• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ: ಗಂಟಿಹೊಳೆ

Jun 20 2024, 01:05 AM IST
ಹಕ್ಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಂವಾದ ಕಾರ್ಯಕ್ರಮ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಭಾಗವಹಿಸಿದ್ದರು.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ರಾಷ್ಟ್ರ ಬಲವರ್ಧನೆಯ ತಳಪಾಯ: ಶಾಸಕ

Jun 20 2024, 01:05 AM IST
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಕ್ಷೇತ್ರದಲ್ಲಿ ಹೊಸ ಕಾಮಗಾರಿಗಳಿಗೆ ಚಾಲನೆ ದೊರೆತಿರಲಿಲ್ಲ. ಇನ್ನು ಎಂದಿನಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಭಿವೃದ್ಧಿ ಕಾರ್ಯಗಳಿಗೆ ಜಮೀನು ಖರೀದಿಗೆ ಮುಂದಾಗಿ: ಬಸವರಾಜ ರಾಯರಡ್ಡಿ

Jun 20 2024, 01:02 AM IST
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಭೂಸ್ವಾಧೀನಕ್ಕೆ ಅನುದಾನಕ್ಕೆ ಕೊರತೆ ಇಲ್ಲ. ಅಭಿವೃದ್ಧಿ ಕಾರ್ಯದ ಕಾಮಗಾರಿಗಳಿಗೆ ಅಗತ್ಯವಾದ ಭೂಮಿ ಖರೀದಿಗೆ ಅಧಿಕಾರಿಗಳು ಮುಂದಾಗಬೇಕು.

ಭಾರತ ಅಭಿವೃದ್ಧಿ ಆಗಲು ಬಹುಆಯಾಮಕಾರ್ಯತಂತ್ರ ಅಗತ್ಯ: ಡಾ। ರಂಗರಾಜನ್‌

Jun 20 2024, 01:01 AM IST
ಡಾ। ಬಿ.ಆರ್.ಅಂಬೇಡ್ಕರ್ ಅರ್ಥಶಾಸ್ತ್ರ ವಿದ್ಯಾಲಯ ವಿಶ್ವವಿದ್ಯಾಲಯದ (ಬೇಸ್‌) ಮೊದಲ ಘಟಿಕೋತ್ಸವ ಕಾರ್ಯಕ್ರಮ

23ರಂದು ಸುಸ್ಥಿರ ಅಭಿವೃದ್ಧಿ ಕುರಿತು ರಾಜ್ಯಮಟ್ಟದ ಸಮ್ಮೇಳನ

Jun 20 2024, 01:00 AM IST
ಸಮ್ಮೇಳನದಲ್ಲಿ ವೃಕ್ಷ ಲಕ್ಷ ಆಂದೋಲನ ನಡೆದು ಬಂದ ದಾರಿ, ಅಭಿನಂದನಾ ಗ್ರಂಥ ವೃಕ್ಷ ಮಿತ್ರ ಸಮರ್ಪಣೆ, ವೃಕ್ಷ ಲಕ್ಷ ಪ್ರಶಸ್ತಿ ಪ್ರದಾನ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ.

ಅಗತ್ಯ ಅಭಿವೃದ್ಧಿ ಕಾರ್ಯ ಗಮನಕ್ಕೆ ತಂದರೆ ಸೂಕ್ತ ಕ್ರಮ: ಶಾಸಕ ಟಿ.ಡಿ. ರಾಜೇಗೌಡ

Jun 19 2024, 01:11 AM IST
ಅತಿವೃಷ್ಟಿ ಸಂದರ್ಭದಲ್ಲಿ ಸಹಾಯಕ್ಕಾಗಿ ಕಂಟ್ರೋಲ್ ರೂಂ ತೆರೆಯಲಾಗುತ್ತದೆ. ಮುಳುಗು ತಜ್ಞರು, ಉರಗ ತಜ್ಞರು, ಅಗ್ನಿಶಾಮಕ ಇಲಾಖೆಯೊಂದಿಗೆ ಸಂಪರ್ಕ ಸಾಧಿಸಿದ್ದು ಬೋಟ್ ಮತ್ತಿತರ ವಸ್ತು ಸಂಗ್ರಹಿಸಲು ತಿಳಿಸಲಾಗಿದೆ

‘ಸಿಎಸ್‌ಆರ್‌ ಮತ್ತು ಸುಸ್ಥಿರ ಅಭಿವೃದ್ಧಿ’ ಉಪನ್ಯಾಸ

Jun 19 2024, 01:04 AM IST
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಸಿಎಸ್‌ಆರ್ ಮತ್ತು ಸುಸ್ಥಿರ ಅಭಿವೃದ್ದಿ ವಿಷಯದ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ವೇಣುಗೋಪಾಲ್ ಎಚ್.ಎಸ್ ಉದ್ಘಾಟಿಸಿದರು.

ಉದ್ಯೋಗ ಖಾತ್ರಿ ಮೂಲಕ ಗ್ರಾಮೀಣ ಅಭಿವೃದ್ಧಿ ಸಾಧ್ಯ: ಶಾಸಕ ಎ. ಮಂಜು

Jun 19 2024, 01:01 AM IST
ಅರಕಲಗೂಡು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕೆಡಿಪಿ ಸಭೆ ಮತ್ತು ವಿವಿಧ ಇಲಾಖೆಗಳ ಅಭಿವೃದ್ಧಿ ಪರಿಶೀಲನೆ ನಡೆಸಿ ಶಾಸಕ ಎ.ಮಂಜು ಮಾತನಾಡಿದರು.

ಫಿಲಿಪ್ಸ್‌ ಎಂಜಿನಿಯರ್‌ಗಳಿಗೆ ಕೆಎಂಸಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Jun 18 2024, 12:52 AM IST
ಈ ಕಾರ್ಯಾಗಾರವು ವಿಶೇಷವಾಗಿ ಹೃದಯದಲ್ಲಿ ವಿದ್ಯುತ್‌ ಕ್ರಿಯೆಯನ್ನು ಪರಿಶೀಲಿಸುವ ಮತ್ತು ಕಾಯಿಲೆಯನ್ನು ನಿರ್ಧರಿಸುವ ವಿಚಾರದ ಬಗ್ಗೆ ಕೇಂದ್ರೀಕೃತವಾಗಿದ್ದು, ಇದು ತಂತ್ರಜ್ಞಾನ ಮತ್ತು ಆರೋಗ್ಯ ಆರೈಕೆಯ ವಿಭಾಗಗಳ ನಡುವಿನ ಅಂತರವನ್ನು ಕಡಿಮೆಗೊಳಿಸುವ ಮತ್ತು ಭಾಗಿಗಳಾದವರಿಗೆ ಸಮಗ್ರ ಪ್ರಾಯೋಗಿಕ ಅನುಭವವನ್ನು ನೀಡುವ ಕಾರ್ಯಾಗಾರವಾಗಿತ್ತು.

ಅಭಿವೃದ್ಧಿ ಕಾರ್ಯಕ್ಕೆ ಅಡೆ ತಡೆ ಸಲ್ಲ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ

Jun 18 2024, 12:50 AM IST
ಅಭಿವೃದ್ಧಿ ಕಾಮಗಾರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಕ್ರಿಯಾಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 117
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved