• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಳೆಗೇರಿಗಳ ಅಭಿವೃದ್ಧಿ ಅರಸು ಕೊಡುಗೆ ಎಂದ ಶಾಸಕ ಶಿವಲಿಂಗೇಗೌಡ

Sep 30 2024, 01:18 AM IST
ಹಾಸನ ರಸ್ತೆ ಎಡ ಮತ್ತು ಬಲಭಾಗ ಹಾಗೂ ಸರಸ್ವತಿಪುರಂ ಮತ್ತು ಇಂದಿರಾನಗರಗಳಲ್ಲಿನ ಕೊಳಚೆ ಪ್ರದೇಶ ನಿವಾಸಿಗಳು ಬಹಳ ವರ್ಷಗಳಿಂದ ಅನಧಿಕೃತವಾಗಿ ಊರು ನಿರ್ಮಿಸಿಕೊಂಡು ವಾಸಿಸುತ್ತಿದ್ದರು. ಇವರು ಅಭಿವೃದ್ಧಿ ಹೊಂದಲು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಚಿಂತನೆ ಕಾರಣವಾಗಿದೆ ಎಂದು ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆಎಂ ಶಿವಲಿಂಗೇಗೌಡ ಅಭಿಪ್ರಾಯಪಟ್ಟರು.

ಕಾಂಗ್ರೆಸ್‌ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ: ಹರಿಪ್ರಕಾಶ ಕೋಣೆಮನೆ

Sep 29 2024, 01:47 AM IST
ಮುಖ್ಯಮಂತ್ರಿ ಸೇರಿದಂತೆ ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ತೊಡಗಿದೆ. ಈ ಸರ್ಕಾರ ನೈತಿಕತೆ ಕಳೆದುಕೊಂಡಿದೆ. ಸಿಬಿಐನಂತಹ ಸ್ವತಂತ್ರ ತನಿಖಾ ಸಂಸ್ಥೆಯ ಹಕ್ಕನ್ನೇ ಸರ್ಕಾರ ಮೊಟಕುಗೊಳಿಸುತ್ತಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಆರೋಪಿಸಿದರು.

ಒತ್ತುವರಿಯಾಗಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ₹430 ಕೋಟಿ ಮೌಲ್ಯದ 6 ಎಕರೆ ಜಾಗ ವಶ

Sep 29 2024, 01:39 AM IST
ಲೇಔಟ್‌ ನಿರ್ಮಿಸಲು ಬಿಬಿಎಂಪಿ ವಶಕ್ಕೆ ಪಡೆದಿದ್ದ ಜಾಗದಲ್ಲಿ ನಿರ್ಮಿಸಲಾಗಿದ್ದ ಶೆಡ್‌ಗಳನ್ನು ಬಿಡಿಎ ವಶಕ್ಕೆ ಪಡೆದಿದೆ. 430 ಕೋಟಿ ಮೌಲ್ಯದ ಜಾಗವನ್ನು ವಶಕ್ಕೆ ಪಡೆಯಲಾಗಿದೆ.

ಕುಶಾಲನಗರ: ರಾಷ್ಟ್ರೀಯ ಹೆದ್ದಾರಿ 275 ಅಭಿವೃದ್ಧಿ ಬೈಪಾಸ್‌ ಕಾಮಗಾರಿ ಬಿರುಸು

Sep 28 2024, 01:25 AM IST
ಕುಶಾಲನಗರದಿಂದ ರಾಷ್ಟ್ರೀಯ ಹೆದ್ದಾರಿ-275 ರ ಮೈಸೂರು ಭಾಗಕ್ಕೆ ವಿಸ್ತರಣೆ ಮತ್ತು ಸುಧಾರಣೆ ಕಾಮಗಾರಿ ಪ್ರಾರಂಭಗೊಂಡಿದೆ. ಗುಡ್ಡೆಹೊಸೂರು ಬಳಿ ಚತುಷ್ಪಥ ರಸ್ತೆಗೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕಟ್ಟಡಗಳ ತೆರವು ಬಿರುಸಿನಿಂದ ನಡೆಯುತ್ತಿದೆ.

ದಸರಾ ನೆಪದಲ್ಲಿ ಅಭಿವೃದ್ಧಿ ಕುಂಠಿತ ಸಲ್ಲ

Sep 28 2024, 01:19 AM IST
ಎಲ್ಲಾ ನ್ಯಾಯಲಯಗಳಿಗಿಂತ ಜನತಾ ನ್ಯಾಯಾಲಯ ಮುಖ್ಯ.

ಸಹಕಾರಿ ಕೃಷಿ, ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಗೆ ₹20.31ಲಕ್ಷ ಲಾಭ

Sep 28 2024, 01:18 AM IST
ತರೀಕೆರೆ, ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 2023-24ನೇ ಸಾಲಿನಲ್ಲಿ ₹20.31 ಲಕ್ಷ ಲಾಭ ಗಳಿಸಿದೆ ಎಂದು ಅಧ್ಯಕ್ಷ ಎಚ್.ಆರ್. ನಾಗರಾಜ್ ತಿಳಿಸಿದರು.

ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಭೂಮಿಪೂಜೆ

Sep 28 2024, 01:16 AM IST
ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು .

ತರೀಕೆರೆ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಿ ಸಂಪೂರ್ಣ ಅಭಿವೃದ್ಧಿ: ಕೇಂದ್ರ ರೈಲ್ವೆ ಸಚಿವ ಸೋಮಣ್ಣ

Sep 27 2024, 01:18 AM IST
ತರೀಕೆರೆ, ಗತಿಶಕ್ತಿ ಯೋಜನೆಯಲ್ಲಿ ತರೀಕೆರೆ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಸಂಪೂರ್ಣ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಸೋಮಣ್ಣ ಹೇಳಿದ್ದಾರೆ.

ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶ ಅಭಿವೃದ್ಧಿ ಸಾಧ್ಯ: ಸಿದ್ದರಾಮಯ್ಯ

Sep 27 2024, 01:16 AM IST
ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ. ಹಾಗಾಗಿ ಯುವಪೀಳಿಗೆಯಲ್ಲಿ ವಿಜ್ಞಾನ, ತಂತ್ರಜ್ಞಾನದ ಆಸಕ್ತಿ ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕ್ರಿಯಾಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ಬಳಕೆ ಉತ್ತೇಜಿಸಿ: ಶಿಶು ಅಭಿವೃದ್ಧಿ ಅಧಿಕಾರಿ ಸಕಲೇಶ್ವರ್

Sep 26 2024, 10:20 AM IST
ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ಬಳಕೆಯನ್ನು ಉತ್ತೇಜಿಸಬೇಕು ಎಂದು ಶಿಶು ಅಭಿವೃದ್ಧಿ ಅಧಿಕಾರಿ ಸಕಲೇಶ್ವರ್ ಹೇಳಿದರು. ಯಳಂದೂರಿನಲ್ಲಿ ಮಾತೃ ವಂದನ ಸಪ್ತಾಹ ಹಾಗೂ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 134
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved