• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಿಂಗತ್ವ ಅಲ್ಪಸಂಖ್ಯಾತರಿಗೆ ಯೋಜನೆಗಳ ಸೌಲಭ್ಯ ಸಿಗುತ್ತಿಲ್ಲ: ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ

Jul 03 2024, 12:17 AM IST
ಲಿಂಗತ್ವ ಅಲ್ಪಸಂಖ್ಯಾತರಿಗೆ 1200 ರು.ಗಳ ಮಾಸಾಶನ ಜಾರಿಯಾಗಿಲ್ಲ. ಗೃಹಲಕ್ಷ್ಮೀ ಯೋಜನೆ ಸಿಗುತ್ತಿಲ್ಲ. ಮಂಗಳಮುಖಿಯರಿಗೆ ಬಾಡಿಗೆ ಮನೆಗಳು ಸಿಗುತ್ತಿಲ್ಲ. ವಸತಿ ನಿವೇಶನ, ಸರ್ಕಾರಿ ಉದ್ಯೋಗ ನೀಡಬೇಕು. ಉದ್ಯೋಗಿನಿ ಯೋಜನೆಯಲ್ಲಿ ಎರಡೆರಡು ಸಲ ಅರ್ಜಿ ಸಲ್ಲಿಸಿದ್ದರೂ ಯೋಜನೆ ಸೌಲಭ್ಯ ಸಿಗುತ್ತಿಲ್ಲ. ಸ್ತ್ರೀಶಕ್ತಿ ಸಂಘಗಳಿಗೆ ಹೆಚ್ಚಿನ ಒತ್ತು ಸರ್ಕಾರದಿಂದ ಸಿಗುತ್ತಿಲ್ಲ.

ಮೊದಲು ಜನರ ಆರೋಗ್ಯ ಮುಖ್ಯ, ನಂತರ ಅಭಿವೃದ್ಧಿ ಕಾರ್ಯ: ಶಾಸಕ ಬಿ.ಕೆ.ಸಂಗಮೇಶ್ವರ್‌

Jul 03 2024, 12:17 AM IST
ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಆಡಳಿತ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆಯಲ್ಲಿ ಮಂಗಳವಾರ ನಗರಸಭೆ ಸಾಮಾನ್ಯಸಭೆ ನಡೆಯಿತು.

ಮಾರಸಿಂಗನಹಳ್ಳಿ ಮಾದರಿ ಗ್ರಾಮವಾಗಿ ಅಭಿವೃದ್ಧಿ: ಶಾಸಕ ಕೆ.ಎಂ.ಉದಯ್

Jul 03 2024, 12:16 AM IST
ಈ ಹಿಂದೆ ಕ್ಷೇತ್ರವನ್ನು ಪ್ರತಿನಿಧಿಸಿದವರು ಗ್ರಾಮದ ಅಭಿವೃದ್ಧಿಗೆ ಯಾವುದೇ ಚಿಂತನೆ ನಡೆಸಿಲ್ಲ. ಇದರಿಂದ ಗ್ರಾಮ ಹಿಂದುಳಿದ ಗ್ರಾಮವಾಗಿದೆ. ದಿನೇಶ್ ಗೂಳಿಗೌಡ ಅಥವಾ ನಾನು ಯಾವುದೇ ರಾಜಕೀಯ ಕುಟುಂಬದಿಂದ ಬಂದಿಲ್ಲ. ಸಾಮಾನ್ಯರಾಗಿ ನಮ್ಮಗಳ ವೃತ್ತಿಯಲ್ಲಿ ತೊಡಗಿಕೊಂಡಿದ್ದೆವು. ಅಚಾನಕ್ಕಾಗಿ ರಾಜಕೀಯ ಬಂದು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದೇವೆ.

ಕಂದಾಯ ಇಲಾಖೆ ತೆರಿಗೆ ಸಂಗ್ರಹದಿಂದ ದೇಶ ಅಭಿವೃದ್ಧಿ:

Jul 02 2024, 01:33 AM IST
ಸ್ವಾತಂತ್ರ್ಯಪೂರ್ವ ಹಾಗೂ ನಂತರದಲ್ಲಿ ಕಂದಾಯ ಇಲಾಖೆ ವಸೂಲಿ ಮಾಡುತ್ತಿದ್ದ ತೆರಿಗೆಯಿಂದ ದೇಶದ ಅಭಿವೃದ್ಧಿಯಾಗುತ್ತಿತ್ತು. ಅದು ಈಗಲೂ ಮುಂದುವರೆದಿದೆ ಎಂದು ಹೊನ್ನಾಳಿ ಉಪ ವಿಭಾಗಾಧಿಕಾರಿ ವಿ.ಅಭಿಷೇಕ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ದೇಶ ಮತ್ತು ನಾಡಿನ ಅಭಿವೃದ್ಧಿ ಯುವತಿಯರ ಮೇಲಿದೆ-ಹೆಗಡಾಳ

Jul 01 2024, 01:55 AM IST
ದೇಶ ಮತ್ತು ನಾಡಿನ ಅಭಿವೃದ್ಧಿ ಯುವತಿಯರ ಮೇಲಿದ್ದು ವ್ಯಕ್ತಿತ್ವ ವಿಕಾಸದಿಂದ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಪ್ರಾ ಡಾ. ಆರ್. ವಿ. ಹೆಗಡಾಳ ಹೇಳಿದರು.

ಕೈಗಾರಿಕೆ ಬೆಳವಣಿಗೆಯಿಂದ ದೇಶ ಆರ್ಥಿಕ ಅಭಿವೃದ್ಧಿ

Jul 01 2024, 01:52 AM IST
ಚಿಕ್ಕೋಡಿ ಕೇಶವ ಕಲಾಭವನದಲ್ಲಿ ಆಯೋಜಿಸಿದ ರೋಟರಿ ಕ್ಲಬ್‌ನ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಸಂಪಾದನಾ ಸ್ವಾಮಿಜೀ ಚಾಲನೆ ನೀಡಿದರು.

ಹಿರಿಯ ವಿದ್ಯಾರ್ಥಿಗಳೇ ಸಂಸ್ಥೆ ಅಭಿವೃದ್ಧಿ ಸಾಧನ: ಪ್ರೊ.ದಿವಾಕರ್‌

Jul 01 2024, 01:49 AM IST
ಶಿವಮೊಗ್ಗ ನಗರದ ಎನ್ಇಎಸ್ ಕಾಲೇಜು ವತಿಯಿಂದ ಏರ್ಪಡಿಸಿದ್ದ ನೂತನವಾಗಿ ಪ್ರಾರಂಭಗೊಂಡ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ ಸಂರಿಷ್ಟ-2024 ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ವಿದ್ಯಾಭವನದ ಉಪಾಧ್ಯಕ್ಷ ಪ್ರೊ.ಎನ್.ದಿವಾಕರ್ ರಾವ್‌ರನ್ನು ಅಭಿನಂದಿಸಲಾಯಿತು.

₹200 ಕೋಟಿ ವೆಚ್ಚದಲ್ಲಿ ಕೆ.ಸಿ.ಜನರಲ್‌ ಆಸ್ಪತ್ರೆ ಅಭಿವೃದ್ಧಿ: ದಿನೇಶ್‌

Jun 30 2024, 02:02 AM IST
ನಗರದ ಕೆ.ಸಿ.ಜನರಲ್‌ ಆಸ್ಪತ್ರೆಯನ್ನು ಅಭಿವೃದ್ಧಿ ಮಾಡಲು ಸಿದ್ಧತೆ ನಡೆಸಿರುವ ಸರ್ಕಾರ ಇದಕ್ಕಾಗಿ 200 ಕೋಟಿ ವೆಚ್ಚ ಮಾಡಲಿದೆ. ಸಚಿವ ದಿನೇಶ್‌ ಗುಂಡೂರಾವ್ ಈ ಮಾಹಿತಿ ನೀಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ಪ್ರತಿಭಟನೆ

Jun 29 2024, 12:39 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರು. ಭಾರೀ ಮೊತ್ತದ ಭ್ರಷ್ಟಾಚಾರ ನಡೆದಿದ್ದು, 89 ಕೋಟಿ ರು. ಹಣವನ್ನು ಲೀಲಾಜಾಲವಾಗಿ ಬಳಸಿಕೊಂಡಿದ್ದಾರೆ. 700ಕ್ಕೂ ಅಧಿಕ ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಮೂಲಕ ಹಣ ದುರುಪಯೋಗ ಮಾಡಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಭ್ರಷ್ಟಾಚಾರ ವಿರುದ್ಧ ಹಾಸನದಲ್ಲಿ ಬಿಜೆಪಿ ಪ್ರತಿಭಟನೆ

Jun 29 2024, 12:36 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಸಂಬಂಧ ಮತ್ತು ಭ್ರಷ್ಟಾಚಾರಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ, ಭಾಗಿಯಾಗಿರುವ ಆರೋಪ ಹೊತ್ತ ಸಚಿವ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲ ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 117
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved