• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರೀಕೆರೆ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಿ ಸಂಪೂರ್ಣ ಅಭಿವೃದ್ಧಿ: ಕೇಂದ್ರ ರೈಲ್ವೆ ಸಚಿವ ಸೋಮಣ್ಣ

Sep 27 2024, 01:18 AM IST
ತರೀಕೆರೆ, ಗತಿಶಕ್ತಿ ಯೋಜನೆಯಲ್ಲಿ ತರೀಕೆರೆ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಸಂಪೂರ್ಣ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಸೋಮಣ್ಣ ಹೇಳಿದ್ದಾರೆ.

ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶ ಅಭಿವೃದ್ಧಿ ಸಾಧ್ಯ: ಸಿದ್ದರಾಮಯ್ಯ

Sep 27 2024, 01:16 AM IST
ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ. ಹಾಗಾಗಿ ಯುವಪೀಳಿಗೆಯಲ್ಲಿ ವಿಜ್ಞಾನ, ತಂತ್ರಜ್ಞಾನದ ಆಸಕ್ತಿ ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕ್ರಿಯಾಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ಬಳಕೆ ಉತ್ತೇಜಿಸಿ: ಶಿಶು ಅಭಿವೃದ್ಧಿ ಅಧಿಕಾರಿ ಸಕಲೇಶ್ವರ್

Sep 26 2024, 10:20 AM IST
ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ಬಳಕೆಯನ್ನು ಉತ್ತೇಜಿಸಬೇಕು ಎಂದು ಶಿಶು ಅಭಿವೃದ್ಧಿ ಅಧಿಕಾರಿ ಸಕಲೇಶ್ವರ್ ಹೇಳಿದರು. ಯಳಂದೂರಿನಲ್ಲಿ ಮಾತೃ ವಂದನ ಸಪ್ತಾಹ ಹಾಗೂ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮನ್ವಯ ಕೊರತೆ: ಬೇಲೂರು-ಹಳೇಬೀಡು ಅಭಿವೃದ್ಧಿ ಕುಂಠಿತ

Sep 25 2024, 01:02 AM IST
ಬೇಲೂರು: ಮೂರು ಇಲಾಖೆಗಳ ನಡುವಿನ ಸಮನ್ವಯ ಕೊರತೆಯಿಂದ ವಿಶ್ವ ವಿಖ್ಯಾತ ಪ್ರವಾಸಿ ಕೇಂದ್ರಗಳಾದ ಬೇಲೂರು, ಹಳೇಬೀಡು ಅಭಿವೃದ್ಧಿಗೆ ತೊಡಕಾಗಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಕಿಡಿಕಾರಿದರು.

ಸಹಕಾರ ತತ್ವದಿಂದ ಆರ್ಥಿಕ ಅಭಿವೃದ್ಧಿ ಸಾಧ್ಯ: ನಿವೃತ್ತ ಸಹಾಯಕ ನಿಬಂಧಕ ರಾಮಕೃಷ್ಣ

Sep 25 2024, 01:00 AM IST
ಸಹಕಾರಿ ಸಂಘಗಳು ಬಡವರ ಆರ್ಥಿಕ ಬೆಳವಣಿಗೆಗೆ ಸಹಾಯ ಮಾಡುತ್ತವೆ ಎಂದು ನಿವೃತ್ತ ಸಹಾಯಕ ನಿಬಂಧಕ ರಾಮಕೃಷ್ಣ ತಿಳಿಸಿದರು. ದೊಡ್ಡಬಳ್ಳಾಪುರದಲ್ಲಿ ಭಾಗ್ಯವಿಧಾತ ಕ್ರೆಡಿಟ್ ಸೌಹಾರ್ದ ಸಹಕಾರಿಯ ಎರಡನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.

ಯುಜಿಡಿ ಮೂಲಕ ಉಭಯ ಪಟ್ಟಣಗಳ ಅಭಿವೃದ್ಧಿ: ಬಸವರಾಜ ಉಳ್ಳಾಗಡ್ಡಿ

Sep 25 2024, 12:54 AM IST
ಈಗಾಗಲೇ ಪಟ್ಟಣ ಪಂಚಾಯಿತಿ ನೂತನ ಕಟ್ಟಡಕ್ಕೆ ೧.೫೦ ಕೋಟಿ ರೂ. ಮಂಜೂರಾಗಿದ್ದು, ಎಲ್ಲರೂ ಒಂದಾಗಿ ಗುಣಮಟ್ಟದಿಂದ ಕಟ್ಟಡವನ್ನು ನಿರ್ಮಿಸಿಕೊಳ್ಳಬೇಕು.

ಕೋಣನಹಳ್ಳಿ, ಬೂದನೂರು ಕೆರೆಗಳ ಅಭಿವೃದ್ಧಿ: ಶಾಸಕ ಪಿ.ರವಿಕುಮಾರ್

Sep 25 2024, 12:53 AM IST
ಕೆರೆಯ ಏರಿ ಮೇಲೆ ವಾಯು ವಿಹಾರ ನಡೆಸಲು ವಾಕಿಂಗ್ ಪಾಥ್, ಮಧ್ಯದಲ್ಲಿ ನಡುಗಡ್ಡೆ ನಿರ್ಮಾಣ, ಕೆರೆಯಲ್ಲಿ ತುಂಬಿರುವ ಹೂಳು, ಕಳೆ ತೆಗೆದು ಸ್ವಚ್ಛಗೊಳಿಸುವುದರ ಜೊತೆಗೆ ನೀರು ಸೋರಿಕೆಯಾಗದಂತೆ ತಡೆಗಟ್ಟಲು ಯೋಜನೆ ರೂಪಿಸಲಾಗಿದೆ.

ಗುಣಮಟ್ಟದ ಹಾಲಿನಿಂದ ಸಂಘದ ಜೊತೆ ಉತ್ಪಾದಕರೂ ಅಭಿವೃದ್ಧಿ: ಶಾಸಕ ಪುಟ್ಟರಂಗಶೆಟ್ಟಿ

Sep 24 2024, 01:50 AM IST
ಖಾಸಗಿ ಡೇರಿಗಳು ರೈತರಿಗೆ ೧ ರಿಂದ ೨ರು. ಹಣ ಹೆಚ್ಚಿಗೆ ನೀಡುತ್ತವೆ. ಆದರೆ ರೈತರಿಗೆ ನಯಾಪೈಸೆಯಷ್ಟು ಪ್ರೋತ್ಸಾಹ ಧನ, ರೈತಮಕ್ಕಳಿಗೆ ಸ್ಕಾಲರ್ ಶಿಪ್, ರೈತ ಕಲ್ಯಾಣ ಟ್ರಸ್ಟ್‌ ವಿಮೆಯಂತಹ ಯಾವುದೇ ಸೌಲಭ್ಯಗಳನ್ನು ಖಾಸಗಿ ಡೇರಿ ನೀಡುವುದಿಲ್ಲ .

ಸಹಕಾರ ಮನೋಭಾವದಿಂದ ಅಭಿವೃದ್ಧಿ ಸಾಧ್ಯ: ಏಕದಂಡಗಿ ಶ್ರೀ

Sep 24 2024, 01:49 AM IST
Development is possible with cooperative spirit: Ekdandagi Shri

ಸಾಲ ಸದ್ಬಳಕೆ ಮಾಡಿಕೊಂಡರೆ ಅಭಿವೃದ್ಧಿ ಸಾಧ್ಯ: ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ರಾಜಶೇಖರಯ್ಯ

Sep 23 2024, 01:31 AM IST
ಪ್ರಾಮಾಣಿಕತೆ, ಸಹಕಾರಿ ತತ್ವ, ಸೇವಾ ಮನೋಭಾವನೆಗಳನ್ನಿಟ್ಟುಕೊಂಡು ಬೆಳೆಯುತ್ತಿರುವ ಸಹಕಾರಿ ಸಂಘಗಳಿಗೆ ಸದಸ್ಯರುಗಳೇ ಆಧಾರ ಸ್ತಂಭವಿದ್ದಂತೆ ಎಂದು ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಎಚ್.ಸಿ.ರಾಜಶೇಖರಯ್ಯ ಹೇಳಿದರು. ತಿಪಟೂರಿನ ಕೃಷಿ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 147
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved