• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮನ್ವಯ ಕೊರತೆ: ಬೇಲೂರು-ಹಳೇಬೀಡು ಅಭಿವೃದ್ಧಿ ಕುಂಠಿತ

Sep 25 2024, 01:02 AM IST
ಬೇಲೂರು: ಮೂರು ಇಲಾಖೆಗಳ ನಡುವಿನ ಸಮನ್ವಯ ಕೊರತೆಯಿಂದ ವಿಶ್ವ ವಿಖ್ಯಾತ ಪ್ರವಾಸಿ ಕೇಂದ್ರಗಳಾದ ಬೇಲೂರು, ಹಳೇಬೀಡು ಅಭಿವೃದ್ಧಿಗೆ ತೊಡಕಾಗಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಕಿಡಿಕಾರಿದರು.

ಸಹಕಾರ ತತ್ವದಿಂದ ಆರ್ಥಿಕ ಅಭಿವೃದ್ಧಿ ಸಾಧ್ಯ: ನಿವೃತ್ತ ಸಹಾಯಕ ನಿಬಂಧಕ ರಾಮಕೃಷ್ಣ

Sep 25 2024, 01:00 AM IST
ಸಹಕಾರಿ ಸಂಘಗಳು ಬಡವರ ಆರ್ಥಿಕ ಬೆಳವಣಿಗೆಗೆ ಸಹಾಯ ಮಾಡುತ್ತವೆ ಎಂದು ನಿವೃತ್ತ ಸಹಾಯಕ ನಿಬಂಧಕ ರಾಮಕೃಷ್ಣ ತಿಳಿಸಿದರು. ದೊಡ್ಡಬಳ್ಳಾಪುರದಲ್ಲಿ ಭಾಗ್ಯವಿಧಾತ ಕ್ರೆಡಿಟ್ ಸೌಹಾರ್ದ ಸಹಕಾರಿಯ ಎರಡನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.

ಯುಜಿಡಿ ಮೂಲಕ ಉಭಯ ಪಟ್ಟಣಗಳ ಅಭಿವೃದ್ಧಿ: ಬಸವರಾಜ ಉಳ್ಳಾಗಡ್ಡಿ

Sep 25 2024, 12:54 AM IST
ಈಗಾಗಲೇ ಪಟ್ಟಣ ಪಂಚಾಯಿತಿ ನೂತನ ಕಟ್ಟಡಕ್ಕೆ ೧.೫೦ ಕೋಟಿ ರೂ. ಮಂಜೂರಾಗಿದ್ದು, ಎಲ್ಲರೂ ಒಂದಾಗಿ ಗುಣಮಟ್ಟದಿಂದ ಕಟ್ಟಡವನ್ನು ನಿರ್ಮಿಸಿಕೊಳ್ಳಬೇಕು.

ಕೋಣನಹಳ್ಳಿ, ಬೂದನೂರು ಕೆರೆಗಳ ಅಭಿವೃದ್ಧಿ: ಶಾಸಕ ಪಿ.ರವಿಕುಮಾರ್

Sep 25 2024, 12:53 AM IST
ಕೆರೆಯ ಏರಿ ಮೇಲೆ ವಾಯು ವಿಹಾರ ನಡೆಸಲು ವಾಕಿಂಗ್ ಪಾಥ್, ಮಧ್ಯದಲ್ಲಿ ನಡುಗಡ್ಡೆ ನಿರ್ಮಾಣ, ಕೆರೆಯಲ್ಲಿ ತುಂಬಿರುವ ಹೂಳು, ಕಳೆ ತೆಗೆದು ಸ್ವಚ್ಛಗೊಳಿಸುವುದರ ಜೊತೆಗೆ ನೀರು ಸೋರಿಕೆಯಾಗದಂತೆ ತಡೆಗಟ್ಟಲು ಯೋಜನೆ ರೂಪಿಸಲಾಗಿದೆ.

ಗುಣಮಟ್ಟದ ಹಾಲಿನಿಂದ ಸಂಘದ ಜೊತೆ ಉತ್ಪಾದಕರೂ ಅಭಿವೃದ್ಧಿ: ಶಾಸಕ ಪುಟ್ಟರಂಗಶೆಟ್ಟಿ

Sep 24 2024, 01:50 AM IST
ಖಾಸಗಿ ಡೇರಿಗಳು ರೈತರಿಗೆ ೧ ರಿಂದ ೨ರು. ಹಣ ಹೆಚ್ಚಿಗೆ ನೀಡುತ್ತವೆ. ಆದರೆ ರೈತರಿಗೆ ನಯಾಪೈಸೆಯಷ್ಟು ಪ್ರೋತ್ಸಾಹ ಧನ, ರೈತಮಕ್ಕಳಿಗೆ ಸ್ಕಾಲರ್ ಶಿಪ್, ರೈತ ಕಲ್ಯಾಣ ಟ್ರಸ್ಟ್‌ ವಿಮೆಯಂತಹ ಯಾವುದೇ ಸೌಲಭ್ಯಗಳನ್ನು ಖಾಸಗಿ ಡೇರಿ ನೀಡುವುದಿಲ್ಲ .

ಸಹಕಾರ ಮನೋಭಾವದಿಂದ ಅಭಿವೃದ್ಧಿ ಸಾಧ್ಯ: ಏಕದಂಡಗಿ ಶ್ರೀ

Sep 24 2024, 01:49 AM IST
Development is possible with cooperative spirit: Ekdandagi Shri

ಸಾಲ ಸದ್ಬಳಕೆ ಮಾಡಿಕೊಂಡರೆ ಅಭಿವೃದ್ಧಿ ಸಾಧ್ಯ: ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ರಾಜಶೇಖರಯ್ಯ

Sep 23 2024, 01:31 AM IST
ಪ್ರಾಮಾಣಿಕತೆ, ಸಹಕಾರಿ ತತ್ವ, ಸೇವಾ ಮನೋಭಾವನೆಗಳನ್ನಿಟ್ಟುಕೊಂಡು ಬೆಳೆಯುತ್ತಿರುವ ಸಹಕಾರಿ ಸಂಘಗಳಿಗೆ ಸದಸ್ಯರುಗಳೇ ಆಧಾರ ಸ್ತಂಭವಿದ್ದಂತೆ ಎಂದು ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಎಚ್.ಸಿ.ರಾಜಶೇಖರಯ್ಯ ಹೇಳಿದರು. ತಿಪಟೂರಿನ ಕೃಷಿ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.

ಸಂಘದ ಸರ್ವಸದಸ್ಯರ ಸಹಕಾರದಿಂದ ಅಭಿವೃದ್ಧಿ ಸಾಧ್ಯ

Sep 23 2024, 01:20 AM IST
ನೆಲಮಂಗಲ: ಸರ್ವ ಸದಸ್ಯರ ಸಹಕಾರ ಹಾಗೂ ಸಲಹೆಗಳಿಂದಾಗಿ ಇಂದು ಟೌನ್ ಕೋ ಆಪರೇಟಿವ್ ಸೊಸೈಟಿ 103 ವಸಂತಗಳನ್ನು ತುಂಬಿ ಸಾವಿರಾರು ಮಂದಿಗೆ ಆರ್ಥಿಕವಾಗಿ ಸಹಕರಿಸಿರುವುದು ಹೆಮ್ಮೆಯ ವಿಚಾರ ಎಂದು ಟೌನ್ ಕೋ ಆಪರೇಟಿವ್ ಸೊಸೈಟಿ ಮಾಜಿ ಅಧ್ಯಕ್ಷ ಎನ್.ಎಚ್.ಜಯದೇವಯ್ಯ ಅಭಿಪ್ರಾಯಪಟ್ಟರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸರ್ಕಾರದಿಂದ ಬಂಪರ್‌ ಕೊಡುಗೆ-- 200 ಕೋಟಿ ರು. ಅಭಿವೃದ್ಧಿ ಯೋಜನೆಗಳಿಗೆ ಡಿಸಿಎಂ ಚಾಲನೆ

Sep 22 2024, 07:48 AM IST

ಶೀಘ್ರದಲ್ಲೇ ಉಪ ಚುನಾವಣೆಗೆ ಸಾಕ್ಷಿಯಾಗಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಬಂಪರ್‌ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಹೊರಟಿದೆ.

ಚನ್ನಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೂಮಿಪೂಜೆ

Sep 22 2024, 01:51 AM IST
ಚನ್ನಪಟ್ಟಣ ನಗರದಲ್ಲಿ ಶನಿವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವರು ಇದ್ದರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 134
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved