• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಂಪೇಗೌಡರಿಂದ ಎಲ್ಲ ಜನಾಂಗದ ಅಭಿವೃದ್ಧಿ: ನ್ಯಾಯಾಧೀಶ ಹಿದಾಯತ್ ಉಲ್ಲ ಶರೀಫ್

Jun 29 2024, 12:34 AM IST
ಕೇಂಪೇಗೌಡರು ಬೆಂಗಳೂರು ನಗರದಲ್ಲಿ ವಾಣಿಜ್ಯದ ಉದ್ದೇಶಕೋಸ್ಕರ ಬೃಹತ್ ಪೇಟೆಗಳನ್ನು ನಿರ್ಮಿಸಿರುತ್ತಾರೆ. ಅವರು ಕೆರೆಕಟ್ಟೆಗಳನ್ನು ಕಟ್ಟಿಸಿರುತ್ತಾರೆ. ಎಲ್ಲ ಜನಾಂಗದ ಅಭಿವೃದ್ಧಿಯನ್ನು ಮಾಡಿ ಮಾದರಿ ವ್ಯಕ್ತಿಯಾಗಿ ಇಂದಿಗೂ ಸಹ ಅವರ ಕಾರ್ಯ ಮೆಚ್ಚುವಂತದ್ದಾಗಿರುತ್ತದೆ ಎಂದು ನ್ಯಾಯಾಧೀಶ ಹಿದಾಯತ್ ಉಲ್ಲ ಶರೀಫ್ ಹೇಳಿದರು. ಹಾಸನದಲ್ಲಿ ಕೆಂಪೇಗೌಡ ಜಯಂತಿಯಲ್ಲಿ ಮಾತನಾಡಿದರು.

ಮಡಿಕೇರಿ: ಕೂರ್ಗ್‌ ವಿಲೇಜ್‌ ಅಭಿವೃದ್ಧಿ ಸಮಾಲೋಚನೆ

Jun 29 2024, 12:32 AM IST
ಮಡಿಕೇರಿಯ ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೂರ್ಗ್ ವಿಲೇಜ್ ಅಭಿವೃದ್ಧಿ ಸಂಬಂಧಿಸಿದಂತೆ ಚರ್ಚೆ ನಡೆಯಿತು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಭಾಗಿ: ಆರ್.ಅಶೋಕ್

Jun 29 2024, 12:32 AM IST
ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನಿಸಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಆದರೆ ಹೆಚ್ಚಾದ ಹಣವನ್ನು ರೈತರಿಗೆ ಕೊಡುವುದಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಕೇವಲ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ.

ಕೆಂಪೇಗೌಡರ ಕಾಲದ ಪ್ರವಾಸಿ ತಾಣಗಳ ಅಭಿವೃದ್ಧಿ

Jun 29 2024, 12:31 AM IST
ಮಾಗಡಿ: ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ 50 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಕಾಲದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಆಡಳಿತ, ಅಭಿವೃದ್ಧಿ ವಿಚಾರಗಳಲ್ಲಿ ಒಗ್ಗೂಡಿ ಕೆಲಸ ಮಾಡಬೇಕು: ಡಿಜಿಎಸ್‌

Jun 29 2024, 12:31 AM IST
ಚುನಾವಣೆಗಳ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು, ಆಡಳಿತ ಮತ್ತು ಅಭಿವೃದ್ದಿ ವಿಚಾರಗಳಲ್ಲಿ ಎಲ್ಲರೂ ಪಕ್ಷಾತೀತವಾಗಿ ಒಗ್ಗೋಡಿ ಕೆಲಸ ಮಾಡಿದಾಗ ಮಾತ್ರ ಗ್ರಾಮ, ರಾಜ್ಯ, ದೇಶ ಪ್ರಗತಿಯಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ನಾಡಿನ ಅಭಿವೃದ್ಧಿ ಚಿಂತಕ ನಾಡಪ್ರಭು ಕೆಂಪೇಗೌಡ: ಡಾ.ವಿರೂಪಾಕ್ಷಿ ಪೂಜಾರಹಳ್ಳಿ

Jun 28 2024, 02:21 AM IST
ಇಂದಿನ ಯುವಜನರು ಕೆಂಪೇಗೌಡರನ್ನು ಜಾತ್ಯತೀತ ವ್ಯಕ್ತಿಯಾಗಿ ನೋಡುವ ಮೂಲಕ ಆತನ ಆದರ್ಶಗಳನ್ನು ಅನುಸರಿಸಬೇಕು.

ದೇಶದ ಅಭಿವೃದ್ಧಿ, ಮಾನವನ ಸರ್ವತೋಮುಖ ಬೆಳವಣಿಗೆಯಲ್ಲಿ ವಿಜ್ಞಾನದ ಪಾತ್ರ ಅಪಾರ

Jun 28 2024, 12:45 AM IST
ವಿದ್ಯಾರ್ಥಿಗಳು ಪಠ್ಯಕ್ರಮದಲ್ಲಿ ಅತ್ಯುನ್ನತ ತರಬೇತಿಯನ್ನು ಹೊಂದುವ ಕೌಶಲ್ಯವನ್ನು ಪಡೆಯುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸುಲಭವಾಗುತ್ತದೆ.

ಕೆಂಪೇಗೌಡರ ಅಭಿವೃದ್ಧಿ ಮನೋಭಾವ ಅಳವಡಿಸಿಕೊಳ್ಳಿ: ಶಾಸಕ ಹಿಟ್ನಾಳ

Jun 28 2024, 12:45 AM IST
ಒಂದು ನಿರ್ದಿಷ್ಟ ಕೆಲಸದ ಕುರಿತು ಯೋಜನೆ ರೂಪಿಸಿದಾಗ ಅದರ ಬಗ್ಗೆ ನಮಗೆ ಇಚ್ಛಾಶಕ್ತಿ ಬಹಳ ಮುಖ್ಯ. ಈ ವಿಷಯವನ್ನು ನಾವು ಕೆಂಪೇಗೌಡರ ಜೀವನ ಚರಿತ್ರೆಯಿಂದ ಕಲಿತು, ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ನಮ್ಮೂರು ನಮ್ಮ ಕೆರೆ ಯೋಜನೆ ಅಡಿ ಸುಮಾರು 800 ಕೆರೆ ಅಭಿವೃದ್ಧಿ: ಜಯರಾಮ ನೆಲ್ಲಿತಾಯ

Jun 27 2024, 01:08 AM IST
ಶ್ರೀಕ್ಷೇತ್ರದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆಯವರು ಗ್ರಾಮೀಣ ಭಾಗದ ಕೆರೆಗಳ ಪುನಶ್ಚೇತನ ಗೊಳಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ 800 ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಜನರು ಗ್ರಾಮದಲ್ಲಿ ದೇವಾಲಯ ನಿರ್ಮಾಣ ಮಾಡುವುದಕ್ಕಿಂತ ಒಂದು ಕೆರೆ ಅಭಿವೃದ್ಧಿ ಪಡಿಸುವುದರಿಂದ ಭವಿಷ್ಯದಲ್ಲಿ ಮುಂದಿನ ಪೀಳಿಗೆಗೆ ನೀರಿನ ಅಭಾವದಿಂದ ಪರಿ ತಪ್ಪಿಸುವುದು ತಪ್ಪುತ್ತದೆ.

ಮಹಿಳೆಯರು ಆರ್ಥಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಲಿ: ಜ್ಯೋತಿ ಗೊಂಡಬಾಳ

Jun 27 2024, 01:00 AM IST
ಹಿರಿಯರ ಮಾರ್ಗದರ್ಶನ ಪಡೆಯುವ ಮೂಲಕ ಮಹಿಳೆಯರು ಸಾಮಾಜಿಕ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಬೇಕು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 117
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved