• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈಜ್ಞಾನಿಕ ಕೃಷಿಯಿಂದ ರೈತರ ಅಭಿವೃದ್ಧಿ: ಎ.ಸಿ.ಗಿರೀಶ್‌

Jul 10 2024, 12:32 AM IST
ನಾಪೋಕ್ಲು ಸಹಕಾರ ಮಹಿಳಾ ಸಮಾಜದಲ್ಲಿ ಮಂಗಳವಾರ ಕೊಡಗು ಜಿಲ್ಲಾ ಪಂಚಾಯಿತಿ ಕೃಷಿ ಇಲಾಖೆ ಮಡಿಕೇರಿ ತಾಲೂಕು ವತಿಯಿಂದ ಬೀಜೋಪಚಾರ ಆಂದೋಲನ ಹಾಗೂ ಸುರಕ್ಷಿತ ಕೀಟನಾಶಕ ಬಳಕೆ ತರಬೇತಿ ಕಾರ್ಯಾಗಾರ ನಡೆಯಿತು.

ಶಿಕ್ಷಣ ನೀತಿ ಮೇಲೆ ದೇಶದ ಅಭಿವೃದ್ಧಿ

Jul 09 2024, 12:55 AM IST
ಪ್ರಪಂಚದಲ್ಲಿ ಬದುಕಿಗೆ ಶಿಕ್ಷಣ, ಸಂಸ್ಕಾರ ಮುಖ್ಯವಾಗಿದ್ದು, ಶಿಕ್ಷಣ ನೀತಿ ಮೇಲೆ ಆ ದೇಶದ ಅಭಿವೃದ್ಧಿ ನಿಂತಿದೆ. ವಿಶಾಲವಾದ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಕಾಣುತ್ತೇವೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಯಾರಿಗೂ ಬೇಡವಾದ ಮಹಾನಗರ ಅಭಿವೃದ್ಧಿ!

Jul 08 2024, 12:37 AM IST
ಮಹಾನಗರದ ಅಗತ್ಯತೆ ಮತ್ತು ಅವಕಾಶಗಳ ಬಗ್ಗೆ ವಿಸ್ತೃತ ಪ್ರಸ್ತಾವನೆ ಸಲ್ಲಿಸಿದ ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿ ವೇದಿಕೆ ಮನವಿಗೆ ಯಾರೊಬ್ಬ ನಾಯಕರೂ ಈ ವರೆಗೆ ಕವಡೆಕಾಸಿನ ಕಿಮ್ಮತ್ತು ನೀಡಿಲ್ಲ.

ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ

Jul 08 2024, 12:35 AM IST
ದಾಬಸ್‌ಪೇಟೆ: ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟವನ್ನುಂಟು ಮಾಡಿರುವ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.

ಅಭಿವೃದ್ಧಿ ಕಾರ್ಯದಲ್ಲಿ ಸಾರ್ವಜನಿಕರ ಅಭಿಪ್ರಾಯ ಅಗತ್ಯ: ಜಿಪಂ ಸಿಇಒ ಶಶಿಧರ ಕುರೇರ

Jul 07 2024, 01:18 AM IST
ಬಾಗಲಕೋಟೆ : ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಕ್ರಿಯಾಯೋಜನೆ ರೂಪಿಸುವಲ್ಲಿ ಸಾರ್ವಜನಿಕರ ಅಭಿಪ್ರಾಯ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.

ಗ್ಯಾರಂಟಿಗಳ ಸರ್ಕಾರದಿಂದ ಅಭಿವೃದ್ಧಿ ಕಡೆಗಣನೆ: ಕೋಡಿಹಳ್ಳಿ ಚಂದ್ರಶೇಖರ್

Jul 07 2024, 01:16 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ರೈತರನ್ನು ಕಡೆಗಣಿಸಿವೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಎಸ್ಸಿ, ಎಸ್ಟಿ ಅಭಿವೃದ್ಧಿ ಬಗ್ಗೆ ಮನೆ ಮನೆ ಸಮೀಕ್ಷೆ: ಸಿಎಂ

Jul 06 2024, 12:53 AM IST

10 ವರ್ಷಗಳಲ್ಲಿ ಉಂಟಾದ ಸಮುದಾಯದ ಸಾಮಾಜಿಕ ಏಳ್ಗೆ ಮತ್ತು ಆರ್ಥಿಕ ಸ್ಥಿತಿ ಪ್ರಗತಿ ಕುರಿತು ಮನೆಮನೆಗೆ ತೆರಳಿ ಮೌಲ್ಯಮಾಪನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಭಿವೃದ್ಧಿ ಕಾರ್ಯಗಳ ವ್ಯವಸ್ಥಿತ ಅನುಷ್ಠಾನಕ್ಕೆ ಆದ್ಯತೆ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ

Jul 06 2024, 12:45 AM IST
ಅಭಿವೃದ್ಧಿ ಕಾರ್ಯಕ್ರಮಗಳು ಸಾರ್ವಜನಿಕರಿಗೆ ತಲುಪಿಸುವ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು. ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಕೆಡಿಪಿ ಸಭೆಯಲ್ಲಿ ಮಾತನಾಡಿದರು.

ಅಭಿವೃದ್ಧಿ ವೇಗಗೊಳಿಸಲು ಎಲ್ಲರೂ ಶ್ರಮಿಸೋಣ

Jul 06 2024, 12:45 AM IST
ಜುಲೈ 4 ರಿಂದ ಸೆಪ್ಟೆಂಬರ್ ೩೦ರವರೆಗೆ ಸಂಪೂರ್ಣತಾ ಅಭಿಯಾನ ಉತ್ಸವ ನಡೆಯಲಿದೆ. ಮಹತ್ವಾಕಾಂಕ್ಷೆಯ ತಾಲೂಕಿನಲ್ಲಿ ಆರು ಪ್ರಮುಖ ಕಾರ್ಯಕ್ಷಮತೆ ಸೂಚಕಗಳಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ. ಇದು ಮುಂದಿನ 90 ದಿನಗಳಲ್ಲಿ ಅಭಿವೃದ್ಧಿ ಮತ್ತು ಕಲ್ಯಾಣವನ್ನು ವೇಗಗೊಳಿಸಲು ನಾವೆಲ್ಲರೂ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಯುವಶಕ್ತಿಯಿಂದ ದೇಶದ ಅಭಿವೃದ್ಧಿ ಸಾಧ್ಯ

Jul 05 2024, 12:52 AM IST
ಅಗಸನಹಳ್ಳಿ ಗ್ರಾಮದಲ್ಲಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ವಾರ್ಷಿಕ ಶಿಬಿರದ ಯುವಜನತೆ ಮತ್ತು ಸಾಮಾಜಿಕ ಜವಾಬ್ದಾರಿಗಳು, ಪರಿಸರ ಸಂರಕ್ಷಣೆ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಎಫ್.ಪಿ.ಎಐ ಪೂರ್ವಾಧ್ಯಕ್ಷ ಎಚ್. ರಮೇಶ್ ಮಾತನಾಡಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 117
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved