• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರದ್ದು ಅಭಿವೃದ್ಧಿ ಶೂನ್ಯ ಆಡಳಿತ: ಬೋಪಯ್ಯ ಟೀಕೆ

Sep 01 2024, 01:52 AM IST
ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್‌ ಸರ್ಕಾರದ್ದು ಅಭಿವೃದ್ಧಿ ಶೂನ್ಯ ಆಡಳಿತ ಎಂದು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಕಿಡಿ ಕಾರಿದರು.

ಬಡವ ಎಂದು ಕೂತರೆ ಅಭಿವೃದ್ಧಿ ಸಾಧ್ಯವಿಲ್ಲ: ಬಸವಪ್ರಭು ಶ್ರೀ

Aug 30 2024, 01:07 AM IST
ಬಡವ ಎಂದು ಸುಮ್ಮನೆ ಕೂತರೆ ಅಭಿವೃದ್ಧಿ ಸಾಧ್ಯವಿಲ್ಲ. ಯಾವುದಾದರೂ ಕಾಯಕ ಮಾಡಿ ಬದುಕನ್ನು ಉದ್ದಾರ ಮಾಡಬೇಕು ಎಂದು ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಸ್ವಾಮೀಜಿ ಹೇಳಿದರು. ಪಟ್ಟಣದ ಜಯದೇವ ಸಮುದಾಯ ಭವನದಲ್ಲಿ ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಆಯೋಜಿಸಿದ್ದ ಅನುಭಾವ ಶ್ರಾವಣ ಕಾರ್ಯಕ್ರಮದ ಚಿಂತನ ಸರಣಿ ಮಾಲೆಯ ಸಾನಿಧ್ಯ ವಹಿಸಿ ಮಾತನಾಡಿದರು.

ಐಟಿಬಿಟಿ ಕಂಪನಿಗಳು ಬಂದರೆ ಹೈನುಗಾರಿಕೆ ಅಭಿವೃದ್ಧಿ: ವಿಸ್ತರಣಾಧಿಕಾರಿ ಸರಸ್ವತಿ

Aug 30 2024, 01:07 AM IST
ಮಣೂರು ಮಹಾಲಿಂಗೇಶ್ವರ ಕಲ್ಯಾಣಮಂಟಪದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆ ನಡೆಯಿತು. ಕೆಎಂಎಫ್ ವಿಸ್ತರಣಾಧಿಕಾರಿ ಸರಸ್ವತಿ ಹೈನುಗಾರಿಗೆ ಮಾಹಿತಿ ನೀಡಿದರು.

ಜನ ಪ್ರತಿನಿಧಿಗಳ ಸಾಕ್ಷರತೆಯಿಂದ ಅಭಿವೃದ್ಧಿ

Aug 30 2024, 01:06 AM IST
ಬೋಧಕರು ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರು ತರಬೇತಿ ಕಾರ್ಯಾಗಾರದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು

ಸ್ಥಳೀಯ ರಾಜಕಾರಣಿ ಅಕ್ಷರಸ್ಥನಾದರೆ ಅಭಿವೃದ್ಧಿ ಸಾಧ್ಯ: ಇಒ ಸುಮಲತಾ

Aug 29 2024, 01:00 AM IST
ಸ್ಥಳೀಯ ಮಟ್ಟದ ರಾಜಕಾರಣಿಗಳು ಅಕ್ಷರಸ್ಥರಾದರೆ, ಗ್ರಾಮಗಳಲ್ಲಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಎಸ್.ಪಿ. ಸುಮಲತಾ ಹೇಳಿದರು.

ಅಭಿವೃದ್ಧಿ ಕಾರ್ಯಗಳಲ್ಲಿ ಪಕ್ಷಪಾತ ಮಾಡಬೇಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ

Aug 29 2024, 12:51 AM IST
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಲ್ಲೊಳ್ಳಿ ಪಪಂ ನೂತನ ಅಧ್ಯಕ್ಷೆ ಮಾಯವ್ವ ದಾಸನವರ ಮತ್ತು ಉಪಾಧ್ಯಕ್ಷೆ ಮೇಘಾ ಖಾನಾಪೂರ ಅವರು ಭೇಟಿ ಮಾಡಿ ಅಭಿನಂದಿಸಿದರು.

ಹೊಳಲ್ಕೆರೇಲಿ ಏನಾದ್ರು ಅಭಿವೃದ್ಧಿ ಕೆಲಸ ಬಾಕಿ ಇದ್ರೆ ಹೇಳಿ

Aug 28 2024, 12:56 AM IST
Tell me if there is any development work pending in Holalkereli

ಮಹಿಳೆ ಅಭಿವೃದ್ಧಿ ಹೊಂದಬೇಕಾದ್ರೆ ಶಿಕ್ಷಣ ಮುಖ್ಯ

Aug 28 2024, 12:49 AM IST
ಒಂದು ಮನೆ ಸುಲಲಿತವಾಗಿ ಸಾಗಬೇಕಾದರೆ ಆ ಮನೆಯ ಮೇಲೆ ಹೆಣ್ಣಿನ ಜವಾಬ್ದಾರಿ ಸಾಕಷ್ಟಿದೆ. ಕುಟುಂಬ ನಿರ್ವಹಣೆಯಲ್ಲಿ ಹೆಣ್ಣು ನಾಯಕತ್ವ ಗುಣ ಹೊಂದಿರುತ್ತಾಳೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಹೇಳಿದರು.

ಹಲವು ಬಗೆಯ ಪಕ್ಷಿಗಳಿಗೆ ಹಾಗೂ ಜಲಚರಗಳಿಗೆ ಆಶ್ರಯ ನೀಡಿದ್ದ ಗೊಟ್ಟಿಗೆರೆ ಕೆರೆ ಅಭಿವೃದ್ಧಿ ಶೂನ್ಯ, ಗಲೀಜು ಹೇರಳ!

Aug 27 2024, 01:43 AM IST

ನಾನು ಬಣ್ಣ ಬಣ್ಣದ ಹಲವು ಬಗೆಯ ಪಕ್ಷಿಗಳಿಗೆ ಹಾಗೂ ಜಲಚರಗಳಿಗೆ ಆಶ್ರಯ ನೀಡಿದ್ದೆ. ಸ್ವಚ್ಛಂದವಾಗಿ ಸ್ವಾಸ್ಥ್ಯ ಗಾಳಿ ಸೇವಿಸಲು ನಿತ್ಯ ನೂರಾರು ಜನರು ನನ್ನ ಬಳಿಗೆ ಬರುತ್ತಿದ್ದರು. ಆದರೆ ಇಂದು ನಾನು ಮಲಿನಗೊಂಡಿದ್ದೇನೆ. ನನ್ನ ಬಳಿ ಯಾರು ಬರುತ್ತಿಲ್ಲ. ನನ್ನ ನೋಡಿ ಅಸಹ್ಯಪಡುತ್ತಿದ್ದಾರೆ.

ಹೂಗಾರ ಅಭಿವೃದ್ಧಿ ನಿಗಮಕ್ಕೆ ಶೀಘ್ರ ಅಧ್ಯಕ್ಷರ ನೇಮಕಕ್ಕೆ ಒತ್ತಾಯ

Aug 26 2024, 01:33 AM IST
ಹಿಂದುಳಿದ ಪ್ರವರ್ಗ 2ಎ ದಲ್ಲಿ ಬರುವ ಹೂಗಾರ್ ಸಮಾಜದ ಜನತೆಗೆ ಸರ್ಕಾರದಿಂದ ಪ್ರಮಾಣಪತ್ರ ನೀಡುತ್ತಿದ್ದು, ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಬಸವರಾಜ ಹೂಗಾರ ಕರೆ ನೀಡಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 134
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved