• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಂಟಿಕೊಪ್ಪ: ಭೂಮಿಪೂಜೆಗಷ್ಟೇ ಸೀಮಿತಗೊಂಡ ರಸ್ತೆ ಅಭಿವೃದ್ಧಿ

Dec 05 2024, 12:33 AM IST
ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ ಬಹುತೇಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿ ಭೂಮಿಪೂಜೆ ನೆರವೇರಿಸಲಾಗಿದೆ. ಭೂಮಿಪೂಜೆ ನಡೆದು ಅನೇಕ ತಿಂಗಳುಗಳೇ ಕಳೆದರೂ ಇನ್ನೂ ಪ್ರಾಥಮಿಕ ಹಂತದ ಕಾಮಗಾರಿಯೇ ಆರಂಭವಾಗದೆ ಜನರು ಹದಗಟ್ಟೆ ರಸ್ತೆಯಲ್ಲೇ ಸಂಚರಿಸುವಂತಾಗಿದೆ.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಭಿವೃದ್ಧಿ: ಮಂತರ್‌ ಗೌಡ ಭರವಸೆ

Dec 05 2024, 12:32 AM IST
ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದ ಹಳೇ ಕಟ್ಟಡದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಅರೆ ವಿಶೇಷ ಕೊಠಡಿ ಸ್ಥಾಪಿಸಲಾಗಿದ್ದು, ಆರೋಗ್ಯಕ್ಕೆ ಸಂಬಂಧಿಸಿದಂತೆ ವಿಶೇಷ ಆರೋಗ್ಯ ಸೇವೆ ಕಲ್ಪಿಸಲು ಮುಂದಾಗಲಾಗಿದೆ.

ಅಭಿವೃದ್ಧಿ ಕಾರ್ಯಕ್ಕೆ ಪ್ರತಿಪಕ್ಷ ಸಹಕರಿಸಲಿ : ಚಿಂತಾಮಣಿ ನಗರಸಭಾ ಅಧ್ಯಕ್ಷ ಆರ್.ಜಗನ್ನಾಥ್

Dec 05 2024, 12:30 AM IST

ನಗರಸಭೆಯ ವಿರೋಧ ಪಕ್ಷದ ಸದಸ್ಯರು ಸಾಮಾನ್ಯ ಸಭೆ ನಡೆಯದಂತೆ ಅನವಶ್ಯಕ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಅಮೂಲ್ಯ ಸಮಯವನ್ನು ಹಾಳು ಮಾಡಲು ಹೊರಟರಾದರೂ, ನಮಗೆ ಬಹುಮತವಿದ್ದುದರಿಂದ ಅವರ ಯತ್ನ ಸಫಲವಾಗಲಿಲ್ಲ ಎಂದು ಚಿಂತಾಮಣಿ ನಗರಸಭಾ ಅಧ್ಯಕ್ಷ ಆರ್.ಜಗನ್ನಾಥ್ ಹೇಳಿದರು

ಸರ್ಕಾರಿ ಶಾಲೆ ದತ್ತು ಪಡೆದು ಅಭಿವೃದ್ಧಿ: ನಿಂಗರಾಜಗೌಡ್ರು

Dec 04 2024, 12:33 AM IST
ನಮ್ಮ ಸಂಘಟನೆಯು ಬಡವರು, ಶೋಷಿತ ಸಮುದಾಯದವರ ಒಳಿತಿಗಾಗಿ ಶ್ರಮಿಸುತ್ತಿದೆ.

ಜಮಖಂಡಿ : ಭಕ್ತರಿಂದ ಮಠಗಳ ಅಭಿವೃದ್ಧಿ ಸಾಧ್ಯ - ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ

Dec 03 2024, 12:36 AM IST
12ನೇ ಶತಮಾನದಲ್ಲಿ ಬಸವಣ್ಣನವರು ಮಠಗಳಿಂದ ವಿದ್ಯೆ, ದಾಸೋಹ ನಡೆಸಿ ವಿಶ್ವಕ್ಕೆ ಮಾದರಿಯಾಗಿದ್ದಾರೆ, ಶಿಕ್ಷಣಕ್ಕೆ ಎಲ್ಲರೂ ಹೆಚ್ಚಿನ ಮಹತ್ವ ನೀಡಬೇಕು.

ಚಾಲನೆಗಷ್ಟೇ ಸೀಮಿತವಾದ ಅಭಿವೃದ್ಧಿ ಕಾರ್ಯಗಳು

Dec 03 2024, 12:34 AM IST
ಕುದೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 20 ತಿಂಗಳು ಮುಗಿದಾದರೂ ಇನ್ನೂ ಕುದೂರು, ತಿಪ್ಪಸಂದ್ರ ಹಾಗೂ ಸೋಲೂರು ಹೋಬಳಿಗಳಲ್ಲಿ ಚಾಲನೆ ನೀಡಿದ್ದ ಯಾವುದೇ ಅಭಿವೃದ್ಧಿ ಕೆಲಸಗಳು ಕಾರ್ಯಗತಗೊಳ್ಳದಿರುವುದು ಜನರಲ್ಲಿ ಬೇಸರ ಮೂಡಿಸಿದೆ.

ಡಂಬಳ ಕೆರೆಯನ್ನು ಪ್ರವಾಸೋದ್ಯಮ ಮೂಲಕ ಅಭಿವೃದ್ಧಿ

Dec 02 2024, 01:20 AM IST
ಪಂಶುಸಂಗೋಪನೆ ಇಲಾಖೆಯಿಂದ ದನಕರಗಳ ಆರೋಗ್ಯ ದೃಷ್ಟಿಯಿಂದ ಆ್ಯಂಬುಲೆನ್ಸ್‌ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಲಾಗಿದೆ

ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

Dec 02 2024, 01:20 AM IST
ಕೊರಟಗೆರೆ ತುಮಕೂರು ನಗರದಲ್ಲಿ ನಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭಿವೃದಿ ಕಾಮಗಾರಿಗಳಿಗೆ ಡಾ.ಜಿ.ಪರಮೇಶ್ವರವರ ಸೂಚನೆಯಂತೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ೧೦ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವಥ ನಾರಾಯಣ ತಿಳಿಸಿದರು.

ಕಂದಾಯ ಕಟ್ಟದೇ ಅಭಿವೃದ್ಧಿ ಮಾಡಲು ಹೇಗೆ ಸಾಧ್ಯ ?

Dec 02 2024, 01:15 AM IST
ಹಿರಿಯೂರು: ನಗರದ ಹೋಟೆಲ್, ಲಾಡ್ಜ್, ಉದ್ದಿಮೆ, ಬ್ಯಾಂಕ್, ಆಸ್ಪತ್ರೆ, ಶಾಲಾ-ಕಾಲೇಜುಗಳೇ ಲಕ್ಷಾಂತರ ರು. ಕಂದಾಯ ಬಾಕಿ ಉಳಿಸಿಕೊಂಡರೆ ನಗರದ ಅಭಿವೃದ್ಧಿ ಹೇಗೆ ಸಾಧ್ಯ ಎಂದು ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ಪ್ರಶ್ನಿಸಿದರು.

ಉಸ್ತುವಾರಿ ಸಚಿವರಿಂದ ಅಭಿವೃದ್ಧಿ ಶೂನ್ಯ ಪ್ರಗತಿ ಪರಿಶೀಲನೆ: ಬಿಜೆಪಿ ಶಾಸಕರು ಕಿಡಿ

Dec 01 2024, 01:35 AM IST
ಜಿಲ್ಲಾಧಿಕಾರಿ ಅವರನ್ನು ಕೇಳಿದರೆ ಎಲ್ಲದಕ್ಕೂ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎನ್ನುತ್ತಿದ್ದಾರೆ. ಜಿಲ್ಲಾಡಳಿತಕ್ಕೂ ಸಚಿವರಿಗೂ ತಾಳಮೇಳವೇ ಇಲ್ಲ, ಇನ್ನು ಅಭಿವೃದ್ಧಿ ಹೇಗೆ ಸಾಧ್ಯ. ಅಭಿವೃದ್ಧಿಯ ಇಲ್ಲದಿದ್ದಾಗ ಅಭಿವೃದ್ಧಿ ಪರಿಶೀಲನಾ ಸಭೆ ಯಾಕೆ ನಡೆಸಬೇಕಾಗಿತ್ತು ಎಂದವರು ಪ್ರಶ್ನಿಸಿದರು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 147
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved