• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸ್ಕಾರಭರಿತ ಶಿಕ್ಷಣದಿಂದ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ: ಕಾಳಹಸ್ತೇಂದ್ರ ಸ್ವಾಮೀಜಿ

Jun 18 2024, 12:45 AM IST
ಗದಗ ನಗರದ ವಿಜಯನಗರ ಬಡಾವಣೆಯಲ್ಲಿ ಶ್ರೀ ವಿಶ್ವಕರ್ಮ ಭವನ ಉದ್ಘಾಟನೆ, 6ನೇ ವರ್ಷದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ವಿಶ್ವಕರ್ಮ ನೌಕರಶ್ರೀ, ವಿಶ್ವಕರ್ಮ ಸಾಧಕಶ್ರೀ ಪ್ರಶಸ್ತಿ ಪ್ರದಾನ ಹಾಗೂ ಸಂಘದ ನಿವೃತ್ತ ಸದಸ್ಯರಿಗೆ ಸನ್ಮಾನ, ಕಟ್ಟಡಕ್ಕೆ ದೇಣಿಗೆ ನೀಡಿದ ದಾನಿಗಳ ಭಾವಚಿತ್ರ ಅನಾವರಣ ಸಮಾರಂಭ ನಡೆಯಿತು.

ಹೊಸಳ್ಳಿ ಸರ್ಕಾರಿ ಶಾಲೆ ಹಳೆ ಕಟ್ಟಡಕ್ಕೆ ಬೇಕು ಅಭಿವೃದ್ಧಿ

Jun 18 2024, 12:45 AM IST
ಹೊಸಳ್ಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡ ದುಸ್ಥಿತಿಯಲ್ಲಿದೆ. ಈಗಲೋ ಆಗಲೋ ಬೀಳುವಂತಿರುವ ಮೇಲ್ಚಾವಣಿ, ಬಿರುಕು ಬಿಟ್ಟ ಶಾಲೆ ಕೆಲ ಕೋಣೆ ಗೋಡೆಗಳು. ಪಾಳು ಬಿದ್ದಿರುವ ಶೌಚಾಲಯ,... ಹೀಗೆ ಪಟ್ಟಿ ಸಾಗುತ್ತಲೇ ಹೋಗುತ್ತದೆ.

ಮೌಢ್ಯತೆಯಿಲ್ಲದ ವೈಚಾರಿಕ ನೆಲೆಯ ಪ್ರಗತಿಯೇ ನೈಜ ಅಭಿವೃದ್ಧಿ

Jun 17 2024, 01:32 AM IST
ಮೌಢ್ಯತೆಯಿಲ್ಲದ ವೈಚಾರಿಕ ನೆಲೆಯ ಪ್ರಗತಿಯೇ ನಿಜವಾದ ಅಭಿವೃದ್ಧಿಯ ಮಾನದಂಡ

ತಿರುಪತಿ ಮಾದರಿ ಯಲ್ಲಮ್ಮನಗುಡ್ಡ ಅಭಿವೃದ್ಧಿ

Jun 16 2024, 01:51 AM IST
ಕನ್ನಡಪ್ರಭ ವಾರ್ತೆ ಸವದತ್ತಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾಗಿರುವ ತಿರುಪತಿ ಮತ್ತು ಶ್ರೀಶೈಲ ಮಾದರಿಯಲ್ಲಿ ಸುಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಿ ಮಂದಿರವನ್ನೂ ಅಭಿವೃದ್ಧಿಪಡಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಸಂಸದ ಜಗದೀಶ ಶೆಟ್ಟರ್ ಭರವಸೆ ನೀಡಿದರು. ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ ಕುಟುಂಬ ಸಮೇತ ಆಗಮಿಸಿ ದೇವಿ ದರ್ಶನ ಪಡೆದರು.

ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಸಲ್ಲದು

Jun 16 2024, 01:49 AM IST
ದೊಡ್ಡಬಳ್ಳಾಪುರ: ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಚಿತ್ರದುರ್ಗ ಅಭಿವೃದ್ಧಿ ಸಂಕಲ್ಪಕ್ಕೆ ಸಹಕಾರ ಅಗತ್ಯ

Jun 16 2024, 01:46 AM IST
ಚಳ್ಳಕೆರೆ ನಗರದ ಛೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಜೆಡಿಎಸ್, ಬಿಜೆಪಿ ಮತ್ರಿಕೂಟದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ನೂತನ ಸಂಸದ ಗೋವಿಂದ ಎಂ.ಕಾರಜೋಳ ಮಾತನಾಡಿದರು.

ಗ್ರಾಪಂನಿಂದ ₹2 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ

Jun 15 2024, 01:07 AM IST
ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮ ಪಂಚಾಯಿತಿ ವತಿಯಿಂದ ಸುಮಾರು ₹2 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಲಾಗಿದೆ. 15ನೇ ಹಣಕಾಸು ಯೋಜನೆಯಡಿ ₹1.50 ಲಕ್ಷ ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ ರಾಷ್ಟ್ರೀಯ ಲಾಂಛನದ ರಾಷ್ಟ್ರಧ್ವಜ ಸ್ತಂಭ ಸಹ ನಿರ್ಮಿಸಲಾಗಿದ್ದು, ಗ್ರಾಪಂ ಅಧ್ಯಕ್ಷ ಟಿ.ಜಿ. ರಮೇಶ್ ಗೌಡ ಲೋಕಾರ್ಪಣೆಗೊಳಿಸಿದ್ದಾರೆ.

ಯುವಕರಿಂದ ದೇಶದ ಅಭಿವೃದ್ಧಿ ಸಾಧ್ಯ: ಡಾ. ತೋಂಟದ ಸಿದ್ಧರಾಮ ಶ್ರೀಗಳು

Jun 15 2024, 01:05 AM IST
ಯುವಕರು ದೇಶದ ಅಭಿವೃದ್ಧಿಯ ಕಡೆಗೆ ವಿಶೇಷ ಗಮನಹರಿಸಬೇಕು. ಯುವಕರಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.

ಐತಿಹಾಸಿಕ ಕೆರೆಸಂತೆ ಪ್ರದೇಶ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಕೆ.ಎಸ್.ಆನಂದ್

Jun 15 2024, 01:03 AM IST
ಕಡೂರು, ತಾಲೂಕಿನ ಐತಿಹಾಸಿಕ ಕೆರೆಸಂತೆಯ ಸುತ್ತಲಿನ ಪ್ರದೇಶಗಳನ್ನು ಪ್ರವಾಸಿ ತಾಣವಾಗಿ ಮಾಡಲು ಮುಂದಾಗುತ್ತೇನೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಹೊನ್ನೇನಹಳ್ಳಿ ಕಟ್ಟೆ ಅಭಿವೃದ್ಧಿ ಸದ್ಯದಲ್ಲೇ ಹಸ್ತಾಂತರ: ತಾಲೂಕು ಯೋಜನಾಧಿಕಾರಿ ಅಕ್ಷತಾ ರೈ

Jun 15 2024, 01:03 AM IST
ಗಂಡಸಿ ಹೋಬಳಿ ಜಿ.ಹೊನ್ನೇನಹಳ್ಳಿ ಗೌಡನ ಕಟ್ಟೆ ಅಭಿವೃದ್ಧಿ ಕಾರ್ಯವನ್ನು ಧರ್ಮಸ್ಥಳ ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನೆಯ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿತ್ತು. ಸದ್ಯದಲ್ಲಿಯೇ ಹಸ್ತಾಂತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ಯೋಜನಾಧಿಕಾರಿ ಅಕ್ಷತಾ ರೈ ಹೇಳಿದರು. ಅರಸೀಕೆರಸ್ಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 117
  • next >

More Trending News

Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved