• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕೇರಿ-ಹೊಸಳ್ಳಿ ಗ್ರಾಮದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

Oct 10 2024, 02:16 AM IST
ಹಾನಗಲ್ಲ ತಾಲೂಕಿನ ಚಿಕ್ಕೇರಿ ಹೊಸಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ರಾಜ್ಯ ವಿಪತ್ತು ಉಪಶಮನ ನಿಧಿಯಡಿ ಒಂದು ಕೋಟಿ ರು. ವೆಚ್ಚದಲ್ಲಿ ಚಿಕ್ಕೇರಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

ಅಭಿವೃದ್ಧಿ ಸಹಿಸದೆ ಶಾಸಕ ಕೋನರಡ್ಡಿ ಸುಳ್ಳು ಆರೋಪ

Oct 09 2024, 01:35 AM IST
ಶಾಸಕರಾಗಿ ಕೇವಲ ಒಂದುವರೆ ವರ್ಷದಲ್ಲಿ ಕ್ಷೇತ್ರದ ರೈತರ ಹಲವಾರು ಸಮಸ್ಯೆ ಪರಿಹರಿಸಿದ್ದಾರೆ. ಜತೆಗೆ ಕ್ಷೇತ್ರಾದ್ಯಂತ ಚಕ್ಕಡಿ ರಸ್ತೆಗಳನ್ನು ಹೆದ್ದಾರಿ ರಸ್ತೆಗಳಂತೆ ಅಭಿವೃದ್ಧಿಪಡಿಸಿದ್ದಾರೆ.

ಹಾರೋಹಳ್ಳಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

Oct 09 2024, 01:33 AM IST
ಸುಮಾರು 8ರಿಂದ 10 ಕೋಟಿ ರು.ಗಳ ವೆಚ್ಚದಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಸ್ತೆ ಚರಂಡಿ ಹಾಗೂ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಇದರ ಜೊತೆಯಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ದ್ಯಾವಸಂದ್ರ, ಭೀಮಸಂದ್ರ, ತಿಮ್ಮಸಂದ್ರ ಸೇರಿದಂತೆ ಕೆಲವು ಹಳ್ಳಿಗಳು ಸೇರಿಕೊಂಡಿದ್ದು ಇದಕ್ಕಾಗಿ 33 ಕೋಟಿ ರು. ಅನುದಾನ ಕೂಡ ಬಿಡುಗಡೆಯಾಗಿದೆ.

ಹಕ್ಕುಪತ್ರ ವಿತರಣೆ ಗುರಿ ತಲುಪಲು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಸೂಚನೆ

Oct 09 2024, 01:33 AM IST
Notice to the Slum Development Board to reach the target of distribution of rights

ಅಭಿವೃದ್ಧಿ ಯೋಜನೆ ಚರ್ಚೆ ಇಲ್ಲದೇ ಮುಗಿದ ಸಭೆ

Oct 08 2024, 01:11 AM IST
ಮೂರು ವರ್ಷಗಳ ನಂತರ ಮೊದಲ ಬಾರಿಗೆ ಸೋಮವಾರ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಸಾಮಾನ್ಯಸಭೆ ನಡೆಯಿತು. ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ಇಲ್ಲದೇ ಬರೀ ನಗರೋತ್ಥಾನ ಯೋಜನೆಯಡಿ ಬಿಡುಗಡೆಗೊಂಡಿದ್ದ ₹5 ಕೋಟಿ ಅನುದಾನ ಹಂಚಿಕೆ, ಕಾಮಗಾರಿಗಳ ಮರುಟೆಂಡರ್ ಪ್ರಕ್ರಿಯೆ ಸುತ್ತಲೇ ಗಿರಕಿ ಹೊಡೆಯಿತು.

ಅಭಿವೃದ್ಧಿ ಕಾರ್ಯಗಳು ಶೀಘ್ರಗತಿಯಲ್ಲಿ ಆಗಲಿ

Oct 08 2024, 01:10 AM IST
ವಿವಿಧ ಇಲಾಖೆಯ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸರಿಯಾದ ರೀತಿಯಲ್ಲಿ ತಲುಪಬೇಕು

ಯಲಹಂಕದಲ್ಲಿ 153 ಎಕ್ರೆಯಲ್ಲಿ ಸಸ್ಯೋದ್ಯಾನ ಅಭಿವೃದ್ಧಿ: ಖಂಡ್ರೆ

Oct 08 2024, 01:07 AM IST
ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಯಲಹಂಕದ ಮಾದಪ್ಪನಹಳ್ಳಿಯಲ್ಲಿನ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್‌ ಉದ್ಯಾನ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಅಭಿವೃದ್ಧಿ ಪಡಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು.

ರೈಲ್ವೆ ಅಭಿವೃದ್ಧಿ ಕಾಮಗಾರಿಗೆ ₹6200 ಕೋಟಿ ವ್ಯಯ: ಸಚಿವ ಸೋಮಣ್ಣ

Oct 08 2024, 01:06 AM IST
ವಿವಿಧ ಯೋಜನೆಗಳ ಸರ್ವೇ ಕಾರ್ಯ ಪೂರ್ಣಗೊಳಿಸಲಾಗಿದೆ.

ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಉನ್ನತ ಶಿಕ್ಷಣ ಕ್ಷೇತ್ರ ಅಭಿವೃದ್ಧಿ: ಶಾಕ ಎಚ್.ಟಿ.ಮಂಜು

Oct 08 2024, 01:05 AM IST
ಅಕ್ಕಿಹೆಬ್ಬಾಳು ವಿಶೇಷ ಇತಿಹಾಸವುಳ್ಳ ಹಾಗೂ ರಾಜ್ಯ ಕಂಡ ಹಲವು ಮಹನೀಯರು ಜನಿಸಿರುವ ಗ್ರಾಮ. ಹೋಬಳಿ ಕೇಂದ್ರವಾದರೂ ಹೆಚ್ಚು ಗ್ರಾಮೀಣ ಹಿನ್ನೆಲೆ ಹೊಂದಿದ್ದು, ಶಾಲೆಯಲ್ಲಿ ಹೆಚ್ಚಿನ ಕೊಠಡಿಗಳು ನಿರ್ಮಾಣವಾದರೆ ಮಕ್ಕಳ ಉನ್ನತ ಶಿಕ್ಷಣಕ್ಕೆ ಸಹಕಾರಿಯಾಗುತ್ತವೆ.

ತಾಲೂಕು ಕೇಂದ್ರವಾದರೂ ಅಭಿವೃದ್ಧಿ ಕಾಣದ ಚಿಟಗುಪ್ಪ

Oct 08 2024, 01:00 AM IST
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮನವಿ ಸಲ್ಲಿಸಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 147
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved