.

ಆರ್ಥಿಕ ಪ್ರಗತಿಗೆ ಮೂಲಸೌಕರ್ಯ ಅಭಿವೃದ್ಧಿ ಅಗತ್ಯ

Oct 07 2024, 01:37 AM IST
ಯಾವುದೇ ಭಾಗದ ಆರ್ಥಿಕ ಅಭಿವೃದ್ಧಿಗೆ ಅಲ್ಲಿನ ಮೂಲಸೌಕರ್ಯಗಳು ಅಭಿವೃದ್ಧಿಗೊಳ್ಳುವ ಅಗತ್ಯವಿದೆ. ಹಾಗಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಕಲ ರೀತಿಯ ಮೂಲ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಅಭಿವೃದ್ಧಿ ಹೆಸರಿನಲ್ಲಿ ಪ್ರಾಣಿ ಪ್ರಭೇದ, ಸಸ್ಯ ಸಂಪತ್ತು ನಾಶ

Oct 07 2024, 01:32 AM IST
ಹನೂರು: ಪ್ರಸ್ತುತ ದಿನಗಳಲ್ಲಿ ನಾವು ಅಭಿವೃದ್ಧಿ ದೃಷ್ಟಿಯಿಂದಾಗಿ ಅಪಾರ ಅರಣ್ಯ ಸಂಪತ್ತು ಕಳೆದುಕೊಳ್ಳುತ್ತಿದ್ದೇವೆ. ಅನೇಕ ಪ್ರಾಣಿ ಪ್ರಬೇಧಗಳನ್ನು ದೂರಮಾಡಿಕೊಳ್ಳುತ್ತಿದ್ದು ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು ಎಂದು ಡಿಸಿಎಫ್ ಶ್ರೀಪತಿ ಹೇಳಿದರು.

ರಾಷ್ಟ್ರೀಯ ಬ್ಯಾಂಕ್‍ನಲ್ಲಿ ಸಾಲ ಪಡೆದು ಅಭಿವೃದ್ಧಿ ಕಾಣಿ: ಶಾಸಕ ಡಿ.ಜಿ.ಶಾಂತನಗೌಡ

Oct 06 2024, 01:28 AM IST
ಹೊನ್ನಾಳಿ ಪಟ್ಟಣದ ಕನಕದಾಸ ಮಂದಿರದಲ್ಲಿ ಬೀದಿ ಬದಿಗಳ ವ್ಯಾಪಾರಿಗಳಿಗೆ ವಿವಿಧ ಸೌಲಭ್ಯಗಳ ಮಾಹಿತಿ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿದರು.

ನಾಲ್ಕು ತಿಂಗಳಲ್ಲಿ ಎಲ್ಲ ರಸ್ತೆ ಅಭಿವೃದ್ಧಿ: ರಾಘವೇಂದ್ರ ಹಿಟ್ನಾಳ

Oct 06 2024, 01:23 AM IST
ತಾಲೂಕಿನ ಕವಲೂರು ಭಾಗದ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಿಸಲಿಟ್ಟಿದ್ದೇವೆ. ಮುಂದಿನ 3ರಿಂದ 4 ತಿಂಗಳ ಒಳಗೆ ಎಲ್ಲ ರಸ್ತೆ ಅಭಿವೃದ್ಧಿ ಪಡಿಸಲಾಗುವುದು.

ರಸ್ತೆ ಅಭಿವೃದ್ಧಿ ಬಗ್ಗೆ ಪ್ರತಿಭಟನೆ ಮಾಡಿದರೆ ಗ್ರಾಮದವರಿಗೆ ಜೈಲು ಭಾಗ್ಯ

Oct 05 2024, 01:43 AM IST
ಕೊಪ್ಪಳ ತಾಲೂಕಿನ ಕವಲೂರು ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಪಡಿಸುವಲ್ಲಿ ದೀರ್ಘ ವಿಳಂಬ ಖಂಡಿಸಿ ಪ್ರತಿಭಟನೆ ಮಾಡಿದವರಿಗೆ ಜೈಲು ಭಾಗ್ಯ ಕರುಣಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ಕ್ಯಾವಟರ್ ಬೇಸರ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 133
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved