• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಗನಚುಕ್ಕಿ ಜಲಪಾತವನ್ನು ಅಭಿವೃದ್ಧಿ ಅಗತ್ಯ: ಡಾ. ಎಂ.ಸಿ.ಸುಧಾಕರ್

Sep 16 2024, 01:47 AM IST
ಜಲಪಾತೋತ್ಸವದ 2ನೇ ದಿನವಾದ ಭಾನುವಾರ ಸಾವಿರಾರು ಸಂಖ್ಯೆಯಲ್ಲಿ ವಿವಿಧ ಜಿಲ್ಲೆ, ರಾಜ್ಯ ಸೇರಿದಂತೆ ವಿದೇಶದಿಂದಲೂ ಪ್ರವಾಸಿಗರು ಕುಟುಂಬ ಸಮೇತ ಆಗಮಿಸಿ ನೈಸರ್ಗಿಕ ಸೌಂದರ್ಯವನ್ನು ಕಣ್ತುಂಬಿಕೊಂಡರು.

ಸದಸ್ಯರ ಸಹಕಾರದಿಂದ ಪಟ್ಟಣದ ಅಭಿವೃದ್ಧಿ: ಮ್ಯಾಗೇರಿ

Sep 15 2024, 01:56 AM IST
ಕುಡಿವ ನೀರು, ಸ್ವಚ್ಛತೆ, ತರಕಾರಿ ಮಾರುಕಟ್ಟೆ ಸಮಸ್ಯೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸರ್ವ ಸದಸ್ಯರ ಸಹಕಾರ

ಸರ್ಕಾರಿ ಶಾಲೆಗಳ ದತ್ತು ಪಡೆದರೆ ಅಭಿವೃದ್ಧಿ ಸಾಧ್ಯ

Sep 15 2024, 01:52 AM IST
ಹೊಸಕೋಟೆ: ಸರ್ಕಾರಿ ಶಾಲೆಗಳನ್ನು ಸಮಾಜದಲ್ಲಿನ ಸ್ಥಿತಿವಂತರು ದತ್ತು ಪಡೆಯುವುದರಿಂದ ಸರ್ವತೋಮುಖ ಅಭಿವೃದ್ದಿ ಸಾಧ್ಯ ಎಂದು ಬಿಎಂಆರ್‌ಡಿಎ ಸದಸ್ಯ ಡಾ.ಎಚ್.ಎಂ.ಸುಬ್ಬರಾಜ್ ತಿಳಿಸಿದರು.

ಮಾಗಡಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

Sep 14 2024, 01:53 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಪಟ್ಟಣದ ಹೊಸಪೇಟೆ ಸರ್ಕಲ್ ನಲ್ಲಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ನಿರ್ಮಾಣ ಕಾರ್ಯ ಪೂರ್ಣಗೊಂಡ ವಿವಿಧ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿದರು. ಮಾಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಶಾಸಕಾಂಗ, ಕಾರ್ಯಾಂಗ ಒಟ್ಟಾದರೆ ಅಭಿವೃದ್ಧಿ ಸಾಧ್ಯ: ಶಾಸಕ ಗೋಪಾಲಕೃಷ್ಣ ಬೇಳೂರು

Sep 13 2024, 01:38 AM IST
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆಯ ನೂತನ ಕಟ್ಟಡವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿ, ಅಭಿವೃದ್ಧಿಗೆ ಶಾಸಕಾಂಗ ಮತ್ತು ಕಾರ್ಯಾಂಗ ಹೇಗೆ ಪೂರಕ ಎಂದು ತಿಳಿಸಿದರು,

ನರೇಗಾ ಯೋಜನೆಯಡಿ ಕಲ್ಯಾಣಿ ಅಭಿವೃದ್ಧಿ

Sep 13 2024, 01:31 AM IST
ಕೂಲಿಕಾರರಿಂದ ಹೂಳು ಎತ್ತಿಸಿ, ಕಲ್ಯಾಣಿ ಒಳಗೆ ಮಣ್ಣು ಬಿಳದಂತೆ ಸುತ್ತಲೂ ಕಂಪೌಂಡ ಕಟ್ಟಿಸಲಾಗಿದೆ. ಪರಿಣಾಮ ದೇವಸ್ಥಾನದ ಭಕ್ತ ಸಮೂಹಕ್ಕೆ ಜಳಕದ ಹೊಂಡ ಕಲ್ಯಾಣಿಗೆ ಮರುಜೀವ ಸಿಕ್ಕಿದೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ : ಬಿಜೆಪಿ ಬಳ್ಳಾರಿ ಪಾದಯಾತ್ರೆಗೆ ವರಿಷ್ಠರಿಂದ ಒಪ್ಪಿಗೆ - ಛಲವಾದಿ ನಾರಾಯಣಸ್ವಾಮಿ

Sep 12 2024, 08:54 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಹಗರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ಕೈಗೊಳ್ಳಲು ಪಕ್ಷದ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದು ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ವೈಯಕ್ತಿಕ ಹಿತಾಸಕ್ತಿ, ಅಭಿವೃದ್ಧಿ ನೆಪಕ್ಕೆ ಕಾಡುನಾಶ: ನ್ಯಾ.ಮಂಜುನಾಥ ನಾಯಕ್ ಕಳವಳ

Sep 12 2024, 01:52 AM IST
ಶಿವಮೊಗ್ಗದ ಅರಣ್ಯ ಇಲಾಖೆಯು ಶ್ರೀಗಂಧದ ಕೋಠಿಯ ಆವರಣದಲ್ಲಿ ಬುಧವಾರ ಅರಣ್ಯ ಹುತಾತ್ಮರ ದಿನಾ ಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಖಾಸಗಿ ಬಿಲ್ಡರ್‌ಗಳ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 3,586 ಫ್ಲ್ಯಾಟ್‌ ಮಾರಾಟ?

Sep 12 2024, 01:49 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಿರುವ ಅಪಾರ್ಟ್‌ಮೆಂಟ್‌ಗಳಲ್ಲಿ ಮಾರಾಟವಾಗದೇ ಉಳಿದಿರುವ 3,586 ಫ್ಲ್ಯಾಟ್‌ಗಳನ್ನು ಖಾಸಗಿ ಬಿಲ್ಡರ್‌ಗಳ ಮೂಲಕ ಮಾರಾಟ ಮಾಡಲು ಚಿಂತನೆ ನಡೆಸಿದೆ.

ಗ್ಯಾರಂಟಿ ಜತೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Sep 12 2024, 01:46 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಂಚ್‌ ಉಚಿತ ಗ್ಯಾರಂಟಿ ಯೋಜನೆಗಳನ್ನು ಕೊಡುವುದರ ಜೊತೆಗೆ ವಿವಿಧ ಅಭಿವೃದ್ಧಿ ಪರ ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 134
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved