• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಂಜಾರ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆಗೆ ಮಾಡಿ

Jul 24 2024, 12:20 AM IST
ಪಿಂಜಾರ ಅಥವಾ ನದಾಫ್ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಾಜ್ಯ ಪಿಂಜಾರ ಅಥವಾ ನದಾಫ್ ಸಂಘದ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಪಿಂಜಾರ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಲಿ

Jul 24 2024, 12:17 AM IST
ರಾಜ್ಯ ಸರ್ಕಾರ ಈಗಾಗಲೇ ನೂತನ ಪಿಂಜಾರ ಹಾಗೂ ಇತರ ಜಾತಿಗಳ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದ್ದು, ಈ ನಿಗಮಕ್ಕೆ ಹೆಚ್ಚು ಅನುದಾನ ನೀಡುವಂತೆ ಆಗ್ರಹಿಸಿ ಸೋಮವಾರ ನದಾಫ್/ಪಿಂಜಾರ ಸಂಘ ತಾಲೂಕು ಘಟಕದಿಂದ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ : ಇ.ಡಿ. ಅಧಿಕಾರಿಗಳ ವಿರುದ್ಧ ಎಫ್​ಐಆರ್​ಗೆ ಹೈಕೋರ್ಟ್‌ ತಡೆ

Jul 24 2024, 12:17 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಹೇಳುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಪೊಲೀಸ್‌ ಠಾಣೆಯಲ್ಲಿ ಸಲ್ಲಿಸಲಾಗಿದ್ದ ದೂರಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

Jul 24 2024, 12:16 AM IST
ಮೇಲುಕೋಟೆ ಸೇರಿದಂತೆ ತಾಲೂಕು ಅಭಿವೃದ್ಧಿಗೆ ಕ್ರಮವಹಿಸಲಾಗಿದೆ. ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇಲಾಖೆಗಳು ಒಂದೆಡೆ ಕೆಲಸ ಮಾಡಲು ವಿಕಾಶಸೌಧ ನಿರ್ಮಾಣದ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಹೈನುಗಾರಿಕೆಯಿಂದ ಆರ್ಥಿಕ ಅಭಿವೃದ್ಧಿ ಸಾಧ್ಯ: ಪಶು ವೈದ್ಯ ಬಸವರಾಜಪ್ಪ

Jul 23 2024, 12:43 AM IST
ತರೀಕೆರೆ, ಹೈನುಗಾರಿಕೆಯಿಂದ ರೈತರ ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯ. ಆಧುನಿಕ ಹೈನುಗಾರಿಕೆ ಅತ್ಯುತ್ತಮ ಎಂದು ಹುಣಸಘಟ್ಟ ಪಶು ವೈದ್ಯ ಬಸವರಾಜಪ್ಪ ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಭ್ರಷ್ಟಾಚಾರಿಗಳಿಗೆ ಶಿಕ್ಷೆ ವಿಧಿಸಿ

Jul 23 2024, 12:35 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಮನೆಗೆ ಕಳುಹಿಸಬೇಕು, ಲೂಟಿ ಹೊಡೆದ ಹಣವನ್ನು ನಿಗಮಕ್ಕೆ ಕಟ್ಟುವಂತೆ ವ್ಯವಸ್ಥೆ ಮಾಡಬೇಕು

ಪಿಂಜಾರ್ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆಗೆ ಆಗ್ರಹ

Jul 23 2024, 12:34 AM IST
ಪಿಂಜಾರ್ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪಿಂಜಾರ್‌ ಸಮುದಾಯದ ಮುಖಂಡರು ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಭಾರತ ಶೇ.7 ದರದಲ್ಲಿ ಅಭಿವೃದ್ಧಿ ನಿರೀಕ್ಷೆ : ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ

Jul 23 2024, 12:33 AM IST

ಮೋದಿ-3 ಸರ್ಕಾರದ ಮೊದಲ ಆರ್ಥಿಕ ಸಮೀಕ್ಷೆ ಸೋಮವಾರ ಬಿಡುಗಡೆ ಆಗಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ.6.5 ರಿಂದ ಶೇ.7ರಷ್ಟು ಅಭಿವೃದ್ಧಿ ಆಗುವ ನಿರೀಕ್ಷೆ ಇದೆ ಎಂದು ಅಂದಾಜು ಮಾಡಿದೆ. 

ಸಂಸತ್ತಲ್ಲಿಯೂ ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಬಗ್ಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಸ್ತಾಪ

Jul 23 2024, 12:31 AM IST
ವಿಧಾನಮಂಡಲ ಅಧಿವೇಶನದಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಗಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣ ಇದೀಗ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ.

ಪಿಂಜಾರ್‌, ನದಾಫ್‌ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿ

Jul 23 2024, 12:30 AM IST
ರಾಜ್ಯದಲ್ಲಿ ಸುಮಾರು 25 ಲಕ್ಷ ಜನಸಂಖ್ಯೆ ಹೊಂದಿರುವ ಸಮಾಜವು ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಹಿಂದುಳಿದಿದೆ. ಹಿಂದುಳಿದ ವರ್ಗಗಳ ಇಲಾಖೆಗೆ ಸಂಬಂಧಿಸಿದ ನದಾಫ್, ಪಿಂಜಾರ್ ಉಪಜಾತಿಯ ಪ್ರವರ್ಗ 1 ಮೀಸಲಾತಿ ಹೊಂದಿದೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 117
  • next >

More Trending News

Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved