ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಹದೇಶ್ವರ ಬೆಟ್ಟದಲ್ಲಿ ತುರ್ತಾಗಿ ಕಾಮಗಾರಿ ಪೂರ್ಣಗೊಳಿಸಿ: ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು
Sep 12 2024, 01:45 AM IST
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಸೂಚನೆ ನೀಡಿದರು. ಹನೂರಿನಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.
ಅಭಿವೃದ್ಧಿ ಕೆಲಸ ಕುಂಠಿತವಾಗದಂತೆ ನೋಡಿಕೊಳ್ಳಿ
Sep 12 2024, 01:45 AM IST
ಚನ್ನಮ್ಮನ ಕಿತ್ತೂರು ತಾಲೂಕಿನ ಯಾವುದೇ ಗ್ರಾಮಗಳಲ್ಲಿ ಯಾವುದೇ ಕಾಮಗಾರಿಗಳಾಗಲಿ ಹಾಗೂ ಸರ್ಕಾರಿ ಕೆಲಸಗಳಾಗಲಿ ಕುಂಠಿತಗೊಳ್ಳಬಾರದೆಂದು ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡುಗುಂಟಿ ಹೇಳಿದರು.
ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ
Sep 11 2024, 01:08 AM IST
ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಅಭಿವೃದ್ಧಿ, ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
Sep 11 2024, 01:06 AM IST
Call for applications for Development, Environment Journalism Awards
ಜಿಲ್ಲೆಯ ಸಮಗ್ರ ಅಭಿವೃದ್ಧಿ ಬಗ್ಗೆ ಅ.೨೦ಕ್ಕೆ ವಿಚಾರ ಸಂಕಿರಣ: ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್
Sep 11 2024, 01:05 AM IST
ಹಾಸನ ಜಿಲ್ಲೆಯ ಸಮಗ್ರ ಮತ್ತು ಸಮರ್ಪಕ ಅಭಿವೃದ್ಧಿಯ ಕುರಿತು ಬೃಹತ್ ವಿಚಾರ ಸಂಕಿರಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಅ.೨೦ರಂದು ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ: ಶಾಸಕ ವೈದ್ಯ ಹರ್ಷ
Sep 11 2024, 01:01 AM IST
ಸವದತ್ತಿ: ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಿರುವುದು ದೇವಸ್ಥಾನದ ಅಭಿವೃದ್ಧಿಗೆ ನಾಂದಿಯಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ಗೆ ಬೆಂಬಲ: ಶಾಸಕ ಕೆ.ಎಂ.ಉದಯ್
Sep 10 2024, 01:43 AM IST
ಈ ಹಿಂದೆ ಪುರಸಭೆಯಲ್ಲಿ ಗುಂಪುಗಾರಿಕೆ ಜೊತೆಗೆ ಹೊಂದಾಣಿಕೆ ರಾಜಕಾರಣ ನಡೆಯುತ್ತಿತ್ತು. ಇಂತಹ ವ್ಯವಸ್ಥೆಗೆ ಕಡಿವಾಣ ಹಾಕಬೇಕೆಂಬ ಉದ್ದೇಶದಿಂದ ತಂತ್ರಗಾರಿಕೆ ನಡೆಸುವುದರೊಂದಿಗೆ ಪುರಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ಒಂದೇ ಉದ್ದೇಶದಿಂದ ತೀರ್ಮಾನ ಕೈಗೊಂಡಿದೆ.
ಸಹಕಾರ ಸಂಘ ವಸೂಲಿಗೆ ಸೀಮಿತವಾದರೆ ಅಭಿವೃದ್ಧಿ ಕುಂಠಿತ: ಲೋಕಪ್ಪಗೌಡ
Sep 10 2024, 01:31 AM IST
ಚಿಕ್ಕಮಗಳೂರು, ಸಹಕಾರ ಸಂಘಗಳು ಎಂದರೆ ಕೇವಲ ತಮ್ಮ ವ್ಯಾಪ್ತಿಯ ರೈತರಿಗೆ ಬೆಳೆ ಸಾಲ ನೀಡುವುದು ಮತ್ತು ವಸೂಲಿ ಮಾಡುವುದು ಎನ್ನುವ ಮಟ್ಟಕ್ಕೆ ಸೀಮಿತವಾಗಿದ್ದರೆ ಅಭಿವೃದ್ಧಿ ಅಸಾಧ್ಯ ಎಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಬಿ.ಸಿ. ಲೋಕಪ್ಪ ಗೌಡ ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯಿಂದ ಭಾರತ ಅಭಿವೃದ್ಧಿ
Sep 09 2024, 01:36 AM IST
ಪ್ರಧಾನಿ ನರೇಂದ್ರ ಮೋದಿ ಕಳೆದ 10 ವರ್ಷಗಳಲ್ಲಿ ಭಾರತವನ್ನು ಆರೋಗ್ಯ ಕ್ಷೇತ್ರ, ರಾಷ್ಟ್ರೀಯ ಭದ್ರತೆ, ಸ್ವಚ್ಛತೆ ಸೇರಿದಂತೆ ದೇಶದ ಸರ್ವತೋಮುಖ ಅಭಿವೃದ್ಧಿ ಮಾಡಿದ್ದಾರೆ.
ಶಾಸಕ ರಾಯರಡ್ಡಿಯಿಂದ ತಾಲೂಕಿನ ಸಮಗ್ರ ಅಭಿವೃದ್ಧಿ
Sep 07 2024, 01:44 AM IST
ಶಾಸಕ ಬಸವರಾಜ ರಾಯರಡ್ಡಿ ಅವರು ಕೇವಲ ಒಂದುವರೆ ವರ್ಷದಲ್ಲಿ ಕ್ಷೇತ್ರಕ್ಕೆ ಕೋಟ್ಯಂತರ ರುಪಾಯಿ ತಂದು ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದಾರೆ.
< previous
1
...
67
68
69
70
71
72
73
74
75
...
134
next >
More Trending News
Top Stories
ಆನ್ಲೈನ್ ಬ್ಯಾಂಕಿಂಗ್ : ಫೋನು, ಲ್ಯಾಪ್ಟಾಪ್ - ಯಾವುದು ಸೇಫ್
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ವಿವಾದಗಳ ಸರದಾರ